AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಮಂದಿರ ನೌಕರನಿಗೂ ಕೊರೊನಾ, ಪುರೋಹಿತರು ಸೇರಿ 10 ಮಂದಿ ಕ್ವಾರಂಟೈನ್

ಬೆಂಗಳೂರು: ರಾಮಮಂದಿರದಲ್ಲಿ‌ ಕೆಲಸ ಮಾಡುತ್ತಿದ್ದ 60 ವರ್ಷದ ವೃದ್ಧನಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ರಾಜಾಜಿನಗರದ ರಾಮಮಂದಿರವನ್ನು ಸೀಲ್​ಡೌನ್ ಮಾಡಲಾಗಿದೆ. 7 ದಿನಗಳ ಕಾಲ ದೇವಾಲಯವನ್ನು ಸೀಲ್​ಡೌನ್​ ಮಾಡಲಾಗಿದ್ದು, ಪುರೋಹಿತರು ಸೇರಿದಂತೆ ಒಟ್ಟು 10 ಜನರನ್ನು ಕ್ವಾರಂಟೈನ್ ಮಾಡಲಾಗಿದೆ. ರಾಮಮಂದಿರದಲ್ಲಿ 60 ವರ್ಷ ಮೇಲ್ಪಟ್ಟ ವೃದ್ಧ ವಾಸವಾಗಿದ್ದ. ಆತನಿಗೆ ನಿನ್ನೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಹಾಗಾಗಿ ಈಗಾಗಲೇ ಪ್ರಾಥಮಿಕ ಸಂಪರ್ಕದಲ್ಲಿದ್ದ ನಾಲ್ವರು ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದ 6 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಈಗಾಗಲೇ ದೇವಾಲಯದ ಸುತ್ತಲೂ ಬಿಬಿಎಂಪಿ […]

ರಾಮಮಂದಿರ ನೌಕರನಿಗೂ ಕೊರೊನಾ, ಪುರೋಹಿತರು ಸೇರಿ 10 ಮಂದಿ ಕ್ವಾರಂಟೈನ್
ಸಾಧು ಶ್ರೀನಾಥ್​
| Edited By: |

Updated on: Jun 20, 2020 | 2:23 PM

Share

ಬೆಂಗಳೂರು: ರಾಮಮಂದಿರದಲ್ಲಿ‌ ಕೆಲಸ ಮಾಡುತ್ತಿದ್ದ 60 ವರ್ಷದ ವೃದ್ಧನಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ರಾಜಾಜಿನಗರದ ರಾಮಮಂದಿರವನ್ನು ಸೀಲ್​ಡೌನ್ ಮಾಡಲಾಗಿದೆ. 7 ದಿನಗಳ ಕಾಲ ದೇವಾಲಯವನ್ನು ಸೀಲ್​ಡೌನ್​ ಮಾಡಲಾಗಿದ್ದು, ಪುರೋಹಿತರು ಸೇರಿದಂತೆ ಒಟ್ಟು 10 ಜನರನ್ನು ಕ್ವಾರಂಟೈನ್ ಮಾಡಲಾಗಿದೆ.

ರಾಮಮಂದಿರದಲ್ಲಿ 60 ವರ್ಷ ಮೇಲ್ಪಟ್ಟ ವೃದ್ಧ ವಾಸವಾಗಿದ್ದ. ಆತನಿಗೆ ನಿನ್ನೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಹಾಗಾಗಿ ಈಗಾಗಲೇ ಪ್ರಾಥಮಿಕ ಸಂಪರ್ಕದಲ್ಲಿದ್ದ ನಾಲ್ವರು ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದ 6 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ.

ಈಗಾಗಲೇ ದೇವಾಲಯದ ಸುತ್ತಲೂ ಬಿಬಿಎಂಪಿ ಸಿಬ್ಬಂದಿ ಕೆಮಿಕಲ್ ಸ್ಪ್ರೇ ಮಾಡಿ, ದೇಗುಲದ ಎದುರಿಗಿದ್ದ ಅಂಗಡಿಗಳನ್ನು ಕ್ಲೋಸ್ ಮಾಡಿಸಿದ್ದಾರೆ. ಅಲ್ಲದೆ ಸೋಂಕಿತ ವ್ಯಕ್ತಿ ರಾಮಮಂದಿರದ ದ್ವಾರದಲ್ಲಿ ಹೂವಿನ ವ್ಯಾಪಾರ ಮಾಡ್ತಿದ್ರಂತೆ. ಹೀಗಾಗಿ ಸೋಂಕಿತನ ಬಳಿ ಹೂವು ಖರೀದಿ ಮಾಡಿದವರಿಗೆ ಆತಂಕ ಶುರುವಾಗಿದೆ.

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ