AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಿತಾ ನಾಯಕ್ ಅನುಮಾನಾಸ್ಪದ ಸಾವು ಪ್ರಕರಣ: ಯುವತಿ ಗೆಳೆಯ ಅರೆಸ್ಟ್

ಉಡುಪಿ: ರಕ್ಷಿತಾ ನಾಯಕ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಗೆಳೆಯ ಪ್ರಶಾಂತ್​ ಮೊಗವೀರ ಬಂಧನವಾಗಿದೆ. ಆತ್ಮಹತ್ಯೆಗೆ ಯತ್ನಿಸಿ ಚಿಂತಾಜನಕ ಸ್ಥಿತಿಯಲ್ಲಿದ್ದ ಯುವತಿ ರಕ್ಷಿತಾ ಮೃತಪಟ್ಟಿದ್ದಳು. ಆಗ ಆಕೆಯನ್ನು ಖಾಸಗಿ ಆಸ್ಪತ್ರೆಗೆ ಕರೆತಂದು, ರಕ್ಷಿತಾ ಮೃತಪಟ್ಟ ಬಳಿಕ ಪ್ರಶಾಂತ್ ಕಣ್ಮರೆಯಾಗಿದ್ದ. ಪ್ರಶಾಂತ್ ವಿರುದ್ಧ ಅತ್ಯಾಚಾರ ಮತ್ತು‌ ಆತ್ಮಹತ್ಯೆಗೆ ಪ್ರಚೋದನೆ ಕೇಸ್ ದಾಖಲಾಗಿತ್ತು. ಇದೀಗ, ನಗರ ಪೊಲೀಸರಿಂದ ಪ್ರಶಾಂತ್ ಬಂಧನವಾಗಿದೆ. ಆರೋಪಿ ಕೊಲ್ಲೂರು ಸಮೀಪದ ಜಡ್ಕಲ್ ನಿವಾಸಿ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ ಹೆಚ್ಚಿನ ತನಿಖೆಗಾಗಿ ಮೂರು ದಿನಗಳ […]

ರಕ್ಷಿತಾ ನಾಯಕ್ ಅನುಮಾನಾಸ್ಪದ ಸಾವು ಪ್ರಕರಣ: ಯುವತಿ ಗೆಳೆಯ ಅರೆಸ್ಟ್
KUSHAL V
|

Updated on: Nov 01, 2020 | 3:14 PM

Share

ಉಡುಪಿ: ರಕ್ಷಿತಾ ನಾಯಕ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಗೆಳೆಯ ಪ್ರಶಾಂತ್​ ಮೊಗವೀರ ಬಂಧನವಾಗಿದೆ. ಆತ್ಮಹತ್ಯೆಗೆ ಯತ್ನಿಸಿ ಚಿಂತಾಜನಕ ಸ್ಥಿತಿಯಲ್ಲಿದ್ದ ಯುವತಿ ರಕ್ಷಿತಾ ಮೃತಪಟ್ಟಿದ್ದಳು. ಆಗ ಆಕೆಯನ್ನು ಖಾಸಗಿ ಆಸ್ಪತ್ರೆಗೆ ಕರೆತಂದು, ರಕ್ಷಿತಾ ಮೃತಪಟ್ಟ ಬಳಿಕ ಪ್ರಶಾಂತ್ ಕಣ್ಮರೆಯಾಗಿದ್ದ. ಪ್ರಶಾಂತ್ ವಿರುದ್ಧ ಅತ್ಯಾಚಾರ ಮತ್ತು‌ ಆತ್ಮಹತ್ಯೆಗೆ ಪ್ರಚೋದನೆ ಕೇಸ್ ದಾಖಲಾಗಿತ್ತು.

ಇದೀಗ, ನಗರ ಪೊಲೀಸರಿಂದ ಪ್ರಶಾಂತ್ ಬಂಧನವಾಗಿದೆ. ಆರೋಪಿ ಕೊಲ್ಲೂರು ಸಮೀಪದ ಜಡ್ಕಲ್ ನಿವಾಸಿ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ ಹೆಚ್ಚಿನ ತನಿಖೆಗಾಗಿ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗೆ ದಾಖಲಿಸಿ ಯುವಕ ಪರಾರಿ ಮುಂದೇನಾಯ್ತು?

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ