AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೃದಯಾಘಾತದಿಂದ ರವಿ ಬೆಳಗೆರೆ ನಿಧನ, ಪುತ್ರ ಕರ್ಣ ಹೇಳಿದ್ದೇನು?

ಬೆಂಗಳೂರು: ಹೃದಯಾಘಾತದಿಂದ ಪತ್ರಕರ್ತ ರವಿ ಬೆಳಗೆರೆ(62) ನಿಧನ ವಿಚಾರಕ್ಕೆ ಸಂಬಂಧಪಟ್ಟಂತೆ ಬೆಳಗೆರೆ ಅವರ ಪುತ್ರ ಕರ್ಣ ಪ್ರತಿಕ್ರಿಯೆ ನೀಡಿದ್ದಾರೆ. ತಂದೆಯವರು ನಿನ್ನೆ ರಾತ್ರಿ ಪದ್ಮನಾಭನಗರದ ತಮ್ಮ ಕಚೇರಿಯಲ್ಲಿದ್ದರು. ರಾತ್ರಿ 12.15ರ ಸುಮಾರಿಗೆ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಶಿಫ್ಟ್​ ಮಾಡಲಾಗಿದೆ. ಆದರೆ ನಾನು ಅಲ್ಲಿಗೆ ಹೋಗುವಷ್ಟರಲ್ಲಿ ಅವರು ಮೃತಪಟ್ಟಿದ್ದರು ಎಂದು ಪತ್ರಕರ್ತ ರವಿ ಬೆಳಗೆರೆ ಪುತ್ರ ಕರ್ಣ ಪ್ರತಿಕ್ರಿಯೆ ನೀಡಿದ್ದಾರೆ. ತಂದೆಯವರಿಗೆ ಪ್ರಾರ್ಥನಾ ಶಾಲೆ ಎತ್ತರಕ್ಕೆ ಬೆಳೆಸಬೇಕೆಂಬ ಆಸೆಯಿತ್ತು. ಅವರು ಸಕ್ಕರೆ ಕಾಯಿಲೆ […]

ಹೃದಯಾಘಾತದಿಂದ ರವಿ ಬೆಳಗೆರೆ ನಿಧನ, ಪುತ್ರ ಕರ್ಣ ಹೇಳಿದ್ದೇನು?
ಪೃಥ್ವಿಶಂಕರ
| Edited By: |

Updated on:Nov 13, 2020 | 8:51 AM

Share

ಬೆಂಗಳೂರು: ಹೃದಯಾಘಾತದಿಂದ ಪತ್ರಕರ್ತ ರವಿ ಬೆಳಗೆರೆ(62) ನಿಧನ ವಿಚಾರಕ್ಕೆ ಸಂಬಂಧಪಟ್ಟಂತೆ ಬೆಳಗೆರೆ ಅವರ ಪುತ್ರ ಕರ್ಣ ಪ್ರತಿಕ್ರಿಯೆ ನೀಡಿದ್ದಾರೆ.

ತಂದೆಯವರು ನಿನ್ನೆ ರಾತ್ರಿ ಪದ್ಮನಾಭನಗರದ ತಮ್ಮ ಕಚೇರಿಯಲ್ಲಿದ್ದರು. ರಾತ್ರಿ 12.15ರ ಸುಮಾರಿಗೆ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಶಿಫ್ಟ್​ ಮಾಡಲಾಗಿದೆ. ಆದರೆ ನಾನು ಅಲ್ಲಿಗೆ ಹೋಗುವಷ್ಟರಲ್ಲಿ ಅವರು ಮೃತಪಟ್ಟಿದ್ದರು ಎಂದು ಪತ್ರಕರ್ತ ರವಿ ಬೆಳಗೆರೆ ಪುತ್ರ ಕರ್ಣ ಪ್ರತಿಕ್ರಿಯೆ ನೀಡಿದ್ದಾರೆ.

ತಂದೆಯವರಿಗೆ ಪ್ರಾರ್ಥನಾ ಶಾಲೆ ಎತ್ತರಕ್ಕೆ ಬೆಳೆಸಬೇಕೆಂಬ ಆಸೆಯಿತ್ತು. ಅವರು ಸಕ್ಕರೆ ಕಾಯಿಲೆ ಹಾಗೂ ಕಾಲು ನೋವಿನಿಂದ ತೀವ್ರವಾಗಿ ಬಳಲುತ್ತಿದ್ದರು. 3 ದಿನಗಳ ಹಿಂದಷ್ಟೇ ನಾನು ಅವರ ಜತೆ ಮಾತನಾಡಿದ್ದೆ. ಆಗ ಅವರು ನಿಮ್ಮ ಜತೆ ನಾನಿದ್ದೀನಿ ಕಣೋ ಎಂದಿದ್ದರು. ಅವರ ಸಾವಿನ ಸುದ್ದಿಯನ್ನು ಕೇಳಿ ನಮಗೆ ಶಾಕ್ ಆಗಿದೆ ಎಂದು ಮಗ ತಮ್ಮ ಅಳಲು ತೋಡಿಕೊಂಡರು.

ಬೆಳಗ್ಗೆ 9ಕ್ಕೆ ತಂದೆಯವರ ಪಾರ್ಥಿವ ಶರೀರ ಅಂತಿಮ ದರ್ಶನಕ್ಕೆ ಪ್ರಾರ್ಥನಾ ಶಾಲೆಯ ಮೈದಾನದಲ್ಲಿ ಏರ್ಪಾಟು ಮಾಡಲಾಗಿದೆ. ಅವರ ಅಭಿಮಾನಿಗಳು ಬಂದು ದರ್ಶನ ಮಾಡಿಕೊಳ್ಳಬಹುದು. ಬಳಿಕ ಸಂಜೆ ನಾಲ್ಕುಗಂಟೆ ಒಳಗೆ ಬನಶಕಂಕರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ಮಾಡಲು ತೀರ್ಮಾನ ಮಾಡಿದ್ದೇವೆ ಎಂದು ಪುತ್ರ ಕರ್ಣ ಮಾಹಿತಿ ನೀಡಿದ್ದಾರೆ.

Published On - 8:45 am, Fri, 13 November 20

ಥ್ರಿಲ್ಲರ್ ಮಂಜು, ಉಪೇಂದ್ರ ನಡುವಿನ 35 ವರ್ಷಗಳ ಸ್ನೇಹ ಎಂಥದ್ದು ನೋಡಿ..
ಥ್ರಿಲ್ಲರ್ ಮಂಜು, ಉಪೇಂದ್ರ ನಡುವಿನ 35 ವರ್ಷಗಳ ಸ್ನೇಹ ಎಂಥದ್ದು ನೋಡಿ..
ಕಾಡಿನ ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ಎತ್ತಲು ಯತ್ನಿಸಿದ ಆನೆ
ಕಾಡಿನ ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ಎತ್ತಲು ಯತ್ನಿಸಿದ ಆನೆ
ಐತಿಹಾಸಿಕ ಲಕ್ಕುಂಡಿ ಚೌಕಿಮಠ ಕುಟುಂಬಸ್ಥರ ಇಂಟ್ರೆಸ್ಟಿಂಗ್ ಮಾಹಿತಿ
ಐತಿಹಾಸಿಕ ಲಕ್ಕುಂಡಿ ಚೌಕಿಮಠ ಕುಟುಂಬಸ್ಥರ ಇಂಟ್ರೆಸ್ಟಿಂಗ್ ಮಾಹಿತಿ
ಮದುವೆ ಮಾಡಿಸಿ ಎಂದು ವಿದ್ಯುತ್ ತಂತಿ ಹಿಡಿದು ನೇತಾಡಿದ 15 ವರ್ಷದ ಬಾಲಕ
ಮದುವೆ ಮಾಡಿಸಿ ಎಂದು ವಿದ್ಯುತ್ ತಂತಿ ಹಿಡಿದು ನೇತಾಡಿದ 15 ವರ್ಷದ ಬಾಲಕ
ಕೇಂದ್ರವೇ ಮೆಟ್ರೋ ದರ ಏರಿಸಿದ್ದಾದ್ರೆ ರಾಜ್ಯ ಇವತ್ತೇ ಪತ್ರ ಬರೆಯಲಿ
ಕೇಂದ್ರವೇ ಮೆಟ್ರೋ ದರ ಏರಿಸಿದ್ದಾದ್ರೆ ರಾಜ್ಯ ಇವತ್ತೇ ಪತ್ರ ಬರೆಯಲಿ
ಬಿರಿಯಾನಿ ಕೊಟ್ಟು ಸಿನಿಮಾ ತೋರಿಸ್ತಿದ್ದಾರೆ: ನಿರ್ಮಾಪಕರ ಟೀಕಿಸಿದ ಕೆ ಮಂಜು
ಬಿರಿಯಾನಿ ಕೊಟ್ಟು ಸಿನಿಮಾ ತೋರಿಸ್ತಿದ್ದಾರೆ: ನಿರ್ಮಾಪಕರ ಟೀಕಿಸಿದ ಕೆ ಮಂಜು
ಚಂದ್ರಚೂಡ್ ವಿವಾದ: ಸುದೀಪ್ ಬಗ್ಗೆ ಮಾತನಾಡಿದ್ದಕ್ಕೆ ಕೆ. ಮಂಜು ಸ್ಪಷ್ಟನೆ
ಚಂದ್ರಚೂಡ್ ವಿವಾದ: ಸುದೀಪ್ ಬಗ್ಗೆ ಮಾತನಾಡಿದ್ದಕ್ಕೆ ಕೆ. ಮಂಜು ಸ್ಪಷ್ಟನೆ
ರಸ್ತೆಗಳು ಮಾತ್ರವಲ್ಲ,ಮನಷ್ಯರು ತಿರುಗಾಡುವ ಫುಟ್​​​ಬಾತ್​​ಗಳು ಸರಿ ಇಲ್ಲ
ರಸ್ತೆಗಳು ಮಾತ್ರವಲ್ಲ,ಮನಷ್ಯರು ತಿರುಗಾಡುವ ಫುಟ್​​​ಬಾತ್​​ಗಳು ಸರಿ ಇಲ್ಲ
ಹಿಂದೂ ಧರ್ಮಕ್ಕೆ ಅಪಮಾನವಾಗೋ ರೀತಿ ಸ್ಟೇಟಸ್​​ ಇಟ್ಟಿದ್ದ ಯುವಕನ ಬಂಧನ
ಹಿಂದೂ ಧರ್ಮಕ್ಕೆ ಅಪಮಾನವಾಗೋ ರೀತಿ ಸ್ಟೇಟಸ್​​ ಇಟ್ಟಿದ್ದ ಯುವಕನ ಬಂಧನ
ಪ್ರೀತಿಗೆ ಒಪ್ಪಿಲ್ಲವೆಂದು ಶಿಕ್ಷಕಿಯ ತುಟಿ ಕಚ್ಚಿ ತುಂಡರಿಸಿದ ವಿದ್ಯಾರ್ಥಿ
ಪ್ರೀತಿಗೆ ಒಪ್ಪಿಲ್ಲವೆಂದು ಶಿಕ್ಷಕಿಯ ತುಟಿ ಕಚ್ಚಿ ತುಂಡರಿಸಿದ ವಿದ್ಯಾರ್ಥಿ