AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಳೆಯಲ್ಲಿ ನೀರು ನಾಯಿಗಳ ಹಿಂಡು: ಅಪರೂಪದ ದೃಶ್ಯ ಮೊಬೈಲ್​ನಲ್ಲಿ ಸೆರೆ, ಎಲ್ಲಿ?

ಕೊಡಗು: ಅಪರೂಪಕ್ಕೆ ಕಾಣಸಿಗುವ ನೀರು ನಾಯಿಗಳ ಹಿಂಡೊಂದು ಹೊಳೆಯಲ್ಲಿ ಪ್ರತ್ಯಕ್ಷವಾಗಿರುವ ಸ್ವಾರಸ್ಯಕರ ಪ್ರಸಂಗ ಜಿಲ್ಲೆಯ ವಿರಾಜಪೇಟೆ ತಾಲೂಕಿ‌ನ ಬೆಸಗೂರು ಗ್ರಾಮದ ಕೀರೆಹೊಳೆಯಲ್ಲಿ ಕಂಡು ಬಂದಿದೆ. ಜಿಲ್ಲೆಯಲ್ಲಿ ಬಹಳ ಅಪರೂಪಕ್ಕೆ ಕಾಣಸಿಗುವ ಈ ನೀರು ನಾಯಿಗಳು ಇಂದು ಇದಕ್ಕಿದ್ದಂತೆ ಪ್ರತ್ಯಕ್ಷವಾಗಿದ್ದು ಸ್ಥಳೀಯರಿಗೆ ಅಚ್ಚರಿ ಉಂಟುಮಾಡಿವೆ. ಹಾಗಾಗಿ, ಅಪರೂಪದ ನೀರುನಾಯಿಗಳನ್ನ ತಮ್ಮ ಮೊಬೈಲ್‌ಗಳಲ್ಲಿ ಸೆರೆಹಿಡಿಯಲು ಜನ ಮುಂದಾದರು. ಆದರೆ, ಜನರನ್ನ ಕಂಡೊಡನೆ ನೀರು ನಾಯಿಗಳು ಕಣ್ಮರೆಯಾಗಿಬಿಟ್ಟವು!

ಹೊಳೆಯಲ್ಲಿ ನೀರು ನಾಯಿಗಳ ಹಿಂಡು: ಅಪರೂಪದ ದೃಶ್ಯ ಮೊಬೈಲ್​ನಲ್ಲಿ ಸೆರೆ, ಎಲ್ಲಿ?
KUSHAL V
| Updated By: ಸಾಧು ಶ್ರೀನಾಥ್​|

Updated on: Sep 07, 2020 | 10:47 AM

Share

ಕೊಡಗು: ಅಪರೂಪಕ್ಕೆ ಕಾಣಸಿಗುವ ನೀರು ನಾಯಿಗಳ ಹಿಂಡೊಂದು ಹೊಳೆಯಲ್ಲಿ ಪ್ರತ್ಯಕ್ಷವಾಗಿರುವ ಸ್ವಾರಸ್ಯಕರ ಪ್ರಸಂಗ ಜಿಲ್ಲೆಯ ವಿರಾಜಪೇಟೆ ತಾಲೂಕಿ‌ನ ಬೆಸಗೂರು ಗ್ರಾಮದ ಕೀರೆಹೊಳೆಯಲ್ಲಿ ಕಂಡು ಬಂದಿದೆ.

ಜಿಲ್ಲೆಯಲ್ಲಿ ಬಹಳ ಅಪರೂಪಕ್ಕೆ ಕಾಣಸಿಗುವ ಈ ನೀರು ನಾಯಿಗಳು ಇಂದು ಇದಕ್ಕಿದ್ದಂತೆ ಪ್ರತ್ಯಕ್ಷವಾಗಿದ್ದು ಸ್ಥಳೀಯರಿಗೆ ಅಚ್ಚರಿ ಉಂಟುಮಾಡಿವೆ. ಹಾಗಾಗಿ, ಅಪರೂಪದ ನೀರುನಾಯಿಗಳನ್ನ ತಮ್ಮ ಮೊಬೈಲ್‌ಗಳಲ್ಲಿ ಸೆರೆಹಿಡಿಯಲು ಜನ ಮುಂದಾದರು. ಆದರೆ, ಜನರನ್ನ ಕಂಡೊಡನೆ ನೀರು ನಾಯಿಗಳು ಕಣ್ಮರೆಯಾಗಿಬಿಟ್ಟವು!

ವಿಷ್ಣು ಸಮಾಧಿ ಮರು ನಿರ್ಮಾಣಕ್ಕೆ ಬಾಲಣ್ಣ ಪುತ್ರಿ ಗೀತಾ ಜಾಗ ಕೊಡ್ತಾರಾ?
ವಿಷ್ಣು ಸಮಾಧಿ ಮರು ನಿರ್ಮಾಣಕ್ಕೆ ಬಾಲಣ್ಣ ಪುತ್ರಿ ಗೀತಾ ಜಾಗ ಕೊಡ್ತಾರಾ?
ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ