AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ಪೊಲೀಸ್ ಕಾನ್ಸ್​ಟೇಬಲ್ ಬಲಿ

ಬೆಂಗಳೂರು: ಕೊರೊನಾ ಗುಪ್ತಗಾಮಿನಿಯಂತೆ ದೇಶದಲ್ಲಿ ತನ್ನ ಅಟ್ಟಹಾಸ ಮುಂದುವರಿಸಿದೆ. ಮಹಾಮಾರಿ ಸೋಂಕಿನಿಂದ ಪೊಲೀಸ್ ಕಾನ್ಸ್​ಟೇಬಲ್ ಮೃತಪಟ್ಟಿದ್ದಾರೆ. ರಾಜರಾಜೇಶ್ವರಿ ನಗರ ಠಾಣೆಯ ಪೊಲೀಸ್ ಕಾನ್ಸ್​ಟೇಬಲ್ ಈರಪ್ಪ ಪಾಟೀಲ್ ಕಳೆದ ಕೆಲವು ದಿನಗಳಿಂದ ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆ ಸೇರಿದ್ದರು. ನಂತರ ಸ್ವಾಬ್ ಟೆಸ್ಟ್​ನಲ್ಲಿ‌ ಕೊರೊನಾ ಸೋಂಕು ಇರುವಿದು ದೃಢಪಟ್ಟಿತ್ತು. ಬಳಿಕ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಕಾನ್ಸ್​ಟೇಬಲ್ ಈರಪ್ಪ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಸೋಂಕಿನ ತೀರದ ಸಾವಿನ ದಾಹ: ಶಿವಮೊಗ್ಗದಲ್ಲಿ ಕೊರೊನಾಗೆ ASI ಬಲಿ

ಕೊರೊನಾಗೆ ಪೊಲೀಸ್ ಕಾನ್ಸ್​ಟೇಬಲ್ ಬಲಿ
ಆಯೇಷಾ ಬಾನು
|

Updated on: Sep 27, 2020 | 4:01 PM

Share

ಬೆಂಗಳೂರು: ಕೊರೊನಾ ಗುಪ್ತಗಾಮಿನಿಯಂತೆ ದೇಶದಲ್ಲಿ ತನ್ನ ಅಟ್ಟಹಾಸ ಮುಂದುವರಿಸಿದೆ. ಮಹಾಮಾರಿ ಸೋಂಕಿನಿಂದ ಪೊಲೀಸ್ ಕಾನ್ಸ್​ಟೇಬಲ್ ಮೃತಪಟ್ಟಿದ್ದಾರೆ.

ರಾಜರಾಜೇಶ್ವರಿ ನಗರ ಠಾಣೆಯ ಪೊಲೀಸ್ ಕಾನ್ಸ್​ಟೇಬಲ್ ಈರಪ್ಪ ಪಾಟೀಲ್ ಕಳೆದ ಕೆಲವು ದಿನಗಳಿಂದ ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆ ಸೇರಿದ್ದರು. ನಂತರ ಸ್ವಾಬ್ ಟೆಸ್ಟ್​ನಲ್ಲಿ‌ ಕೊರೊನಾ ಸೋಂಕು ಇರುವಿದು ದೃಢಪಟ್ಟಿತ್ತು. ಬಳಿಕ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಕಾನ್ಸ್​ಟೇಬಲ್ ಈರಪ್ಪ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಸೋಂಕಿನ ತೀರದ ಸಾವಿನ ದಾಹ: ಶಿವಮೊಗ್ಗದಲ್ಲಿ ಕೊರೊನಾಗೆ ASI ಬಲಿ

Follow Us
ರಾಹುಲ್ ಗಾಂಧಿಯ ಪ್ರತಿಕೃತಿ ದಹನದ ವೇಳೆ ಬಿಜೆಪಿ ಶಾಸಕಿಗೆ ಗಾಯ
ರಾಹುಲ್ ಗಾಂಧಿಯ ಪ್ರತಿಕೃತಿ ದಹನದ ವೇಳೆ ಬಿಜೆಪಿ ಶಾಸಕಿಗೆ ಗಾಯ
ಸಚಿವ ಡಿ ಸುಧಾಕರ್ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ
ಸಚಿವ ಡಿ ಸುಧಾಕರ್ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ
ರಾಜ್​​ಕುಮಾರ್ ಸಮಾಧಿ ಬಗ್ಗೆ ಪ್ರಶ್ನೆ, ವಿತಂಡ ವಾದ ಮುಂದುವರೆಸಿದ ಚೇತನ್
ರಾಜ್​​ಕುಮಾರ್ ಸಮಾಧಿ ಬಗ್ಗೆ ಪ್ರಶ್ನೆ, ವಿತಂಡ ವಾದ ಮುಂದುವರೆಸಿದ ಚೇತನ್
ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ, SSLC ಫಲಿತಾಂಶ ಏರಿಕೆ ಆಗಿದ್ಹೇಗೆ? ವಿಶ್ವನಾಥ್
ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ, SSLC ಫಲಿತಾಂಶ ಏರಿಕೆ ಆಗಿದ್ಹೇಗೆ? ವಿಶ್ವನಾಥ್
ಉಕ್ರೇನ್ ಮೇಲೆ ಮತ್ತೆ ರಷ್ಯಾದಿಂದ ಡ್ರೋನ್ ದಾಳಿ; ನಾಲ್ವರು ಸಾವು
ಉಕ್ರೇನ್ ಮೇಲೆ ಮತ್ತೆ ರಷ್ಯಾದಿಂದ ಡ್ರೋನ್ ದಾಳಿ; ನಾಲ್ವರು ಸಾವು
3 ತಿಂಗಳ ಕಂದನನ್ನ ತನ್ನದೇ ಮಗು ಎಂಬಂತೆ ಅಪ್ಪಿಕೊಂಡು ಮುದ್ದಾಡಿದ ಮಂಗ
3 ತಿಂಗಳ ಕಂದನನ್ನ ತನ್ನದೇ ಮಗು ಎಂಬಂತೆ ಅಪ್ಪಿಕೊಂಡು ಮುದ್ದಾಡಿದ ಮಂಗ
ಪಂದ್ಯ ಶ್ರೇಷ್ಠ ಕಿಂಗ್ ಕೊಹ್ಲಿಗೆ ಟಿವಿ, ಮೊಬೈಲ್ ಗಿಫ್ಟ್
ಪಂದ್ಯ ಶ್ರೇಷ್ಠ ಕಿಂಗ್ ಕೊಹ್ಲಿಗೆ ಟಿವಿ, ಮೊಬೈಲ್ ಗಿಫ್ಟ್
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಎಸೆದರು: ವಿದ್ಯಾರ್ಥಿ ಗಂಭೀರ ಆರೋಪ
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಎಸೆದರು: ವಿದ್ಯಾರ್ಥಿ ಗಂಭೀರ ಆರೋಪ
ತೆಲಂಗಾಣದಲ್ಲಿ ತಂದೆ ಮಗಳ ರಾಜಕೀಯ ಜಿದ್ದು: ಹೊಸ ಪಕ್ಷ ಘೋಷಿಸಿದ ಕವಿತಾ!
ತೆಲಂಗಾಣದಲ್ಲಿ ತಂದೆ ಮಗಳ ರಾಜಕೀಯ ಜಿದ್ದು: ಹೊಸ ಪಕ್ಷ ಘೋಷಿಸಿದ ಕವಿತಾ!
ಕಲಬುರಗಿ ಜಿಲ್ಲೆ ಡಿಸಿ ಕಚೇರಿಯಲ್ಲೇ ಇಲ್ಲ ಕುಡಿಯುವ ನೀರು
ಕಲಬುರಗಿ ಜಿಲ್ಲೆ ಡಿಸಿ ಕಚೇರಿಯಲ್ಲೇ ಇಲ್ಲ ಕುಡಿಯುವ ನೀರು