AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಳೆಯಲ್ಲಿ ನೀರು ನಾಯಿಗಳ ಹಿಂಡು: ಅಪರೂಪದ ದೃಶ್ಯ ಮೊಬೈಲ್​ನಲ್ಲಿ ಸೆರೆ, ಎಲ್ಲಿ?

ಕೊಡಗು: ಅಪರೂಪಕ್ಕೆ ಕಾಣಸಿಗುವ ನೀರು ನಾಯಿಗಳ ಹಿಂಡೊಂದು ಹೊಳೆಯಲ್ಲಿ ಪ್ರತ್ಯಕ್ಷವಾಗಿರುವ ಸ್ವಾರಸ್ಯಕರ ಪ್ರಸಂಗ ಜಿಲ್ಲೆಯ ವಿರಾಜಪೇಟೆ ತಾಲೂಕಿ‌ನ ಬೆಸಗೂರು ಗ್ರಾಮದ ಕೀರೆಹೊಳೆಯಲ್ಲಿ ಕಂಡು ಬಂದಿದೆ. ಜಿಲ್ಲೆಯಲ್ಲಿ ಬಹಳ ಅಪರೂಪಕ್ಕೆ ಕಾಣಸಿಗುವ ಈ ನೀರು ನಾಯಿಗಳು ಇಂದು ಇದಕ್ಕಿದ್ದಂತೆ ಪ್ರತ್ಯಕ್ಷವಾಗಿದ್ದು ಸ್ಥಳೀಯರಿಗೆ ಅಚ್ಚರಿ ಉಂಟುಮಾಡಿವೆ. ಹಾಗಾಗಿ, ಅಪರೂಪದ ನೀರುನಾಯಿಗಳನ್ನ ತಮ್ಮ ಮೊಬೈಲ್‌ಗಳಲ್ಲಿ ಸೆರೆಹಿಡಿಯಲು ಜನ ಮುಂದಾದರು. ಆದರೆ, ಜನರನ್ನ ಕಂಡೊಡನೆ ನೀರು ನಾಯಿಗಳು ಕಣ್ಮರೆಯಾಗಿಬಿಟ್ಟವು!

ಹೊಳೆಯಲ್ಲಿ ನೀರು ನಾಯಿಗಳ ಹಿಂಡು: ಅಪರೂಪದ ದೃಶ್ಯ ಮೊಬೈಲ್​ನಲ್ಲಿ ಸೆರೆ, ಎಲ್ಲಿ?
KUSHAL V
| Edited By: |

Updated on: Sep 07, 2020 | 10:47 AM

Share

ಕೊಡಗು: ಅಪರೂಪಕ್ಕೆ ಕಾಣಸಿಗುವ ನೀರು ನಾಯಿಗಳ ಹಿಂಡೊಂದು ಹೊಳೆಯಲ್ಲಿ ಪ್ರತ್ಯಕ್ಷವಾಗಿರುವ ಸ್ವಾರಸ್ಯಕರ ಪ್ರಸಂಗ ಜಿಲ್ಲೆಯ ವಿರಾಜಪೇಟೆ ತಾಲೂಕಿ‌ನ ಬೆಸಗೂರು ಗ್ರಾಮದ ಕೀರೆಹೊಳೆಯಲ್ಲಿ ಕಂಡು ಬಂದಿದೆ.

ಜಿಲ್ಲೆಯಲ್ಲಿ ಬಹಳ ಅಪರೂಪಕ್ಕೆ ಕಾಣಸಿಗುವ ಈ ನೀರು ನಾಯಿಗಳು ಇಂದು ಇದಕ್ಕಿದ್ದಂತೆ ಪ್ರತ್ಯಕ್ಷವಾಗಿದ್ದು ಸ್ಥಳೀಯರಿಗೆ ಅಚ್ಚರಿ ಉಂಟುಮಾಡಿವೆ. ಹಾಗಾಗಿ, ಅಪರೂಪದ ನೀರುನಾಯಿಗಳನ್ನ ತಮ್ಮ ಮೊಬೈಲ್‌ಗಳಲ್ಲಿ ಸೆರೆಹಿಡಿಯಲು ಜನ ಮುಂದಾದರು. ಆದರೆ, ಜನರನ್ನ ಕಂಡೊಡನೆ ನೀರು ನಾಯಿಗಳು ಕಣ್ಮರೆಯಾಗಿಬಿಟ್ಟವು!

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!