AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಮಂದಿರ ನೌಕರನಿಗೂ ಕೊರೊನಾ, ಪುರೋಹಿತರು ಸೇರಿ 10 ಮಂದಿ ಕ್ವಾರಂಟೈನ್

ಬೆಂಗಳೂರು: ರಾಮಮಂದಿರದಲ್ಲಿ‌ ಕೆಲಸ ಮಾಡುತ್ತಿದ್ದ 60 ವರ್ಷದ ವೃದ್ಧನಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ರಾಜಾಜಿನಗರದ ರಾಮಮಂದಿರವನ್ನು ಸೀಲ್​ಡೌನ್ ಮಾಡಲಾಗಿದೆ. 7 ದಿನಗಳ ಕಾಲ ದೇವಾಲಯವನ್ನು ಸೀಲ್​ಡೌನ್​ ಮಾಡಲಾಗಿದ್ದು, ಪುರೋಹಿತರು ಸೇರಿದಂತೆ ಒಟ್ಟು 10 ಜನರನ್ನು ಕ್ವಾರಂಟೈನ್ ಮಾಡಲಾಗಿದೆ. ರಾಮಮಂದಿರದಲ್ಲಿ 60 ವರ್ಷ ಮೇಲ್ಪಟ್ಟ ವೃದ್ಧ ವಾಸವಾಗಿದ್ದ. ಆತನಿಗೆ ನಿನ್ನೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಹಾಗಾಗಿ ಈಗಾಗಲೇ ಪ್ರಾಥಮಿಕ ಸಂಪರ್ಕದಲ್ಲಿದ್ದ ನಾಲ್ವರು ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದ 6 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಈಗಾಗಲೇ ದೇವಾಲಯದ ಸುತ್ತಲೂ ಬಿಬಿಎಂಪಿ […]

ರಾಮಮಂದಿರ ನೌಕರನಿಗೂ ಕೊರೊನಾ, ಪುರೋಹಿತರು ಸೇರಿ 10 ಮಂದಿ ಕ್ವಾರಂಟೈನ್
ಸಾಧು ಶ್ರೀನಾಥ್​
| Edited By: |

Updated on: Jun 20, 2020 | 2:23 PM

Share

ಬೆಂಗಳೂರು: ರಾಮಮಂದಿರದಲ್ಲಿ‌ ಕೆಲಸ ಮಾಡುತ್ತಿದ್ದ 60 ವರ್ಷದ ವೃದ್ಧನಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ರಾಜಾಜಿನಗರದ ರಾಮಮಂದಿರವನ್ನು ಸೀಲ್​ಡೌನ್ ಮಾಡಲಾಗಿದೆ. 7 ದಿನಗಳ ಕಾಲ ದೇವಾಲಯವನ್ನು ಸೀಲ್​ಡೌನ್​ ಮಾಡಲಾಗಿದ್ದು, ಪುರೋಹಿತರು ಸೇರಿದಂತೆ ಒಟ್ಟು 10 ಜನರನ್ನು ಕ್ವಾರಂಟೈನ್ ಮಾಡಲಾಗಿದೆ.

ರಾಮಮಂದಿರದಲ್ಲಿ 60 ವರ್ಷ ಮೇಲ್ಪಟ್ಟ ವೃದ್ಧ ವಾಸವಾಗಿದ್ದ. ಆತನಿಗೆ ನಿನ್ನೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಹಾಗಾಗಿ ಈಗಾಗಲೇ ಪ್ರಾಥಮಿಕ ಸಂಪರ್ಕದಲ್ಲಿದ್ದ ನಾಲ್ವರು ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದ 6 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ.

ಈಗಾಗಲೇ ದೇವಾಲಯದ ಸುತ್ತಲೂ ಬಿಬಿಎಂಪಿ ಸಿಬ್ಬಂದಿ ಕೆಮಿಕಲ್ ಸ್ಪ್ರೇ ಮಾಡಿ, ದೇಗುಲದ ಎದುರಿಗಿದ್ದ ಅಂಗಡಿಗಳನ್ನು ಕ್ಲೋಸ್ ಮಾಡಿಸಿದ್ದಾರೆ. ಅಲ್ಲದೆ ಸೋಂಕಿತ ವ್ಯಕ್ತಿ ರಾಮಮಂದಿರದ ದ್ವಾರದಲ್ಲಿ ಹೂವಿನ ವ್ಯಾಪಾರ ಮಾಡ್ತಿದ್ರಂತೆ. ಹೀಗಾಗಿ ಸೋಂಕಿತನ ಬಳಿ ಹೂವು ಖರೀದಿ ಮಾಡಿದವರಿಗೆ ಆತಂಕ ಶುರುವಾಗಿದೆ.

ವಿಧಾನಸೌಧದಲ್ಲಿ ಸಚಿವರ ಕಚೇರಿಯಲ್ಲೇ ಚಿನ್ನ, ನಗದು ಇದ್ದ ಬ್ಯಾಗ್ ಕಳವು!
ವಿಧಾನಸೌಧದಲ್ಲಿ ಸಚಿವರ ಕಚೇರಿಯಲ್ಲೇ ಚಿನ್ನ, ನಗದು ಇದ್ದ ಬ್ಯಾಗ್ ಕಳವು!
3 ಭರ್ಜರಿ ಸಿಕ್ಸ್, 7 ಫೋರ್: ಸ್ಫೋಟಕ ಹಾಫ್ ಸೆಂಚುರಿ ಸಿಡಿಸಿದ ಶಮಿ
3 ಭರ್ಜರಿ ಸಿಕ್ಸ್, 7 ಫೋರ್: ಸ್ಫೋಟಕ ಹಾಫ್ ಸೆಂಚುರಿ ಸಿಡಿಸಿದ ಶಮಿ
ಕುಡಿದ ಮತ್ತಲ್ಲಿ ಪ್ರಿಸ್ಕ್ರಿಪ್ಷನ್ ಬರೆದ ವೈದ್ಯ, ಆಮೇಲೇನಾಯ್ತು ನೋಡಿ
ಕುಡಿದ ಮತ್ತಲ್ಲಿ ಪ್ರಿಸ್ಕ್ರಿಪ್ಷನ್ ಬರೆದ ವೈದ್ಯ, ಆಮೇಲೇನಾಯ್ತು ನೋಡಿ
ಬೊಲೆರೋಗೆ ಡಿಕ್ಕಿ ಹೊಡೆದು ಅರ್ಧ ಕಿಮೀ ತಳ್ಳಿಕೊಂಡೋಗಿ ಉರುಳಿಬಿದ್ದ ಕಂಟೇನರ್!
ಬೊಲೆರೋಗೆ ಡಿಕ್ಕಿ ಹೊಡೆದು ಅರ್ಧ ಕಿಮೀ ತಳ್ಳಿಕೊಂಡೋಗಿ ಉರುಳಿಬಿದ್ದ ಕಂಟೇನರ್!
ದೊಡ್ಮನೆ ಹಬ್ಬದಲ್ಲಿ ಅಶ್ವಿನಿ ಗೌಡ ಸಿಕ್ಕಿದ್ರಾ? ಗಿಲ್ಲಿ ಉತ್ತರ ಏನು?
ದೊಡ್ಮನೆ ಹಬ್ಬದಲ್ಲಿ ಅಶ್ವಿನಿ ಗೌಡ ಸಿಕ್ಕಿದ್ರಾ? ಗಿಲ್ಲಿ ಉತ್ತರ ಏನು?
ರಿಷಬ್ ಶೆಟ್ಟಿ-ಪ್ರಗತಿ ದಾಂಪತ್ಯಕ್ಕೆ 9 ವರ್ಷ; ಮುದ್ದಾದ ವಿಡಿಯೋ ವೈರಲ್
ರಿಷಬ್ ಶೆಟ್ಟಿ-ಪ್ರಗತಿ ದಾಂಪತ್ಯಕ್ಕೆ 9 ವರ್ಷ; ಮುದ್ದಾದ ವಿಡಿಯೋ ವೈರಲ್
ಗ್ರಾಮದೇವತೆ ಜಾತ್ರೆ ವೇಳೆ ಹೆಣ್ಮಕ್ಳ ವಿಡಿಯೋ ಮಾಡಿದ್ರೆ 30 ಸಾವಿರ ರೂ. ದಂಡ!
ಗ್ರಾಮದೇವತೆ ಜಾತ್ರೆ ವೇಳೆ ಹೆಣ್ಮಕ್ಳ ವಿಡಿಯೋ ಮಾಡಿದ್ರೆ 30 ಸಾವಿರ ರೂ. ದಂಡ!
ಜಾರ್ಜಿಯಾದ ಜನನಿಬಿಡ ರಸ್ತೆಯಲ್ಲಿ ವಿಮಾನ ತುರ್ತು ಭೂಸ್ಪರ್ಶ
ಜಾರ್ಜಿಯಾದ ಜನನಿಬಿಡ ರಸ್ತೆಯಲ್ಲಿ ವಿಮಾನ ತುರ್ತು ಭೂಸ್ಪರ್ಶ
ತಂದೆ ತಾಯಿ ಮಾಡಿದ ಪುಣ್ಯ ಮಕ್ಕಳಿಗೆ ಅನ್ವಯಿಸುತ್ತಾ?
ತಂದೆ ತಾಯಿ ಮಾಡಿದ ಪುಣ್ಯ ಮಕ್ಕಳಿಗೆ ಅನ್ವಯಿಸುತ್ತಾ?
ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಬಹುದು!
ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಬಹುದು!