AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾ. ರಾಜಕುಮಾರ್‌ಗೆ ಭಾರತ ರತ್ನ ಪ್ರಶಸ್ತಿ ನೀಡಿ, ಮೋದಿಗೆ ಸಂಸದರ ಆಗ್ರಹ

ಬೆಂಗಳೂರು: ಕನ್ನಡ ಚಲನ ಚಿತ್ರರಂಗದ ಮೇರುನಟ ಡಾ. ರಾಜಕುಮಾರ್‌ ಅವರಿಗೆ ಭಾರತ ರತ್ನ ಪುರಸ್ಕಾರ ನೀಡಿ ಎನ್ನುವ ಕೂಗೂ ಮತ್ತೇ ಕೇಳಿ ಬಂದಿದೆ. ಹೌದು ಕನ್ನಡದ ಮಹಾನ್‌ ನಟ ಡಾ. ರಾಜಕುಮಾರ್‌ ಅವರಿಗೆ ಭಾರತ ರತ್ನ ಪುರಸ್ಕಾರ ನೀಡಿ ಎಂದು ರಾಜ್ಯಸಭಾ ಸದಸ್ಯ ಜಿ ಸಿ ಚಂದ್ರಶೇಖರ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಡಾ. ರಾಜ್‌ಗೆ ಈಗಾಗಲೇ ಕರ್ನಾಟಕ ರತ್ನ, ಪದ್ಮಭೂಷಣ, ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿಗಳು ಲಭಿಸಿವೆ. ಕರ್ನಾಟಕದ ಸಾಂಸ್ಕೃತಿಕ ರಾಯಭಾರಿಯಾಗಿರೋ […]

ಡಾ. ರಾಜಕುಮಾರ್‌ಗೆ ಭಾರತ ರತ್ನ ಪ್ರಶಸ್ತಿ ನೀಡಿ, ಮೋದಿಗೆ ಸಂಸದರ ಆಗ್ರಹ
Guru
| Edited By: |

Updated on:Jul 26, 2020 | 1:50 AM

Share

ಬೆಂಗಳೂರು: ಕನ್ನಡ ಚಲನ ಚಿತ್ರರಂಗದ ಮೇರುನಟ ಡಾ. ರಾಜಕುಮಾರ್‌ ಅವರಿಗೆ ಭಾರತ ರತ್ನ ಪುರಸ್ಕಾರ ನೀಡಿ ಎನ್ನುವ ಕೂಗೂ ಮತ್ತೇ ಕೇಳಿ ಬಂದಿದೆ.

ಹೌದು ಕನ್ನಡದ ಮಹಾನ್‌ ನಟ ಡಾ. ರಾಜಕುಮಾರ್‌ ಅವರಿಗೆ ಭಾರತ ರತ್ನ ಪುರಸ್ಕಾರ ನೀಡಿ ಎಂದು ರಾಜ್ಯಸಭಾ ಸದಸ್ಯ ಜಿ ಸಿ ಚಂದ್ರಶೇಖರ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಡಾ. ರಾಜ್‌ಗೆ ಈಗಾಗಲೇ ಕರ್ನಾಟಕ ರತ್ನ, ಪದ್ಮಭೂಷಣ, ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿಗಳು ಲಭಿಸಿವೆ. ಕರ್ನಾಟಕದ ಸಾಂಸ್ಕೃತಿಕ ರಾಯಭಾರಿಯಾಗಿರೋ ಡಾ.ರಾಜ್ ಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿ ನೀಡಿ ಎಂದು ಅವರು ಮನವಿ ಮಾಡಿದ್ದಾರೆ.

ಕೇವಲ ಕನ್ನಡ ಚಿತ್ರರಂಗ ಮಾತ್ರವಲ್ಲ ಇಡೀ ಭಾರತೀಯ ಸಿನೆಮಾ ರಂಗವೇ ಗೌರವಿಸುವ ವ್ಯಕ್ತಿತ್ವ ದಿ. ಡಾ.ರಾಜಕುಮಾರ್‌ ಅವರದ್ದು. ತಮ್ಮ ಅತ್ಯುತ್ತಮ ನಟನೆ ಮತ್ತು ನಡವಳಿಕೆಯಿಂದಾಗಿ ಜನಮನದಲ್ಲಿ ಹಾಸುಹೊಕ್ಕಾಗಿದ್ದಾರೆ. ಇಂಥ ನಟನಿಗೆ ಭಾರತ ರತ್ನ ಕೊಟ್ಟರೆ ಪ್ರತಿಭೆಗೆ ಸಂದ ತಕ್ಕ ಪುರಸ್ಕಾರ ಎನ್ನಬಹುದು. ಹಾಗೇನೆ ಆ ಪ್ರಶಸ್ತಿಗೂ ಒಂದು ಗೌರವ ಎನ್ನುವುದು ಚಂದ್ರಶೇಖರ್‌ ಅವರ ಅಭಿಪ್ರಾಯ.

Published On - 9:12 pm, Sat, 25 July 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್