AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾದರಾಯನಪುರ: ಱಂಡಮ್ ಟೆಸ್ಟ್ ವೇಳೆ ಪತ್ತೆಯಾಯ್ತು ಮತ್ತೊಂದು ಕೇಸ್

ಬೆಂಗಳೂರು: ಪಾದರಾಯನಪುರದಲ್ಲಿ ಮತ್ತೆ ಕಿಲ್ಲರ್ ಸೋಂಕಿನ ಬಾಂಬ್​ ಸ್ಫೋಟಗೊಂಡಿದೆ. ಪಾದರಾಯನಪುರದಲ್ಲಿ ಮತ್ತೊಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಱಂಡಮ್ ಟೆಸ್ಟ್ ವೇಳೆ 29 ವರ್ಷದ ವ್ಯಕ್ತಿಗೆ ಸೋಂಕು ಇರುವುದು ಗೊತ್ತಾಗಿದೆ. 7 ನೇ ತಾರೀಖಿ ಒಟ್ಟು 26 ಜನರಿಗೆ ಱಂಡಮ್ ಟೆಸ್ಟ್ ನಡೆಸಲಾಗಿತ್ತು. ಇದರ ವರದಿ ಬಂದಿದ್ದು, ಪಾದರಾಯನಪುರದ 11 ನೇ ಕ್ರಾಸ್​ನ ಯುವಕನಲ್ಲಿ ಸೋಂಕು ಪತ್ತೆಯಾಗಿದೆ. ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಲೇ ಇರುವ ಹಿನ್ನೆಲೆಯಲ್ಲಿ ಕಂಟೈನ್ ಮೆಂಟ್ ಜೋನ್ ಪಕ್ಕದ ರಸ್ತೆಗಳನ್ನೂ ಕೂಡ ಬಂದ್ ಮಾಡಲಾಗಿದೆ. ಬ್ಯಾರಿಕೇಡ್​ಗಳನ್ನ […]

ಪಾದರಾಯನಪುರ: ಱಂಡಮ್ ಟೆಸ್ಟ್ ವೇಳೆ ಪತ್ತೆಯಾಯ್ತು ಮತ್ತೊಂದು ಕೇಸ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 10, 2020 | 9:19 AM

Share

ಬೆಂಗಳೂರು: ಪಾದರಾಯನಪುರದಲ್ಲಿ ಮತ್ತೆ ಕಿಲ್ಲರ್ ಸೋಂಕಿನ ಬಾಂಬ್​ ಸ್ಫೋಟಗೊಂಡಿದೆ. ಪಾದರಾಯನಪುರದಲ್ಲಿ ಮತ್ತೊಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಱಂಡಮ್ ಟೆಸ್ಟ್ ವೇಳೆ 29 ವರ್ಷದ ವ್ಯಕ್ತಿಗೆ ಸೋಂಕು ಇರುವುದು ಗೊತ್ತಾಗಿದೆ.

7 ನೇ ತಾರೀಖಿ ಒಟ್ಟು 26 ಜನರಿಗೆ ಱಂಡಮ್ ಟೆಸ್ಟ್ ನಡೆಸಲಾಗಿತ್ತು. ಇದರ ವರದಿ ಬಂದಿದ್ದು, ಪಾದರಾಯನಪುರದ 11 ನೇ ಕ್ರಾಸ್​ನ ಯುವಕನಲ್ಲಿ ಸೋಂಕು ಪತ್ತೆಯಾಗಿದೆ. ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಲೇ ಇರುವ ಹಿನ್ನೆಲೆಯಲ್ಲಿ ಕಂಟೈನ್ ಮೆಂಟ್ ಜೋನ್ ಪಕ್ಕದ ರಸ್ತೆಗಳನ್ನೂ ಕೂಡ ಬಂದ್ ಮಾಡಲಾಗಿದೆ. ಬ್ಯಾರಿಕೇಡ್​ಗಳನ್ನ ಹಾಕಿ ಸಂಚಾರ ಕ್ಲೋಸ್ ಮಾಡಿದ್ದಾರೆ.

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ