Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರದಲ್ಲಿ ಕೆಂಡ ಹಾಯುವ ವೇಳೆ ಕೊಂಡಕ್ಕೆ ಬಿದ್ದ ಅರ್ಚಕ: ಗ್ರಾಮಸ್ಥರಿಂದ ರಕ್ಷಣೆ

ಗ್ರಾಮದ ಬಸವೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಕೊಂಡ ಕಾರ್ಯಕ್ರಮದಲ್ಲಿ ಅರ್ಚಕರು ದೊಡ್ಡಸ್ವಾಮಪ್ಪ ಕೊಂಡ ಹಾಯುವಾಗ ಕೊಂಡಕ್ಕೆ ಬಿದ್ದಿದ್ದು, ತಕ್ಷಣವೇ ಭಕ್ತರು ಕೊಂಡಕ್ಕೆ ಬಿದ್ದ ಅರ್ಚಕರನ್ನು ಮೇಲಕ್ಕೆ ಎತ್ತಿದ್ದಾರೆ.

ರಾಮನಗರದಲ್ಲಿ ಕೆಂಡ ಹಾಯುವ ವೇಳೆ ಕೊಂಡಕ್ಕೆ ಬಿದ್ದ ಅರ್ಚಕ: ಗ್ರಾಮಸ್ಥರಿಂದ ರಕ್ಷಣೆ
ಕೊಂಡ ಹಾಯುವಾಗ ಕೆಂಡಕ್ಕೆ ಬಿದ್ದ ಅರ್ಚಕ
Follow us
preethi shettigar
| Updated By: ಸಾಧು ಶ್ರೀನಾಥ್​

Updated on: Feb 23, 2021 | 3:01 PM

ರಾಮನಗರ: ಕೆಂಡ ಹಾಯುವ ವೇಳೆ ಕೊಂಡಕ್ಕೆ ಅರ್ಚಕ ಬಿದ್ದ ಘಟನೆ ರಾಮನಗರ ಜಿಲ್ಲೆ ಗುಡಿಸರಗೂರು ಗ್ರಾಮದಲ್ಲಿ ನಡೆದಿದ್ದು, ಅರ್ಚಕರಾದ ದೊಡ್ಡಸ್ವಾಮಪ್ಪನಿಗೆ ಸಣ್ಣಪುಟ್ಟ ಗಾಯಗಳಾಗಿದೆ.

ಗ್ರಾಮದ ಬಸವೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಕೊಂಡ ಕಾರ್ಯಕ್ರಮದಲ್ಲಿ ಅರ್ಚಕರು ದೊಡ್ಡಸ್ವಾಮಪ್ಪ ಕೊಂಡ ಹಾಯುವಾಗ ಕೊಂಡಕ್ಕೆ ಬಿದ್ದಿದ್ದು, ತಕ್ಷಣವೇ ಭಕ್ತರು ಕೊಂಡಕ್ಕೆ ಬಿದ್ದ ಅರ್ಚಕರನ್ನು ಮೇಲಕ್ಕೆ ಎತ್ತಿದ್ದಾರೆ.

ಕಳೆದ ಹಲವು ವರ್ಷಗಳಿಂದ ಈ ಬಸವೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಕೊಂಡ ಹಾಯುವ ಕಾರ್ಯಕ್ರಮ ನಡೆದು ಬಂದಿದ್ದು, ಹಲವು ವರ್ಷಗಳಿಂದ ಅರ್ಚಕರಾದ ದೊಡ್ಡಸ್ವಾಮಪ್ಪನವರೇ ಕೊಂಡ ಹಾಯುತ್ತಿದ್ದರು. ಆದರೆ ಈ ಬಾರಿ ಇಂತಹ ಅಚಾತುರ್ಯ ನಡೆದಿದ್ದು ಸದ್ಯ ದೊಡ್ಡಬಸಪ್ಪನವರು ಚೆತರಿಸಿಕೊಳ್ಳುತ್ತಿದ್ದಾರೆ. ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ramanagara priest fell down

ಕೆಂಡಕ್ಕೆ ಬಿದ್ದ ಅರ್ಚಕ ದೊಡ್ಡಸ್ವಾಮಪ್ಪ

ಇದನ್ನೂ ಓದಿ: Maharshi Valmiki fair ರಾಜನಹಳ್ಳಿಯಲ್ಲಿ 2 ದಿನ ವಾಲ್ಮೀಕಿ ಜಾತ್ರೆ: ರಾಷ್ಟ್ರಪತಿ ಪದಕ ಪಡೆದ ಪೊಲೀಸ್ ಅಧಿಕಾರಿಗಳಿಗೆ BSY ಸನ್ಮಾನ

ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!