AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಲ್ಲಿ ಇಂದೇ ರೇಟ್ ಫಿಕ್ಸ್​ -ಆರೋಗ್ಯ ಸಚಿವ ರಾಮುಲು

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇಂತಹ ಸಮಯದಲ್ಲಿ ಸರ್ಕಾರಿ ಆಸ್ಪತ್ರೆಗಳ ಪರಿಸ್ಥಿತಿ ಕಂಡು ಸರ್ಕಾರ ದಂಗಾಗಿದೆ. ಸೋಂಕಿತರು ಹೀಗೆ ಹೆಚ್ಚುತ್ತಿದ್ರೆ ಸರ್ಕಾರಕ್ಕೆ ನಿಭಾಯಿಸೋದು ಭಾರೀ ಕಷ್ಟವಾಗಿದೆ. ಇಂತಹ ಸಮಯದಲ್ಲಿ ಸೋಂಕಿತರ ಚಿಕಿತ್ಸೆಗಾಗಿ ಸರ್ಕಾರ ಖಾಸಗಿ ಆಸ್ಪತ್ರೆಗಳ ಮೊರೆಹೋಗಿದೆ. ಸರ್ಕಾರಿ ಜೊತೆಗೆ ಖಾಸಗಿ ಆಸ್ಪತ್ರೆಗಳೂ ಚಿಕಿತ್ಸೆ ನೀಡಬಹುದು ಅಂತಿದೆ. ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಕೊವಿಡ್ 19ಗೆ ಚಿಕಿತ್ಸೆ ನೀಡುವಂತೆ ಸರ್ಕಾರದ ಮನವಿ ಮಾಡಿದೆ. ಆದ್ರೂ ಈ ವಿಷಯದಲ್ಲಿ ಒಮ್ಮತದ ನಿರ್ಧಾರಕ್ಕೆ ಬರೋದಕ್ಕೆ ಸಾಧ್ಯವಾಗುತ್ತಿಲ್ಲ. […]

ಕೊರೊನಾ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಲ್ಲಿ ಇಂದೇ ರೇಟ್ ಫಿಕ್ಸ್​ -ಆರೋಗ್ಯ ಸಚಿವ ರಾಮುಲು
ಸಾಧು ಶ್ರೀನಾಥ್​
| Edited By: |

Updated on:Jun 06, 2020 | 12:39 PM

Share

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇಂತಹ ಸಮಯದಲ್ಲಿ ಸರ್ಕಾರಿ ಆಸ್ಪತ್ರೆಗಳ ಪರಿಸ್ಥಿತಿ ಕಂಡು ಸರ್ಕಾರ ದಂಗಾಗಿದೆ. ಸೋಂಕಿತರು ಹೀಗೆ ಹೆಚ್ಚುತ್ತಿದ್ರೆ ಸರ್ಕಾರಕ್ಕೆ ನಿಭಾಯಿಸೋದು ಭಾರೀ ಕಷ್ಟವಾಗಿದೆ.

ಇಂತಹ ಸಮಯದಲ್ಲಿ ಸೋಂಕಿತರ ಚಿಕಿತ್ಸೆಗಾಗಿ ಸರ್ಕಾರ ಖಾಸಗಿ ಆಸ್ಪತ್ರೆಗಳ ಮೊರೆಹೋಗಿದೆ. ಸರ್ಕಾರಿ ಜೊತೆಗೆ ಖಾಸಗಿ ಆಸ್ಪತ್ರೆಗಳೂ ಚಿಕಿತ್ಸೆ ನೀಡಬಹುದು ಅಂತಿದೆ. ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಕೊವಿಡ್ 19ಗೆ ಚಿಕಿತ್ಸೆ ನೀಡುವಂತೆ ಸರ್ಕಾರದ ಮನವಿ ಮಾಡಿದೆ. ಆದ್ರೂ ಈ ವಿಷಯದಲ್ಲಿ ಒಮ್ಮತದ ನಿರ್ಧಾರಕ್ಕೆ ಬರೋದಕ್ಕೆ ಸಾಧ್ಯವಾಗುತ್ತಿಲ್ಲ.

https://www.facebook.com/Tv9Kannada/posts/1356705404531686

ಆದ್ರೆ ಸರ್ಕಾರದ ಮನವಿಗೆ ಖಾಸಗಿ ಆಸ್ಪತ್ರೆಗಳು ಕ್ಯಾರೆ ಅಂತಿಲ್ಲ. ಮೊದಲು ಮನವಿ ತಳ್ಳಿ ಹಾಕಿದ ಆಸ್ಪತ್ರೆ ಒಕ್ಕೂಟಗಳಿಂದ ಸದ್ಯ ಸ್ಪಂದನೆ ನೀಡುತ್ತಿವೆ. ಅದ್ರೆ ಖಾಸಗಿ ಆಸ್ಪತ್ರೆಗಳು ದುಬಾರಿ ಮೊತ್ತ ಭರಿಸುವಲ್ಲಿ ಹಿಂದೇಟು ಹಾಕುತ್ತಿವೆ. ಹೀಗಾಗಿ ಸರ್ಕಾರ ಚಿಕಿತ್ಸಾ ವೆಚ್ಚ ನಿರ್ಧರಿಸುವಲ್ಲಿ ಜಟಾಪಟಿ ಮುಂದುವರಿದಿದೆ.

ಟಿವಿ9 ಇಂಪ್ಯಾಕ್ಟ್​: ಕೊರೊನಾ ಚಿಕಿತ್ಸೆ ಸಂಬಂಧ ಇಂದೇ ದರ ನಿಗದಿ ಮಾಡುತ್ತೇವೆ. ರಾಜ್ಯ ಸರ್ಕಾರ ನಿಗದಿಪಡಿಸಿದ ದರಕ್ಕೆ ಚಿಕಿತ್ಸೆ ನೀಡಬೇಕು. ಬಿಪಿಎಲ್‌ ಕಾರ್ಡ್‌ ಇಲ್ಲದಿದ್ರೂ ಚಿಕಿತ್ಸೆ ಕೊಡಿಸುತ್ತೇವೆ. ನಿಗದಿಗಿಂತ ಹೆಚ್ಚಿನ ದರ ವಸೂಲಿ ಮಾಡಿದ್ರೆ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಟಿವಿ9ಗೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಪ್ರತಿಕ್ರಿಯಿಸಿದ್ದಾರೆ.

Published On - 10:39 am, Sat, 6 June 20

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್