AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಮಂದಿರ ನೌಕರನಿಗೂ ಕೊರೊನಾ, ಪುರೋಹಿತರು ಸೇರಿ 10 ಮಂದಿ ಕ್ವಾರಂಟೈನ್

ಬೆಂಗಳೂರು: ರಾಮಮಂದಿರದಲ್ಲಿ‌ ಕೆಲಸ ಮಾಡುತ್ತಿದ್ದ 60 ವರ್ಷದ ವೃದ್ಧನಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ರಾಜಾಜಿನಗರದ ರಾಮಮಂದಿರವನ್ನು ಸೀಲ್​ಡೌನ್ ಮಾಡಲಾಗಿದೆ. 7 ದಿನಗಳ ಕಾಲ ದೇವಾಲಯವನ್ನು ಸೀಲ್​ಡೌನ್​ ಮಾಡಲಾಗಿದ್ದು, ಪುರೋಹಿತರು ಸೇರಿದಂತೆ ಒಟ್ಟು 10 ಜನರನ್ನು ಕ್ವಾರಂಟೈನ್ ಮಾಡಲಾಗಿದೆ. ರಾಮಮಂದಿರದಲ್ಲಿ 60 ವರ್ಷ ಮೇಲ್ಪಟ್ಟ ವೃದ್ಧ ವಾಸವಾಗಿದ್ದ. ಆತನಿಗೆ ನಿನ್ನೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಹಾಗಾಗಿ ಈಗಾಗಲೇ ಪ್ರಾಥಮಿಕ ಸಂಪರ್ಕದಲ್ಲಿದ್ದ ನಾಲ್ವರು ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದ 6 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಈಗಾಗಲೇ ದೇವಾಲಯದ ಸುತ್ತಲೂ ಬಿಬಿಎಂಪಿ […]

ರಾಮಮಂದಿರ ನೌಕರನಿಗೂ ಕೊರೊನಾ, ಪುರೋಹಿತರು ಸೇರಿ 10 ಮಂದಿ ಕ್ವಾರಂಟೈನ್
ಸಾಧು ಶ್ರೀನಾಥ್​
| Edited By: |

Updated on: Jun 20, 2020 | 2:23 PM

Share

ಬೆಂಗಳೂರು: ರಾಮಮಂದಿರದಲ್ಲಿ‌ ಕೆಲಸ ಮಾಡುತ್ತಿದ್ದ 60 ವರ್ಷದ ವೃದ್ಧನಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ರಾಜಾಜಿನಗರದ ರಾಮಮಂದಿರವನ್ನು ಸೀಲ್​ಡೌನ್ ಮಾಡಲಾಗಿದೆ. 7 ದಿನಗಳ ಕಾಲ ದೇವಾಲಯವನ್ನು ಸೀಲ್​ಡೌನ್​ ಮಾಡಲಾಗಿದ್ದು, ಪುರೋಹಿತರು ಸೇರಿದಂತೆ ಒಟ್ಟು 10 ಜನರನ್ನು ಕ್ವಾರಂಟೈನ್ ಮಾಡಲಾಗಿದೆ.

ರಾಮಮಂದಿರದಲ್ಲಿ 60 ವರ್ಷ ಮೇಲ್ಪಟ್ಟ ವೃದ್ಧ ವಾಸವಾಗಿದ್ದ. ಆತನಿಗೆ ನಿನ್ನೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಹಾಗಾಗಿ ಈಗಾಗಲೇ ಪ್ರಾಥಮಿಕ ಸಂಪರ್ಕದಲ್ಲಿದ್ದ ನಾಲ್ವರು ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದ 6 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ.

ಈಗಾಗಲೇ ದೇವಾಲಯದ ಸುತ್ತಲೂ ಬಿಬಿಎಂಪಿ ಸಿಬ್ಬಂದಿ ಕೆಮಿಕಲ್ ಸ್ಪ್ರೇ ಮಾಡಿ, ದೇಗುಲದ ಎದುರಿಗಿದ್ದ ಅಂಗಡಿಗಳನ್ನು ಕ್ಲೋಸ್ ಮಾಡಿಸಿದ್ದಾರೆ. ಅಲ್ಲದೆ ಸೋಂಕಿತ ವ್ಯಕ್ತಿ ರಾಮಮಂದಿರದ ದ್ವಾರದಲ್ಲಿ ಹೂವಿನ ವ್ಯಾಪಾರ ಮಾಡ್ತಿದ್ರಂತೆ. ಹೀಗಾಗಿ ಸೋಂಕಿತನ ಬಳಿ ಹೂವು ಖರೀದಿ ಮಾಡಿದವರಿಗೆ ಆತಂಕ ಶುರುವಾಗಿದೆ.

ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ