AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲ್ಯ ಸ್ನೇಹಿತನ ಸಾವಿಗೆ ಬಿಕ್ಕಿ ಬಿಕ್ಕಿ ಅತ್ತ ಸಚಿವ ರಮೇಶ್ ಜಾರಕಿಹೊಳಿ

ಬೆಳಗಾವಿ: ಆನಾರೋಗ್ಯದಿಂದಾಗಿ ಸಾವನ್ನಪ್ಪಿದ ಬಾಲ್ಯ ಸ್ನೇಹಿತನ ಪಾರ್ಥಿವ ಶರೀರ ನೋಡಿ ಸಚಿವ ರಮೇಶ್ ಜಾರಕಿಹೊಳಿ ಕಣ್ಣೀರಿಟ್ಟ ಘಟನೆ ಬೆಳಗಾವಿ ಜಿಲ್ಲೆಯ ಗೊಕಾಕ್‌ನಲ್ಲಿ ಸಂಭವಿಸಿದೆ. ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯ ಸ್ನೇಹಿತ ಎಸ್ ಎ ಕೊತ್ವಾಲ್ ಅನಾರೋಗ್ಯದಿಂದಗಾಗಿ ಇವತ್ತು ಮೃತಪಟ್ಟಿದ್ದರು. ಸ್ನೇಹಿತನ ಅಂತಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಸಚಿವ ರಮೇಶ್ ಜಾರಕಿಹೊಳಿ ಎಸ್.ಎ.ಕೊತ್ವಾಲ್ ಅವರ ಪಾರ್ಥಿವ ಶರೀರ ಗೋಕಾಕ್ಗೆ ಬರುತ್ತಿದ್ದಂತೆ ಭಾವುಕರಾಗಿ ಬಿಕ್ಕಿ ಬಿಕ್ಕಿ ಅತ್ತು ಕಣ್ಣಿರು ಸುರಿಸಿದರು. ಈ ಸಂದರ್ಭದಲ್ಲಿದ್ದ ರಮೇಶ್ ಅವರ ಇತರ ಸಹಚರರು ರಮೇಶ್ ಅವರನ್ನು ಸಾಂತ್ವಾನಪಡಿಸಿದರು. […]

ಬಾಲ್ಯ ಸ್ನೇಹಿತನ ಸಾವಿಗೆ ಬಿಕ್ಕಿ ಬಿಕ್ಕಿ ಅತ್ತ ಸಚಿವ ರಮೇಶ್ ಜಾರಕಿಹೊಳಿ
Guru
Guru|

Updated on: Aug 09, 2020 | 7:05 PM

Share

ಬೆಳಗಾವಿ: ಆನಾರೋಗ್ಯದಿಂದಾಗಿ ಸಾವನ್ನಪ್ಪಿದ ಬಾಲ್ಯ ಸ್ನೇಹಿತನ ಪಾರ್ಥಿವ ಶರೀರ ನೋಡಿ ಸಚಿವ ರಮೇಶ್ ಜಾರಕಿಹೊಳಿ ಕಣ್ಣೀರಿಟ್ಟ ಘಟನೆ ಬೆಳಗಾವಿ ಜಿಲ್ಲೆಯ ಗೊಕಾಕ್‌ನಲ್ಲಿ ಸಂಭವಿಸಿದೆ. ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯ ಸ್ನೇಹಿತ ಎಸ್ ಎ ಕೊತ್ವಾಲ್ ಅನಾರೋಗ್ಯದಿಂದಗಾಗಿ ಇವತ್ತು ಮೃತಪಟ್ಟಿದ್ದರು. ಸ್ನೇಹಿತನ ಅಂತಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಸಚಿವ ರಮೇಶ್ ಜಾರಕಿಹೊಳಿ ಎಸ್.ಎ.ಕೊತ್ವಾಲ್ ಅವರ ಪಾರ್ಥಿವ ಶರೀರ ಗೋಕಾಕ್ಗೆ ಬರುತ್ತಿದ್ದಂತೆ ಭಾವುಕರಾಗಿ ಬಿಕ್ಕಿ ಬಿಕ್ಕಿ ಅತ್ತು ಕಣ್ಣಿರು ಸುರಿಸಿದರು. ಈ ಸಂದರ್ಭದಲ್ಲಿದ್ದ ರಮೇಶ್ ಅವರ ಇತರ ಸಹಚರರು ರಮೇಶ್ ಅವರನ್ನು ಸಾಂತ್ವಾನಪಡಿಸಿದರು. ನಂತರ ಗೆಳೆಯನ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡ ರಮೇಶ ಮೌನವಾಗಿಯೇ ಇದ್ದರು.

Follow Us
ಜೈಲಿನಲ್ಲಿ ರಾಜಾರೋಷವಾಗಿ ಫೋನ್​​​​ನಲ್ಲಿ ಮಾತನಾಡಿರುವ ಪ್ರಜ್ವಲ್
ಜೈಲಿನಲ್ಲಿ ರಾಜಾರೋಷವಾಗಿ ಫೋನ್​​​​ನಲ್ಲಿ ಮಾತನಾಡಿರುವ ಪ್ರಜ್ವಲ್
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ