ಪಾದರಾಯನಪುರ: ಱಂಡಮ್ ಟೆಸ್ಟ್ ವೇಳೆ ಪತ್ತೆಯಾಯ್ತು ಮತ್ತೊಂದು ಕೇಸ್

ಬೆಂಗಳೂರು: ಪಾದರಾಯನಪುರದಲ್ಲಿ ಮತ್ತೆ ಕಿಲ್ಲರ್ ಸೋಂಕಿನ ಬಾಂಬ್​ ಸ್ಫೋಟಗೊಂಡಿದೆ. ಪಾದರಾಯನಪುರದಲ್ಲಿ ಮತ್ತೊಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಱಂಡಮ್ ಟೆಸ್ಟ್ ವೇಳೆ 29 ವರ್ಷದ ವ್ಯಕ್ತಿಗೆ ಸೋಂಕು ಇರುವುದು ಗೊತ್ತಾಗಿದೆ. 7 ನೇ ತಾರೀಖಿ ಒಟ್ಟು 26 ಜನರಿಗೆ ಱಂಡಮ್ ಟೆಸ್ಟ್ ನಡೆಸಲಾಗಿತ್ತು. ಇದರ ವರದಿ ಬಂದಿದ್ದು, ಪಾದರಾಯನಪುರದ 11 ನೇ ಕ್ರಾಸ್​ನ ಯುವಕನಲ್ಲಿ ಸೋಂಕು ಪತ್ತೆಯಾಗಿದೆ. ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಲೇ ಇರುವ ಹಿನ್ನೆಲೆಯಲ್ಲಿ ಕಂಟೈನ್ ಮೆಂಟ್ ಜೋನ್ ಪಕ್ಕದ ರಸ್ತೆಗಳನ್ನೂ ಕೂಡ ಬಂದ್ ಮಾಡಲಾಗಿದೆ. ಬ್ಯಾರಿಕೇಡ್​ಗಳನ್ನ […]

ಪಾದರಾಯನಪುರ: ಱಂಡಮ್ ಟೆಸ್ಟ್ ವೇಳೆ ಪತ್ತೆಯಾಯ್ತು ಮತ್ತೊಂದು ಕೇಸ್
ಸಾಧು ಶ್ರೀನಾಥ್​

Updated on: May 10, 2020 | 9:19 AM

ಬೆಂಗಳೂರು: ಪಾದರಾಯನಪುರದಲ್ಲಿ ಮತ್ತೆ ಕಿಲ್ಲರ್ ಸೋಂಕಿನ ಬಾಂಬ್​ ಸ್ಫೋಟಗೊಂಡಿದೆ. ಪಾದರಾಯನಪುರದಲ್ಲಿ ಮತ್ತೊಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಱಂಡಮ್ ಟೆಸ್ಟ್ ವೇಳೆ 29 ವರ್ಷದ ವ್ಯಕ್ತಿಗೆ ಸೋಂಕು ಇರುವುದು ಗೊತ್ತಾಗಿದೆ.

7 ನೇ ತಾರೀಖಿ ಒಟ್ಟು 26 ಜನರಿಗೆ ಱಂಡಮ್ ಟೆಸ್ಟ್ ನಡೆಸಲಾಗಿತ್ತು. ಇದರ ವರದಿ ಬಂದಿದ್ದು, ಪಾದರಾಯನಪುರದ 11 ನೇ ಕ್ರಾಸ್​ನ ಯುವಕನಲ್ಲಿ ಸೋಂಕು ಪತ್ತೆಯಾಗಿದೆ. ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಲೇ ಇರುವ ಹಿನ್ನೆಲೆಯಲ್ಲಿ ಕಂಟೈನ್ ಮೆಂಟ್ ಜೋನ್ ಪಕ್ಕದ ರಸ್ತೆಗಳನ್ನೂ ಕೂಡ ಬಂದ್ ಮಾಡಲಾಗಿದೆ. ಬ್ಯಾರಿಕೇಡ್​ಗಳನ್ನ ಹಾಕಿ ಸಂಚಾರ ಕ್ಲೋಸ್ ಮಾಡಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us