AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲ್ಯ ಸ್ನೇಹಿತನ ಸಾವಿಗೆ ಬಿಕ್ಕಿ ಬಿಕ್ಕಿ ಅತ್ತ ಸಚಿವ ರಮೇಶ್ ಜಾರಕಿಹೊಳಿ

ಬೆಳಗಾವಿ: ಆನಾರೋಗ್ಯದಿಂದಾಗಿ ಸಾವನ್ನಪ್ಪಿದ ಬಾಲ್ಯ ಸ್ನೇಹಿತನ ಪಾರ್ಥಿವ ಶರೀರ ನೋಡಿ ಸಚಿವ ರಮೇಶ್ ಜಾರಕಿಹೊಳಿ ಕಣ್ಣೀರಿಟ್ಟ ಘಟನೆ ಬೆಳಗಾವಿ ಜಿಲ್ಲೆಯ ಗೊಕಾಕ್‌ನಲ್ಲಿ ಸಂಭವಿಸಿದೆ. ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯ ಸ್ನೇಹಿತ ಎಸ್ ಎ ಕೊತ್ವಾಲ್ ಅನಾರೋಗ್ಯದಿಂದಗಾಗಿ ಇವತ್ತು ಮೃತಪಟ್ಟಿದ್ದರು. ಸ್ನೇಹಿತನ ಅಂತಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಸಚಿವ ರಮೇಶ್ ಜಾರಕಿಹೊಳಿ ಎಸ್.ಎ.ಕೊತ್ವಾಲ್ ಅವರ ಪಾರ್ಥಿವ ಶರೀರ ಗೋಕಾಕ್ಗೆ ಬರುತ್ತಿದ್ದಂತೆ ಭಾವುಕರಾಗಿ ಬಿಕ್ಕಿ ಬಿಕ್ಕಿ ಅತ್ತು ಕಣ್ಣಿರು ಸುರಿಸಿದರು. ಈ ಸಂದರ್ಭದಲ್ಲಿದ್ದ ರಮೇಶ್ ಅವರ ಇತರ ಸಹಚರರು ರಮೇಶ್ ಅವರನ್ನು ಸಾಂತ್ವಾನಪಡಿಸಿದರು. […]

ಬಾಲ್ಯ ಸ್ನೇಹಿತನ ಸಾವಿಗೆ ಬಿಕ್ಕಿ ಬಿಕ್ಕಿ ಅತ್ತ ಸಚಿವ ರಮೇಶ್ ಜಾರಕಿಹೊಳಿ
Follow us
Guru
|

Updated on: Aug 09, 2020 | 7:05 PM

ಬೆಳಗಾವಿ: ಆನಾರೋಗ್ಯದಿಂದಾಗಿ ಸಾವನ್ನಪ್ಪಿದ ಬಾಲ್ಯ ಸ್ನೇಹಿತನ ಪಾರ್ಥಿವ ಶರೀರ ನೋಡಿ ಸಚಿವ ರಮೇಶ್ ಜಾರಕಿಹೊಳಿ ಕಣ್ಣೀರಿಟ್ಟ ಘಟನೆ ಬೆಳಗಾವಿ ಜಿಲ್ಲೆಯ ಗೊಕಾಕ್‌ನಲ್ಲಿ ಸಂಭವಿಸಿದೆ. ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯ ಸ್ನೇಹಿತ ಎಸ್ ಎ ಕೊತ್ವಾಲ್ ಅನಾರೋಗ್ಯದಿಂದಗಾಗಿ ಇವತ್ತು ಮೃತಪಟ್ಟಿದ್ದರು. ಸ್ನೇಹಿತನ ಅಂತಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಸಚಿವ ರಮೇಶ್ ಜಾರಕಿಹೊಳಿ ಎಸ್.ಎ.ಕೊತ್ವಾಲ್ ಅವರ ಪಾರ್ಥಿವ ಶರೀರ ಗೋಕಾಕ್ಗೆ ಬರುತ್ತಿದ್ದಂತೆ ಭಾವುಕರಾಗಿ ಬಿಕ್ಕಿ ಬಿಕ್ಕಿ ಅತ್ತು ಕಣ್ಣಿರು ಸುರಿಸಿದರು. ಈ ಸಂದರ್ಭದಲ್ಲಿದ್ದ ರಮೇಶ್ ಅವರ ಇತರ ಸಹಚರರು ರಮೇಶ್ ಅವರನ್ನು ಸಾಂತ್ವಾನಪಡಿಸಿದರು. ನಂತರ ಗೆಳೆಯನ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡ ರಮೇಶ ಮೌನವಾಗಿಯೇ ಇದ್ದರು.

ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ
ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ