Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ BSY ಸಿಟಿ ರೌಂಡ್ಸ್.. ಕಾಲೇಜು ಮುಂದೆ ಸ್ಕೈ ವಾಕ್ ನಿರ್ಮಿಸಿಕೊಡುವಂತೆ RC ಕಾಲೇಜು ವಿದ್ಯಾರ್ಥಿಗಳಿಂದ ಮನವಿ

ರೇಸ್ ಕೋರ್ಸ್ ರಸ್ತೆಯ ಸ್ಮಾರ್ಟ್ ಕಾಮಗಾರಿ ವೀಕ್ಷಣೆ ವೇಳೆ ಸಿಎಂ ಬಿಎಸ್​ವೈ ಸರ್ಕಾರಿ ರಾಮ್ ನಾರಾಯಣ್ ಚೆಲ್ಲಾರಾಂ(RC) ವಾಣಿಜ್ಯ ಕಾಲೇಜಿನ ವಿದ್ಯಾರ್ಥಿನ್ನು ಮಾತನಾಡಿಸಿದಾಗ ಸ್ಕೈ ವಾಕ್ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಮನವಿ ಮಾಡಿಕೊಂಡಿದ್ದಾರೆ.

ಸಿಎಂ BSY ಸಿಟಿ ರೌಂಡ್ಸ್.. ಕಾಲೇಜು ಮುಂದೆ ಸ್ಕೈ ವಾಕ್ ನಿರ್ಮಿಸಿಕೊಡುವಂತೆ RC ಕಾಲೇಜು ವಿದ್ಯಾರ್ಥಿಗಳಿಂದ ಮನವಿ
ಸ್ಕೈ ವಾಕ್ ನಿರ್ಮಾಣ ಮಾಡಿಸುವಂತೆ ಸಿಎಂಗೆ ಮನವಿ ಮಾಡಿದ RC ಕಾಲೇಜು ವಿದ್ಯಾರ್ಥಿಗಳು
Follow us
ಆಯೇಷಾ ಬಾನು
|

Updated on:Jan 30, 2021 | 2:54 PM

ಬೆಂಗಳೂರು: ನಗರದ ಆರ್‌ಸಿ ಕಾಲೇಜು ವಿದ್ಯಾರ್ಥಿಗಳು ತಮ್ಮ ಕಾಲೇಜಿನ ಮುಂದೆ ಸ್ಕೈ ವಾಕ್ ನಿರ್ಮಾಣಕ್ಕೆ ಒತ್ತಾಯಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರಿಗೆ ಮನವಿ ಸಲ್ಲಿಸಿದ್ದಾರೆ. ಗಮನಾರ್ಹವೆಂದರೆ ಈ ಬಗ್ಗೆ ಪರಿಶೀಲಿಸುವಂತೆ ನಗರಾಭಿವೃದ್ಧಿ ಇಲಾಖೆಯ ಎಸಿಎಸ್ ರಾಕೇಶ್ ಸಿಂಗ್​ಗೆ ಸಿಎಂ ಯಡಿಯೂರಪ್ಪ ಸ್ಥಳದಲ್ಲಿಯೇ ಸೂಚನೆ ನೀಡಿದರು.

ಸಿಎಂ ಬಿ.ಎಸ್. ಯಡಿಯೂರಪ್ಪನವರು ಬೆಂಗಳೂರು ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿಗಳ ಪರಿಶೀಲನೆ ಹಿನ್ನೆಲೆಯಲ್ಲಿ ಇಂದು ಸಿಟಿ ರೌಂಡ್ಸ್ ಕೈಗೊಂಡಿದ್ದಾರೆ. ವಿಧಾನಸೌಧದಿಂದ ಬಸ್‌ನಲ್ಲಿ ತೆರಳಿ ಸ್ಮಾರ್ಟ್ ಸಿಟಿ ಕಾಮಗಾರಿ ವೀಕ್ಷಿಸುತ್ತಿದ್ದಾರೆ. ಈ ವೇಳೆ ರೇಸ್ ಕೋರ್ಸ್ ರಸ್ತೆಯ ಸ್ಮಾರ್ಟ್ ಕಾಮಗಾರಿ ವೀಕ್ಷಣೆ ವೇಳೆ ಸಿಎಂ ಬಿಎಸ್​ವೈ ಸರ್ಕಾರಿ ರಾಮ್ ನಾರಾಯಣ್ ಚೆಲ್ಲಾರಾಂ (RC) ವಾಣಿಜ್ಯ ಕಾಲೇಜಿನ ವಿದ್ಯಾರ್ಥಿಗಳನ್ನು ಮಾತನಾಡಿಸಿದಾಗ ಸ್ಕೈ ವಾಕ್ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಮನವಿ ಮಾಡಿಕೊಂಡಿದ್ದಾರೆ. ತಕ್ಷಣ ಸಿಎಂ ಈ ಬಗ್ಗೆ ನಗರಾಭಿವೃದ್ಧಿ ಇಲಾಖೆಯ ಎಸಿಎಸ್ ರಾಕೇಶ್ ಸಿಂಗ್​ಗೆ ಈ ಬಗ್ಗೆ ಪರಿಶೀಲಿಸುವಂತೆ ಸೂಚನೆ ನೀಡಿದ್ದಾರೆ.

ಸಿಟಿ ರೌಂಡ್ಸ್​ಗೆ ಸಿಎಂ ಬಿಎಸ್‌ವೈ ಜೊತೆ ಸಚಿವರಾದ ಆರ್.ಅಶೋಕ್, ಭೈರತಿ ಬಸವರಾಜ್​, ಸಂಸದ ಪಿ.ಸಿ.ಮೋಹನ್, ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಸಾಥ್ ನೀಡಿದ್ದಾರೆ. ಸಿಎಂ ಅವರು ರೇಸ್ ಕೋರ್ಸ್ ರಸ್ತೆ , ಅಂಬೇಡ್ಕರ್ ರಸ್ತೆ, ಐಟಿಸಿ ಜಂಕ್ಷನ್, ರಾಮ್ ಮೋಹನ್ ರಾಯ್ ರಸ್ತೆ , ನೈಯ್ಸ್ ರೋಡ್ ಜಂಕ್ಷನ್, ವುಡ್ ಸ್ಟ್ರೀಟ್, ಟಾಟಾ ಲೈನ್, ಎಸ್.ಬಿ.ಐ ಜಂಕ್ಷನ್, ಎಂ.ಜಿ ರೋಡ್ , ರಾಜಭವನ ಜಂಕ್ಷನ್, ಪ್ಲಾನಿಟೋರಿಯಂ ಜಂಕ್ಷನ್​ಗಳಲ್ಲಿ ಪರಿಶೀಲನೆ ನಡೆಸಲಿದ್ದಾರೆ.

ಅಧಿಕಾರ ನಡೆಸಲು ಆಗದಿದ್ದರೆ ಪದತ್ಯಾಗ ಮಾಡಿ -ಪ್ರಧಾನಿ ಮೋದಿ, ಶಾ ಅವರಿಗೆ ಸಿಎಂ ಮಮತಾ ಬ್ಯಾನರ್ಜಿ ಆಗ್ರಹ

Published On - 12:48 pm, Sat, 30 January 21

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ