AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರದಲ್ಲಿ ಕೆಂಡ ಹಾಯುವ ವೇಳೆ ಕೊಂಡಕ್ಕೆ ಬಿದ್ದ ಅರ್ಚಕ: ಗ್ರಾಮಸ್ಥರಿಂದ ರಕ್ಷಣೆ

ಗ್ರಾಮದ ಬಸವೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಕೊಂಡ ಕಾರ್ಯಕ್ರಮದಲ್ಲಿ ಅರ್ಚಕರು ದೊಡ್ಡಸ್ವಾಮಪ್ಪ ಕೊಂಡ ಹಾಯುವಾಗ ಕೊಂಡಕ್ಕೆ ಬಿದ್ದಿದ್ದು, ತಕ್ಷಣವೇ ಭಕ್ತರು ಕೊಂಡಕ್ಕೆ ಬಿದ್ದ ಅರ್ಚಕರನ್ನು ಮೇಲಕ್ಕೆ ಎತ್ತಿದ್ದಾರೆ.

ರಾಮನಗರದಲ್ಲಿ ಕೆಂಡ ಹಾಯುವ ವೇಳೆ ಕೊಂಡಕ್ಕೆ ಬಿದ್ದ ಅರ್ಚಕ: ಗ್ರಾಮಸ್ಥರಿಂದ ರಕ್ಷಣೆ
ಕೊಂಡ ಹಾಯುವಾಗ ಕೆಂಡಕ್ಕೆ ಬಿದ್ದ ಅರ್ಚಕ
preethi shettigar
| Edited By: ಸಾಧು ಶ್ರೀನಾಥ್​|

Updated on: Feb 23, 2021 | 3:01 PM

Share

ರಾಮನಗರ: ಕೆಂಡ ಹಾಯುವ ವೇಳೆ ಕೊಂಡಕ್ಕೆ ಅರ್ಚಕ ಬಿದ್ದ ಘಟನೆ ರಾಮನಗರ ಜಿಲ್ಲೆ ಗುಡಿಸರಗೂರು ಗ್ರಾಮದಲ್ಲಿ ನಡೆದಿದ್ದು, ಅರ್ಚಕರಾದ ದೊಡ್ಡಸ್ವಾಮಪ್ಪನಿಗೆ ಸಣ್ಣಪುಟ್ಟ ಗಾಯಗಳಾಗಿದೆ.

ಗ್ರಾಮದ ಬಸವೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಕೊಂಡ ಕಾರ್ಯಕ್ರಮದಲ್ಲಿ ಅರ್ಚಕರು ದೊಡ್ಡಸ್ವಾಮಪ್ಪ ಕೊಂಡ ಹಾಯುವಾಗ ಕೊಂಡಕ್ಕೆ ಬಿದ್ದಿದ್ದು, ತಕ್ಷಣವೇ ಭಕ್ತರು ಕೊಂಡಕ್ಕೆ ಬಿದ್ದ ಅರ್ಚಕರನ್ನು ಮೇಲಕ್ಕೆ ಎತ್ತಿದ್ದಾರೆ.

ಕಳೆದ ಹಲವು ವರ್ಷಗಳಿಂದ ಈ ಬಸವೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಕೊಂಡ ಹಾಯುವ ಕಾರ್ಯಕ್ರಮ ನಡೆದು ಬಂದಿದ್ದು, ಹಲವು ವರ್ಷಗಳಿಂದ ಅರ್ಚಕರಾದ ದೊಡ್ಡಸ್ವಾಮಪ್ಪನವರೇ ಕೊಂಡ ಹಾಯುತ್ತಿದ್ದರು. ಆದರೆ ಈ ಬಾರಿ ಇಂತಹ ಅಚಾತುರ್ಯ ನಡೆದಿದ್ದು ಸದ್ಯ ದೊಡ್ಡಬಸಪ್ಪನವರು ಚೆತರಿಸಿಕೊಳ್ಳುತ್ತಿದ್ದಾರೆ. ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ramanagara priest fell down

ಕೆಂಡಕ್ಕೆ ಬಿದ್ದ ಅರ್ಚಕ ದೊಡ್ಡಸ್ವಾಮಪ್ಪ

ಇದನ್ನೂ ಓದಿ: Maharshi Valmiki fair ರಾಜನಹಳ್ಳಿಯಲ್ಲಿ 2 ದಿನ ವಾಲ್ಮೀಕಿ ಜಾತ್ರೆ: ರಾಷ್ಟ್ರಪತಿ ಪದಕ ಪಡೆದ ಪೊಲೀಸ್ ಅಧಿಕಾರಿಗಳಿಗೆ BSY ಸನ್ಮಾನ

Follow Us
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ