ಸಲ್ಮಾನ್​ ಖಾನ್​ಗೆ ಧನ್ಯವಾದ ಹೇಳಿದ ರಾಖಿ ಸಾವಂತ್; ಕಾರಣವೇನು ಗೊತ್ತಾ?

ಸಾವಂತ್​ ಈ ಬಗ್ಗೆ ಇನ್​ಸ್ಟಾಗ್ರಾಂನಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ರಾಖಿ ತಾಯಿ ಜಯಾ ಸಲ್ಮಾನ್​ ಖಾನ್​ ಹಾಗೂ ಸೋಹಿಲ್​ಗೆ ಧನ್ಯವಾದ ಹೇಳಿದ್ದಾರೆ.

ಸಲ್ಮಾನ್​ ಖಾನ್​ಗೆ ಧನ್ಯವಾದ ಹೇಳಿದ ರಾಖಿ ಸಾವಂತ್; ಕಾರಣವೇನು ಗೊತ್ತಾ?
ಸಲ್ಮಾನ್​ ಖಾನ್
Follow us
|

Updated on: Feb 26, 2021 | 8:13 PM

ನವದೆಹಲಿ: ನಟಿ ರಾಖಿ ಸಾವಂತ್​ ತಾಯಿ ಜಯಾ ಸಾವಂತ್​ ಇತ್ತೀಚೆಗೆ ಕ್ಯಾನ್ಸರ್​ ಚಿಕಿತ್ಸೆಗೆ ಒಳಪಟ್ಟಿದ್ದರು. ಜಯಾ ಚಿಕಿತ್ಸೆಗೆ ಸಲ್ಮಾನ್​ ಖಾನ್​ ಹಾಗೂ ಅವರ ಸಹೋದರ ಸೋಹಿಲ್​ ಖಾನ್​ ಆರ್ಥಿಕವಾಗಿ ಸಹಾಯ ಹಸ್ತ ಚಾಚಿದ್ದಾರೆ. ಇದಕ್ಕೆ ರಾಖಿ ಸಾವಂತ್​ ತುಂಬಾನೇ ಸಂತಸಗೊಂಡಿದ್ದು, ಸಲ್ಮಾನ್​ ಖಾನ್​ಗೆ ಧನ್ಯವಾದ ಹೇಳಿದ್ದಾರೆ.

ಸಾವಂತ್​ ಈ ಬಗ್ಗೆ ಇನ್​ಸ್ಟಾಗ್ರಾಂನಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ರಾಖಿ ತಾಯಿ ಜಯಾ ಸಲ್ಮಾನ್​ ಖಾನ್​ ಹಾಗೂ ಸೋಹಿಲ್​ಗೆ ಥ್ಯಾಂಕ್ಸ್​ ಎಂದಿದ್ದಾರೆ.

ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದ ರಾಖಿ ಸಾವಂತ್​, ತಾಯಿ ಕ್ಯಾನ್ಸರ್​ ಚಿಕಿತ್ಸೆಗೆ ಒಳಗಾಗುತ್ತಿರುವ ಬಗ್ಗೆ ಹೇಳಿದ್ದರು. ಅಲ್ಲದೆ, ಈ ಚಿಕಿತ್ಸೆಯ ಖರ್ಚನ್ನು ಸಲ್ಮಾನ್​ ಹಾಗೂ ಸೋಹಿಲ್​ ಭರಿಸುತ್ತಿರುವ ಬಗ್ಗೆಯೂ ಹೇಳಿಕೊಂಡಿದ್ದರು.

ಬಿಗ್​ ಬಾಸ್​ 14ನಲ್ಲಿ ರಾಖಿ ಸಾವಂತ್​ ವಿಶೇಷ ಅತಿಥಿಯಾಗಿ ತೆರಳಿದ್ದರು. ಫೆಬ್ರವರಿ 21ರಂದು ಬಿಗ್​ ಬಾಸ್​ ಪೂರ್ಣಗೊಂಡಿತ್ತು.

ಸಿನಿಮಾ ವಿಚಾರಕ್ಕೆ ಬರುವುದಾದರೆ ಸಲ್ಮಾನ್​ ಖಾನ್​ ನಟನೆಯ ರಾಧೆ ಸಿನಿಮಾ ಮೇ 13ರಂದು ತೆರೆಗೆ ಬರುತ್ತಿದೆ. ಈ ಸಿನಿಮಾ ಮೇಲೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಳ್ಳಲಾಗಿದ್ದು, ಬಾಕ್ಸ್​ ಆಫೀಸ್​ನಲ್ಲಿ ಧೂಳೆಬ್ಬಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: ಮದುವೆ ಆಲೋಚನೆಯಲ್ಲಿ.. ಸಲ್ಮಾನ್ ಖಾನ್ ಹಾದಿ ತುಳಿಯುತ್ತಾರಾ ರಶೀದ್ ಖಾನ್?

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ