AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಿತಾ ನಾಯಕ್ ಅನುಮಾನಾಸ್ಪದ ಸಾವು ಪ್ರಕರಣ: ಯುವತಿ ಗೆಳೆಯ ಅರೆಸ್ಟ್

ಉಡುಪಿ: ರಕ್ಷಿತಾ ನಾಯಕ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಗೆಳೆಯ ಪ್ರಶಾಂತ್​ ಮೊಗವೀರ ಬಂಧನವಾಗಿದೆ. ಆತ್ಮಹತ್ಯೆಗೆ ಯತ್ನಿಸಿ ಚಿಂತಾಜನಕ ಸ್ಥಿತಿಯಲ್ಲಿದ್ದ ಯುವತಿ ರಕ್ಷಿತಾ ಮೃತಪಟ್ಟಿದ್ದಳು. ಆಗ ಆಕೆಯನ್ನು ಖಾಸಗಿ ಆಸ್ಪತ್ರೆಗೆ ಕರೆತಂದು, ರಕ್ಷಿತಾ ಮೃತಪಟ್ಟ ಬಳಿಕ ಪ್ರಶಾಂತ್ ಕಣ್ಮರೆಯಾಗಿದ್ದ. ಪ್ರಶಾಂತ್ ವಿರುದ್ಧ ಅತ್ಯಾಚಾರ ಮತ್ತು‌ ಆತ್ಮಹತ್ಯೆಗೆ ಪ್ರಚೋದನೆ ಕೇಸ್ ದಾಖಲಾಗಿತ್ತು. ಇದೀಗ, ನಗರ ಪೊಲೀಸರಿಂದ ಪ್ರಶಾಂತ್ ಬಂಧನವಾಗಿದೆ. ಆರೋಪಿ ಕೊಲ್ಲೂರು ಸಮೀಪದ ಜಡ್ಕಲ್ ನಿವಾಸಿ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ ಹೆಚ್ಚಿನ ತನಿಖೆಗಾಗಿ ಮೂರು ದಿನಗಳ […]

ರಕ್ಷಿತಾ ನಾಯಕ್ ಅನುಮಾನಾಸ್ಪದ ಸಾವು ಪ್ರಕರಣ: ಯುವತಿ ಗೆಳೆಯ ಅರೆಸ್ಟ್
KUSHAL V
|

Updated on: Nov 01, 2020 | 3:14 PM

Share

ಉಡುಪಿ: ರಕ್ಷಿತಾ ನಾಯಕ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಗೆಳೆಯ ಪ್ರಶಾಂತ್​ ಮೊಗವೀರ ಬಂಧನವಾಗಿದೆ. ಆತ್ಮಹತ್ಯೆಗೆ ಯತ್ನಿಸಿ ಚಿಂತಾಜನಕ ಸ್ಥಿತಿಯಲ್ಲಿದ್ದ ಯುವತಿ ರಕ್ಷಿತಾ ಮೃತಪಟ್ಟಿದ್ದಳು. ಆಗ ಆಕೆಯನ್ನು ಖಾಸಗಿ ಆಸ್ಪತ್ರೆಗೆ ಕರೆತಂದು, ರಕ್ಷಿತಾ ಮೃತಪಟ್ಟ ಬಳಿಕ ಪ್ರಶಾಂತ್ ಕಣ್ಮರೆಯಾಗಿದ್ದ. ಪ್ರಶಾಂತ್ ವಿರುದ್ಧ ಅತ್ಯಾಚಾರ ಮತ್ತು‌ ಆತ್ಮಹತ್ಯೆಗೆ ಪ್ರಚೋದನೆ ಕೇಸ್ ದಾಖಲಾಗಿತ್ತು.

ಇದೀಗ, ನಗರ ಪೊಲೀಸರಿಂದ ಪ್ರಶಾಂತ್ ಬಂಧನವಾಗಿದೆ. ಆರೋಪಿ ಕೊಲ್ಲೂರು ಸಮೀಪದ ಜಡ್ಕಲ್ ನಿವಾಸಿ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ ಹೆಚ್ಚಿನ ತನಿಖೆಗಾಗಿ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗೆ ದಾಖಲಿಸಿ ಯುವಕ ಪರಾರಿ ಮುಂದೇನಾಯ್ತು?

ಧನುಸ್ಸು ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಧನುಸ್ಸು ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ವೃಶ್ಚಿಕ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ವೃಶ್ಚಿಕ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಾವಿರಾರು ಕೋಟಿ ರೂ.ಗಳ ಯೋಜನೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ
ಸಾವಿರಾರು ಕೋಟಿ ರೂ.ಗಳ ಯೋಜನೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ
ತುಲಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ತುಲಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮೈಸೂರು ಅರಮನೆ ತ್ರಿನೇಶ್ವರನಿಗೆ 11 ಕೆಜಿಯ ಚಿನ್ನದ ಮುಖವಾಡ! ಏನಿದರ ವಿಶೇಷ?
ಮೈಸೂರು ಅರಮನೆ ತ್ರಿನೇಶ್ವರನಿಗೆ 11 ಕೆಜಿಯ ಚಿನ್ನದ ಮುಖವಾಡ! ಏನಿದರ ವಿಶೇಷ?
ನಿರ್ಬಂಧದ ಮದ್ಯೆಯೂ ನಂದಿ ಗಿರಿಧಾಮಕ್ಕೆ ಬಂದ ಪ್ರೇಮಿಗಳು, ನಿರಾಸೆಯಿಂದ ವಾಪಸ್
ನಿರ್ಬಂಧದ ಮದ್ಯೆಯೂ ನಂದಿ ಗಿರಿಧಾಮಕ್ಕೆ ಬಂದ ಪ್ರೇಮಿಗಳು, ನಿರಾಸೆಯಿಂದ ವಾಪಸ್
ಬಿಲ್ವಪತ್ರೆಯ ಮಹತ್ವ, ಶಿವ ಬಿಲ್ವಪ್ರಿಯ ಯಾಕೆ?
ಬಿಲ್ವಪತ್ರೆಯ ಮಹತ್ವ, ಶಿವ ಬಿಲ್ವಪ್ರಿಯ ಯಾಕೆ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಶುಭ
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಶುಭ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!