AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್ ಎಫೆಕ್ಟ್​: ವ್ಯಾಪಾರವಿಲ್ಲದೆ ಬೀದಿಗೆ ಬಿದ್ದ ಬೊಂಬೆ ವ್ಯಾಪಾರಿಗಳ ಬದುಕು

ರಾಮನಗರ: ಚನ್ನಪಟ್ಟಣ ಬೊಂಬೆಗಳು ರಾಜ್ಯ, ದೇಶವಲ್ಲದೇ ವಿಶ್ವಮಟ್ಟದಲ್ಲೂ ಕೂಡ ಪ್ರಸಿದ್ದ ಪಡೆದಿವೆ. ಚಿಕ್ಕ ಚಿಕ್ಕ, ಪುಟಾಣಿ ಬೊಂಬೆಗಳು ಎಂತವರನ್ನು ಕೂಡ ತನ್ನತ್ತ ಸೆಳೆಯುತ್ತದೆ. ಆದ್ರೆ ಇದೀಗ ಲಾಕ್​ಡೌನ್​ನಿಂದಾಗಿ ಬೊಂಬೆ ತಯಾರಿಸುವವರು ಹಾಗೂ ಮಾರಾಟ ಮಾಡುವವರ ಬದುಕು ಬೀದಿಗೆ ಬಿದ್ದಿದೆ. ಬೊಂಬೆಗಳಿಗೆ ಬೇಡಿಕೆ ಇಲ್ಲದೇ, ಬದುಕು ಮೂರಾಬಟ್ಟೆಯಾಗಿದೆ. ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಇಡೀ ದೇಶವನ್ನ ಲಾಕ್​ಡೌನ್ ಮಾಡಲಾಗಿದೆ. ಇದೀಗ ಸ್ವಲ್ಪ ಮಟ್ಟಿನ ಸಡಲಿಕೆ ನೀಡಿದ್ರು ಕೂಡ, ಪ್ರವಾಸಿಗರ ಓಡಾಟವಿಲ್ಲ. ತಾವು ತಯಾರಿಸುವ ವಸ್ತುಗಳಿಗೆ ಬೇಡಿಕೆ ಇಲ್ಲದೇ, ಕೊಂಡು ಕೊಳ್ಳುವವವರು […]

ಲಾಕ್​ಡೌನ್ ಎಫೆಕ್ಟ್​: ವ್ಯಾಪಾರವಿಲ್ಲದೆ ಬೀದಿಗೆ ಬಿದ್ದ ಬೊಂಬೆ ವ್ಯಾಪಾರಿಗಳ ಬದುಕು
ಸಾಧು ಶ್ರೀನಾಥ್​
| Edited By: |

Updated on:May 24, 2020 | 5:20 PM

Share

ರಾಮನಗರ: ಚನ್ನಪಟ್ಟಣ ಬೊಂಬೆಗಳು ರಾಜ್ಯ, ದೇಶವಲ್ಲದೇ ವಿಶ್ವಮಟ್ಟದಲ್ಲೂ ಕೂಡ ಪ್ರಸಿದ್ದ ಪಡೆದಿವೆ. ಚಿಕ್ಕ ಚಿಕ್ಕ, ಪುಟಾಣಿ ಬೊಂಬೆಗಳು ಎಂತವರನ್ನು ಕೂಡ ತನ್ನತ್ತ ಸೆಳೆಯುತ್ತದೆ. ಆದ್ರೆ ಇದೀಗ ಲಾಕ್​ಡೌನ್​ನಿಂದಾಗಿ ಬೊಂಬೆ ತಯಾರಿಸುವವರು ಹಾಗೂ ಮಾರಾಟ ಮಾಡುವವರ ಬದುಕು ಬೀದಿಗೆ ಬಿದ್ದಿದೆ. ಬೊಂಬೆಗಳಿಗೆ ಬೇಡಿಕೆ ಇಲ್ಲದೇ, ಬದುಕು ಮೂರಾಬಟ್ಟೆಯಾಗಿದೆ.

ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಇಡೀ ದೇಶವನ್ನ ಲಾಕ್​ಡೌನ್ ಮಾಡಲಾಗಿದೆ. ಇದೀಗ ಸ್ವಲ್ಪ ಮಟ್ಟಿನ ಸಡಲಿಕೆ ನೀಡಿದ್ರು ಕೂಡ, ಪ್ರವಾಸಿಗರ ಓಡಾಟವಿಲ್ಲ. ತಾವು ತಯಾರಿಸುವ ವಸ್ತುಗಳಿಗೆ ಬೇಡಿಕೆ ಇಲ್ಲದೇ, ಕೊಂಡು ಕೊಳ್ಳುವವವರು ಇಲ್ಲದೆ, ಸರಿಯಾದ ಬೆಲೆ ಸಿಗದೇ ಸಾಕಷ್ಟು ಅತಂತ್ರ ಸ್ಥಿತಿಗೆ ತಲುಪಿದ್ದಾರೆ. ಆ ಲಿಸ್ಟ್​ಗೆ ಬೊಂಬೆ ತಯಾರಕರು ಹಾಗೂ ಮಾರಾಟಗಾರರು ಸಹಾ ಸೇರಿದ್ದಾರೆ.

ಚನ್ನಪಟ್ಟಣ ಬೊಂಬೆಗಳು ವಿಶ್ವವಿಖ್ಯಾತಿ: ಹೌದು, ಬೊಂಬೆ ತಯಾರು ಮಾಡಿ ಅದರಲ್ಲಿ ಬಂದ ಹಣದಿಂದ ಬದುಕು ಸಾಗಿಸುತ್ತಿದ್ದ ಸಾವಿರಾರು ಕುಟುಂಬಗಳು ಇದೀಗ ಬೀದಿಗೆ ಬೀಳುವ ಪರಿಸ್ಥಿತಿ ಬಂದಿದೆ. ರಾಮನಗರ ಜಿಲ್ಲೆ ಚನ್ನಪಟ್ಟಣದ ಬೊಂಬೆಗಳು ಎಂದರೆ ರಾಜ್ಯ, ದೇಶ, ವಿದೇಶಗಳಲ್ಲೂ ಹೆಸರುವಾಸಿ. ಚಿಕ್ಕ ಚಿಕ್ಕ, ಪುಟಾಣಿ ಬೊಂಬೆಗಳು ಸಾಕಷ್ಟು ಜನರನ್ನ ತನ್ನತ್ತ ಆಕರ್ಷಣೆ ಮಾಡುತ್ತವೆ. ಹೀಗಾಗಿ ಚನ್ನಪಟ್ಟಣ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನೂರಾರು ಬೊಂಬೆಗಳ ಮಾರಾಟ ಅಂಗಡಿಗಳು ಸಹಾ ಇವೆ.

ಹೆದ್ದಾರಿಯಲ್ಲಿ ಪ್ರಯಾಣಿಸುವ ಸಾವಿರಾರು ಜನರು ಬೊಂಬೆಗಳನ್ನ ಖರೀದಿಸಿ ಹೋಗುತ್ತಿದ್ದರು. ಆದ್ರೆ ಇದೀಗ ಲಾಕ್​ಡೌನ್ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಂಖ್ಯೆ ಇಲ್ಲದಂತೆ ಆಗಿದೆ. ಹೀಗಾಗಿ ಅಂಗಡಿಗಳಲ್ಲಿ ಬೊಂಬೆಗಳನ್ನ ಕೇಳುವವರೇ ಇಲ್ಲದಂತೆ ಆಗಿದೆ. ಹೀಗಾಗಿ ಬೊಂಬೆ ಅಂಗಡಿಗಳ ಮಾಲೀಕರು ವ್ಯಾಪಾರವಿಲ್ಲದೇ ಪರದಾಡುತ್ತಿದ್ದಾರೆ. ಒಟ್ಟಾರೆ ಬೊಂಬೆ ಉದ್ಯಮವನ್ನೇ ನಂಬಿಕೊಂಡಿದ್ದ ಸಾವಿರಾರು ಕುಟುಂಬಗಳು ಬೀದಿಗೆ ಬೀಳುವ ಪರಿಸ್ಥಿತಿ ಉಂಟಾಗಿದೆ.

Published On - 5:20 pm, Sun, 24 May 20

ಎಚ್ಚರ, ದಕ್ಷಿಣ ದಿಕ್ಕಿಗೆ ತಿರುಗಿ ನಮಸ್ಕಾರ ಮಾಡಲೇಬಾರದು! ಕಾರಣ ಇಲ್ಲಿದೆ
ಎಚ್ಚರ, ದಕ್ಷಿಣ ದಿಕ್ಕಿಗೆ ತಿರುಗಿ ನಮಸ್ಕಾರ ಮಾಡಲೇಬಾರದು! ಕಾರಣ ಇಲ್ಲಿದೆ
ಮಕರ ರಾಶಿಗೆ ಶುಕ್ರ ಪ್ರವೇಶ: ಈ ದಿನದ ರಾಶಿ ಭವಿಷ್ಯ ಹೇಗಿದೆ ನೋಡಿ
ಮಕರ ರಾಶಿಗೆ ಶುಕ್ರ ಪ್ರವೇಶ: ಈ ದಿನದ ರಾಶಿ ಭವಿಷ್ಯ ಹೇಗಿದೆ ನೋಡಿ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ