AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಗ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ದೂರು!

ಪ್ರಕರಣದಲ್ಲಿ 5 ಕೋಟಿ ಡೀಲ್ ನಡೆದಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಕುಮಾರಸ್ವಾಮಿ ಹಿಟ್ ಆ್ಯಂಡ್ ರನ್ ಮೂಲಕ‌ ಪ್ರಕರಣದ ದಿಕ್ಕು ತಪ್ಪಿಸುತ್ತಿದ್ದಾರೆ. ಯಾರೋ ಹೋರಾಟಗಾರರು ಡೀಲ್ ಮಾಡಿಕೊಂಡಿದ್ದಾರೆ ಎಂಬ ತಪ್ಪು ಸಂದೇಶ ಬೇಡ. ಕುಮಾರಸ್ವಾಮಿಯವರ ವಿಚಾರಣೆ ನಡೆಸಿ ಸತ್ಯವನ್ನ ಜನರ ಮುಂದಿಡಬೇಕು ಎಂದು ಅವರು ದೂರಿನಲ್ಲಿ ಆಗ್ರಹಿಸಿದ್ದಾರೆ

ಈಗ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ದೂರು!
ಎಚ್​.ಡಿ.ಕುಮಾರಸ್ವಾಮಿ
ಸಾಧು ಶ್ರೀನಾಥ್​
|

Updated on: Mar 08, 2021 | 5:04 PM

Share

ಬೆಂಗಳೂರು: ರಮೇಶ್ ಜಾರಕಿಹೊಳಿ ಸೆಕ್ಸ್​ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ದೂರು ಕೇಂದ್ರ ವಿಭಾಗದ ಡಿಸಿಪಿಗೆ ಸಿ.ಎಂ. ಶಿವಕುಮಾರ್ ನಾಯ್ಕ್ ಎಂಬುವವರು ದೂರು ದಾಖಲಿಸಿದ್ದಾರೆ. ಶಿವಕುಮಾರ್ ನಾಯ್ಕ್ ಅವರು ವಂದೇ ಮಾತರಂ ಸಮಾಜ ಸೇವಾ ಸಂಘಟನೆಯ ರಾಜ್ಯಾಧ್ಯಕ್ಷ.

ಪ್ರಕರಣದಲ್ಲಿ 5 ಕೋಟಿ ಡೀಲ್ ನಡೆದಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಕುಮಾರಸ್ವಾಮಿ ಹಿಟ್ ಆ್ಯಂಡ್ ರನ್ ಮೂಲಕ‌ ಪ್ರಕರಣದ ದಿಕ್ಕು ತಪ್ಪಿಸುತ್ತಿದ್ದಾರೆ. ಯಾರೋ ಹೋರಾಟಗಾರರು ಡೀಲ್ ಮಾಡಿಕೊಂಡಿದ್ದಾರೆ ಎಂಬ ತಪ್ಪು ಸಂದೇಶ ಬೇಡ. ಕುಮಾರಸ್ವಾಮಿಯವರ ವಿಚಾರಣೆ ನಡೆಸಿ ಸತ್ಯವನ್ನ ಜನರ ಮುಂದಿಡಬೇಕು ಎಂದು ಅವರು ದೂರಿನಲ್ಲಿ ಆಗ್ರಹಿಸಿದ್ದಾರೆ.

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ