AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವೇಕಾನಂದರ ಜನ್ಮ ದಿನವಾದ ಇಂದೇ ಇಹಲೋಕ ತ್ಯಜಿಸಿದ ಸ್ವಾಮಿ ಹರ್ಷಾನಂದ

ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಹರ್ಷಾನಂದ ವಿಧಿವಶರಾಗಿದ್ದಾರೆ. ಹೃದಯಾಘಾತದಿಂದ ಮಧ್ಯಾಹ್ನ 1.05ಕ್ಕೆ ಕೊನೆಯುಸಿರೆಳೆದಿದ್ದಾರೆ.

ವಿವೇಕಾನಂದರ ಜನ್ಮ ದಿನವಾದ ಇಂದೇ ಇಹಲೋಕ ತ್ಯಜಿಸಿದ ಸ್ವಾಮಿ ಹರ್ಷಾನಂದ
ಬಸವನಗುಡಿಯ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಹರ್ಷಾನಂದ ವಿಧಿವಶ
ಆಯೇಷಾ ಬಾನು
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Jan 12, 2021 | 6:33 PM

Share

ಬೆಂಗಳೂರು: ನಗರದ ಬಸವನಗುಡಿಯಲ್ಲಿರುವ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಹರ್ಷಾನಂದ(91) ಅವರು ವಿಧಿವಶರಾಗಿದ್ದಾರೆ. ಹೃದಯಾಘಾತದಿಂದ ಮಧ್ಯಾಹ್ನ 1.05ಕ್ಕೆ ಕೊನೆಯುಸಿರೆಳೆದಿದ್ದಾರೆ.

ಸ್ವಾಮಿ ವಿವೇಕಾನಂದರ ಅಪ್ಪಟ ಅನುಯಾಯಿಯಾಗಿದ್ದ ಸ್ವಾಮಿ ಹರ್ಷಾನಂದ ಅವರು ವಿವೇಕಾನಂದರ ಜನ್ಮದಿನವಾದ ಇಂದೇ ಇಹಲೋಕ ತ್ಯಜಿಸಿದ್ದಾರೆ. ಹಿಂದೂ ಧರ್ಮದ ಬಗ್ಗೆ ಹಲವು ಪುಸ್ತಕಗಳನ್ನು ಬರೆದಿದ್ದರು. encyclopedia of hinduism ಎಂಬ ಮಹತ್ತರ ಕೃತಿಯನ್ನು ರಚಿಸಿದ್ದರು. ಎಲ್ಲಾ ವಯೋಮಾನದವರೊಂದಿಗೆ ಆಪ್ತ ಒಡನಾಟ ಇರಿಸಿಕೊಂಡಿದ್ದರು.

ಹರ್ಷಾನಂದರ ನಿಧನಕ್ಕೆ ಆದಿಚುಂಚನಗಿರಿ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ ಸಂತಾಪ ಸೂಚಿಸಿದ್ದಾರೆ.

ಅಂತಿಮ ದರ್ಶನ ಇಂದು ಸಂಜೆ 5 ರಿಂದ 8, ನಾಳೆ ಬೆಳಿಗ್ಗೆ 6ರಿಂದ 12ರ ವರೆಗೆ ಶ್ರೀ ರಾಮಕೃಷ್ಣ ವಿದ್ಯಾರ್ಥ ಮಂದಿರದಲ್ಲಿ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನಕ್ಕೆ ಅವಕಾಶವಿದೆ. ನಾಳೆ ಮಧ್ಯಾಹ್ನ 3 ಗಂಟೆಗೆ ಅಂತಿಮ ಸಂಸ್ಕಾರ ನಡೆಸಲಾಗುವುದು ಎಂದು ರಾಮಕೃಷ್ಣಾಶ್ರಮದ ಮೂಲಗಳು ತಿಳಿಸಿವೆ.

ನಿತ್ಯ ಬಳಸುವ ಪದಗಳಿಗೆ ಭಾವ-ಜೀವ ತುಂಬಿದ್ದ ಅಪರೂಪದ ಅಧ್ಯಾತ್ಮ ಸಾಧಕ ಸ್ವಾಮಿ ಹರ್ಷಾನಂದ ಮಹಾರಾಜ್

ಸ್ವಾಮಿ ಹರ್ಷಾನಂದರ ಸ್ಮರಣೆ | ವನಸುಮದೊಳೆನ್ನ ಜೀವನವು ವಿಕಸಿಸುವಂತೆ ಎಂಬಂತಿದ್ದರು ಗುರುಗಳು

ಸ್ವಾಮಿ ಹರ್ಷಾನಂದರ ನೆನಪು | ಸದಾ ಪ್ರೋತ್ಸಾಹ, ಸ್ಫೂರ್ತಿ ನೀಡುತ್ತಿದ್ದ ಹಿರಿಯ ಸೋದರ

Published On - 3:37 pm, Tue, 12 January 21

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ