AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವೇಕಾನಂದರ ಜನ್ಮ ದಿನವಾದ ಇಂದೇ ಇಹಲೋಕ ತ್ಯಜಿಸಿದ ಸ್ವಾಮಿ ಹರ್ಷಾನಂದ

ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಹರ್ಷಾನಂದ ವಿಧಿವಶರಾಗಿದ್ದಾರೆ. ಹೃದಯಾಘಾತದಿಂದ ಮಧ್ಯಾಹ್ನ 1.05ಕ್ಕೆ ಕೊನೆಯುಸಿರೆಳೆದಿದ್ದಾರೆ.

ವಿವೇಕಾನಂದರ ಜನ್ಮ ದಿನವಾದ ಇಂದೇ ಇಹಲೋಕ ತ್ಯಜಿಸಿದ ಸ್ವಾಮಿ ಹರ್ಷಾನಂದ
ಬಸವನಗುಡಿಯ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಹರ್ಷಾನಂದ ವಿಧಿವಶ
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Jan 12, 2021 | 6:33 PM

Share

ಬೆಂಗಳೂರು: ನಗರದ ಬಸವನಗುಡಿಯಲ್ಲಿರುವ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಹರ್ಷಾನಂದ(91) ಅವರು ವಿಧಿವಶರಾಗಿದ್ದಾರೆ. ಹೃದಯಾಘಾತದಿಂದ ಮಧ್ಯಾಹ್ನ 1.05ಕ್ಕೆ ಕೊನೆಯುಸಿರೆಳೆದಿದ್ದಾರೆ.

ಸ್ವಾಮಿ ವಿವೇಕಾನಂದರ ಅಪ್ಪಟ ಅನುಯಾಯಿಯಾಗಿದ್ದ ಸ್ವಾಮಿ ಹರ್ಷಾನಂದ ಅವರು ವಿವೇಕಾನಂದರ ಜನ್ಮದಿನವಾದ ಇಂದೇ ಇಹಲೋಕ ತ್ಯಜಿಸಿದ್ದಾರೆ. ಹಿಂದೂ ಧರ್ಮದ ಬಗ್ಗೆ ಹಲವು ಪುಸ್ತಕಗಳನ್ನು ಬರೆದಿದ್ದರು. encyclopedia of hinduism ಎಂಬ ಮಹತ್ತರ ಕೃತಿಯನ್ನು ರಚಿಸಿದ್ದರು. ಎಲ್ಲಾ ವಯೋಮಾನದವರೊಂದಿಗೆ ಆಪ್ತ ಒಡನಾಟ ಇರಿಸಿಕೊಂಡಿದ್ದರು.

ಹರ್ಷಾನಂದರ ನಿಧನಕ್ಕೆ ಆದಿಚುಂಚನಗಿರಿ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ ಸಂತಾಪ ಸೂಚಿಸಿದ್ದಾರೆ.

ಅಂತಿಮ ದರ್ಶನ ಇಂದು ಸಂಜೆ 5 ರಿಂದ 8, ನಾಳೆ ಬೆಳಿಗ್ಗೆ 6ರಿಂದ 12ರ ವರೆಗೆ ಶ್ರೀ ರಾಮಕೃಷ್ಣ ವಿದ್ಯಾರ್ಥ ಮಂದಿರದಲ್ಲಿ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನಕ್ಕೆ ಅವಕಾಶವಿದೆ. ನಾಳೆ ಮಧ್ಯಾಹ್ನ 3 ಗಂಟೆಗೆ ಅಂತಿಮ ಸಂಸ್ಕಾರ ನಡೆಸಲಾಗುವುದು ಎಂದು ರಾಮಕೃಷ್ಣಾಶ್ರಮದ ಮೂಲಗಳು ತಿಳಿಸಿವೆ.

ನಿತ್ಯ ಬಳಸುವ ಪದಗಳಿಗೆ ಭಾವ-ಜೀವ ತುಂಬಿದ್ದ ಅಪರೂಪದ ಅಧ್ಯಾತ್ಮ ಸಾಧಕ ಸ್ವಾಮಿ ಹರ್ಷಾನಂದ ಮಹಾರಾಜ್

ಸ್ವಾಮಿ ಹರ್ಷಾನಂದರ ಸ್ಮರಣೆ | ವನಸುಮದೊಳೆನ್ನ ಜೀವನವು ವಿಕಸಿಸುವಂತೆ ಎಂಬಂತಿದ್ದರು ಗುರುಗಳು

ಸ್ವಾಮಿ ಹರ್ಷಾನಂದರ ನೆನಪು | ಸದಾ ಪ್ರೋತ್ಸಾಹ, ಸ್ಫೂರ್ತಿ ನೀಡುತ್ತಿದ್ದ ಹಿರಿಯ ಸೋದರ

Published On - 3:37 pm, Tue, 12 January 21

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!