ಕೊರೊನಾಗೆ ಪೊಲೀಸ್ ಕಾನ್ಸ್​ಟೇಬಲ್ ಬಲಿ

ಬೆಂಗಳೂರು: ಕೊರೊನಾ ಗುಪ್ತಗಾಮಿನಿಯಂತೆ ದೇಶದಲ್ಲಿ ತನ್ನ ಅಟ್ಟಹಾಸ ಮುಂದುವರಿಸಿದೆ. ಮಹಾಮಾರಿ ಸೋಂಕಿನಿಂದ ಪೊಲೀಸ್ ಕಾನ್ಸ್​ಟೇಬಲ್ ಮೃತಪಟ್ಟಿದ್ದಾರೆ. ರಾಜರಾಜೇಶ್ವರಿ ನಗರ ಠಾಣೆಯ ಪೊಲೀಸ್ ಕಾನ್ಸ್​ಟೇಬಲ್ ಈರಪ್ಪ ಪಾಟೀಲ್ ಕಳೆದ ಕೆಲವು ದಿನಗಳಿಂದ ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆ ಸೇರಿದ್ದರು. ನಂತರ ಸ್ವಾಬ್ ಟೆಸ್ಟ್​ನಲ್ಲಿ‌ ಕೊರೊನಾ ಸೋಂಕು ಇರುವಿದು ದೃಢಪಟ್ಟಿತ್ತು. ಬಳಿಕ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಕಾನ್ಸ್​ಟೇಬಲ್ ಈರಪ್ಪ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಸೋಂಕಿನ ತೀರದ ಸಾವಿನ ದಾಹ: ಶಿವಮೊಗ್ಗದಲ್ಲಿ ಕೊರೊನಾಗೆ ASI ಬಲಿ

ಕೊರೊನಾಗೆ ಪೊಲೀಸ್ ಕಾನ್ಸ್​ಟೇಬಲ್ ಬಲಿ

Updated on: Sep 27, 2020 | 4:01 PM

ಬೆಂಗಳೂರು: ಕೊರೊನಾ ಗುಪ್ತಗಾಮಿನಿಯಂತೆ ದೇಶದಲ್ಲಿ ತನ್ನ ಅಟ್ಟಹಾಸ ಮುಂದುವರಿಸಿದೆ. ಮಹಾಮಾರಿ ಸೋಂಕಿನಿಂದ ಪೊಲೀಸ್ ಕಾನ್ಸ್​ಟೇಬಲ್ ಮೃತಪಟ್ಟಿದ್ದಾರೆ.

ರಾಜರಾಜೇಶ್ವರಿ ನಗರ ಠಾಣೆಯ ಪೊಲೀಸ್ ಕಾನ್ಸ್​ಟೇಬಲ್ ಈರಪ್ಪ ಪಾಟೀಲ್ ಕಳೆದ ಕೆಲವು ದಿನಗಳಿಂದ ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆ ಸೇರಿದ್ದರು. ನಂತರ ಸ್ವಾಬ್ ಟೆಸ್ಟ್​ನಲ್ಲಿ‌ ಕೊರೊನಾ ಸೋಂಕು ಇರುವಿದು ದೃಢಪಟ್ಟಿತ್ತು. ಬಳಿಕ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಕಾನ್ಸ್​ಟೇಬಲ್ ಈರಪ್ಪ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಸೋಂಕಿನ ತೀರದ ಸಾವಿನ ದಾಹ: ಶಿವಮೊಗ್ಗದಲ್ಲಿ ಕೊರೊನಾಗೆ ASI ಬಲಿ

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
Follow Us