AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಮಂದಿರ ನೌಕರನಿಗೂ ಕೊರೊನಾ, ಪುರೋಹಿತರು ಸೇರಿ 10 ಮಂದಿ ಕ್ವಾರಂಟೈನ್

ಬೆಂಗಳೂರು: ರಾಮಮಂದಿರದಲ್ಲಿ‌ ಕೆಲಸ ಮಾಡುತ್ತಿದ್ದ 60 ವರ್ಷದ ವೃದ್ಧನಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ರಾಜಾಜಿನಗರದ ರಾಮಮಂದಿರವನ್ನು ಸೀಲ್​ಡೌನ್ ಮಾಡಲಾಗಿದೆ. 7 ದಿನಗಳ ಕಾಲ ದೇವಾಲಯವನ್ನು ಸೀಲ್​ಡೌನ್​ ಮಾಡಲಾಗಿದ್ದು, ಪುರೋಹಿತರು ಸೇರಿದಂತೆ ಒಟ್ಟು 10 ಜನರನ್ನು ಕ್ವಾರಂಟೈನ್ ಮಾಡಲಾಗಿದೆ. ರಾಮಮಂದಿರದಲ್ಲಿ 60 ವರ್ಷ ಮೇಲ್ಪಟ್ಟ ವೃದ್ಧ ವಾಸವಾಗಿದ್ದ. ಆತನಿಗೆ ನಿನ್ನೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಹಾಗಾಗಿ ಈಗಾಗಲೇ ಪ್ರಾಥಮಿಕ ಸಂಪರ್ಕದಲ್ಲಿದ್ದ ನಾಲ್ವರು ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದ 6 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಈಗಾಗಲೇ ದೇವಾಲಯದ ಸುತ್ತಲೂ ಬಿಬಿಎಂಪಿ […]

ರಾಮಮಂದಿರ ನೌಕರನಿಗೂ ಕೊರೊನಾ, ಪುರೋಹಿತರು ಸೇರಿ 10 ಮಂದಿ ಕ್ವಾರಂಟೈನ್
ಸಾಧು ಶ್ರೀನಾಥ್​
| Edited By: |

Updated on: Jun 20, 2020 | 2:23 PM

Share

ಬೆಂಗಳೂರು: ರಾಮಮಂದಿರದಲ್ಲಿ‌ ಕೆಲಸ ಮಾಡುತ್ತಿದ್ದ 60 ವರ್ಷದ ವೃದ್ಧನಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ರಾಜಾಜಿನಗರದ ರಾಮಮಂದಿರವನ್ನು ಸೀಲ್​ಡೌನ್ ಮಾಡಲಾಗಿದೆ. 7 ದಿನಗಳ ಕಾಲ ದೇವಾಲಯವನ್ನು ಸೀಲ್​ಡೌನ್​ ಮಾಡಲಾಗಿದ್ದು, ಪುರೋಹಿತರು ಸೇರಿದಂತೆ ಒಟ್ಟು 10 ಜನರನ್ನು ಕ್ವಾರಂಟೈನ್ ಮಾಡಲಾಗಿದೆ.

ರಾಮಮಂದಿರದಲ್ಲಿ 60 ವರ್ಷ ಮೇಲ್ಪಟ್ಟ ವೃದ್ಧ ವಾಸವಾಗಿದ್ದ. ಆತನಿಗೆ ನಿನ್ನೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಹಾಗಾಗಿ ಈಗಾಗಲೇ ಪ್ರಾಥಮಿಕ ಸಂಪರ್ಕದಲ್ಲಿದ್ದ ನಾಲ್ವರು ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದ 6 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ.

ಈಗಾಗಲೇ ದೇವಾಲಯದ ಸುತ್ತಲೂ ಬಿಬಿಎಂಪಿ ಸಿಬ್ಬಂದಿ ಕೆಮಿಕಲ್ ಸ್ಪ್ರೇ ಮಾಡಿ, ದೇಗುಲದ ಎದುರಿಗಿದ್ದ ಅಂಗಡಿಗಳನ್ನು ಕ್ಲೋಸ್ ಮಾಡಿಸಿದ್ದಾರೆ. ಅಲ್ಲದೆ ಸೋಂಕಿತ ವ್ಯಕ್ತಿ ರಾಮಮಂದಿರದ ದ್ವಾರದಲ್ಲಿ ಹೂವಿನ ವ್ಯಾಪಾರ ಮಾಡ್ತಿದ್ರಂತೆ. ಹೀಗಾಗಿ ಸೋಂಕಿತನ ಬಳಿ ಹೂವು ಖರೀದಿ ಮಾಡಿದವರಿಗೆ ಆತಂಕ ಶುರುವಾಗಿದೆ.

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?