AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾದರಾಯನಪುರ: ಱಂಡಮ್ ಟೆಸ್ಟ್ ವೇಳೆ ಪತ್ತೆಯಾಯ್ತು ಮತ್ತೊಂದು ಕೇಸ್

ಬೆಂಗಳೂರು: ಪಾದರಾಯನಪುರದಲ್ಲಿ ಮತ್ತೆ ಕಿಲ್ಲರ್ ಸೋಂಕಿನ ಬಾಂಬ್​ ಸ್ಫೋಟಗೊಂಡಿದೆ. ಪಾದರಾಯನಪುರದಲ್ಲಿ ಮತ್ತೊಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಱಂಡಮ್ ಟೆಸ್ಟ್ ವೇಳೆ 29 ವರ್ಷದ ವ್ಯಕ್ತಿಗೆ ಸೋಂಕು ಇರುವುದು ಗೊತ್ತಾಗಿದೆ. 7 ನೇ ತಾರೀಖಿ ಒಟ್ಟು 26 ಜನರಿಗೆ ಱಂಡಮ್ ಟೆಸ್ಟ್ ನಡೆಸಲಾಗಿತ್ತು. ಇದರ ವರದಿ ಬಂದಿದ್ದು, ಪಾದರಾಯನಪುರದ 11 ನೇ ಕ್ರಾಸ್​ನ ಯುವಕನಲ್ಲಿ ಸೋಂಕು ಪತ್ತೆಯಾಗಿದೆ. ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಲೇ ಇರುವ ಹಿನ್ನೆಲೆಯಲ್ಲಿ ಕಂಟೈನ್ ಮೆಂಟ್ ಜೋನ್ ಪಕ್ಕದ ರಸ್ತೆಗಳನ್ನೂ ಕೂಡ ಬಂದ್ ಮಾಡಲಾಗಿದೆ. ಬ್ಯಾರಿಕೇಡ್​ಗಳನ್ನ […]

ಪಾದರಾಯನಪುರ: ಱಂಡಮ್ ಟೆಸ್ಟ್ ವೇಳೆ ಪತ್ತೆಯಾಯ್ತು ಮತ್ತೊಂದು ಕೇಸ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 10, 2020 | 9:19 AM

Share

ಬೆಂಗಳೂರು: ಪಾದರಾಯನಪುರದಲ್ಲಿ ಮತ್ತೆ ಕಿಲ್ಲರ್ ಸೋಂಕಿನ ಬಾಂಬ್​ ಸ್ಫೋಟಗೊಂಡಿದೆ. ಪಾದರಾಯನಪುರದಲ್ಲಿ ಮತ್ತೊಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಱಂಡಮ್ ಟೆಸ್ಟ್ ವೇಳೆ 29 ವರ್ಷದ ವ್ಯಕ್ತಿಗೆ ಸೋಂಕು ಇರುವುದು ಗೊತ್ತಾಗಿದೆ.

7 ನೇ ತಾರೀಖಿ ಒಟ್ಟು 26 ಜನರಿಗೆ ಱಂಡಮ್ ಟೆಸ್ಟ್ ನಡೆಸಲಾಗಿತ್ತು. ಇದರ ವರದಿ ಬಂದಿದ್ದು, ಪಾದರಾಯನಪುರದ 11 ನೇ ಕ್ರಾಸ್​ನ ಯುವಕನಲ್ಲಿ ಸೋಂಕು ಪತ್ತೆಯಾಗಿದೆ. ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಲೇ ಇರುವ ಹಿನ್ನೆಲೆಯಲ್ಲಿ ಕಂಟೈನ್ ಮೆಂಟ್ ಜೋನ್ ಪಕ್ಕದ ರಸ್ತೆಗಳನ್ನೂ ಕೂಡ ಬಂದ್ ಮಾಡಲಾಗಿದೆ. ಬ್ಯಾರಿಕೇಡ್​ಗಳನ್ನ ಹಾಕಿ ಸಂಚಾರ ಕ್ಲೋಸ್ ಮಾಡಿದ್ದಾರೆ.

Follow Us
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು