AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಯವಿಟ್ಟು Help ಮಾಡಿ Please ಅಂತಾ ರಾಜಭವನಕ್ಕೆ ಬಂದ ಪೇಷಂಟ್​, ಕುಟುಂಬಸ್ಥರು

ಬೆಂಗಳೂರು: ರಾಜಧಾನಿಗೆ ಸೋಂಕಿನ ಸುನಾಮಿಯೇ ಬಂದು ಅಪ್ಪಳಿಸಿದಂತಾಗಿದೆ. ಎಲ್ಲೆಡೆಯೂ ಆಸ್ಪತ್ರೆಗಳಲ್ಲಿ ಕೊವಿಡ್​ ಮತ್ತು ಇತರೆ ರೋಗಿಗಳನ್ನ ದಾಖಲಿಸಿಕೊಳ್ಳುತ್ತಿಲ್ಲ. ಹೀಗಾಗಿ, ನಗರದ ಪೇಷಂಟ್​ಗಳು ಪರದಾಡುವ ಸ್ಥಿತಿ ಎದುರಾಗಿದೆ. ಅಂತೆಯೇ, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ವೃದ್ಧನೊಬ್ಬನಿಗೆ ಆಸ್ಪತ್ರೆಯಲ್ಲಿ ಅಡ್ಮಿಷನ್​ ಸಿಗದೆ ಪರದಾಡಿದ ಘಟನೆ ನಗರದಲ್ಲಿ ನಡೆದಿದೆ. 80 ವರ್ಷದ ವೃದ್ದನನ್ನ ಅಡ್ಮಿಟ್​ ಮಾಡಲು ಆತನ ಕುಟುಂಬಸ್ಥರ ಬೆಳಗ್ಗೆಯಿಂದ 3-4 ಆಸ್ಪತ್ರೆಗಳನ್ನ  ಸುತ್ತಾಡಿದ್ದರು. ಆದರೆ, ಯಾರು ಕೂಡ ವೃದ್ಧನನ್ನು ದಾಖಲಿಸಿಕೊಂಡಿರಲಿಲ್ಲ. ಇದರಿಂದ ಮನನೊಂದ ವೃದ್ಧನ ಕುಟುಂಬಸ್ಥರು ಕೊನೆಗೆ ಆತನನ್ನ ಌಂಬುಲೆನ್ಸ್​​ನಲ್ಲೇ ರಾಜಭವನಕ್ಕೆ […]

ದಯವಿಟ್ಟು Help ಮಾಡಿ Please ಅಂತಾ ರಾಜಭವನಕ್ಕೆ ಬಂದ ಪೇಷಂಟ್​, ಕುಟುಂಬಸ್ಥರು
KUSHAL V
|

Updated on:Jul 19, 2020 | 1:10 PM

Share

ಬೆಂಗಳೂರು: ರಾಜಧಾನಿಗೆ ಸೋಂಕಿನ ಸುನಾಮಿಯೇ ಬಂದು ಅಪ್ಪಳಿಸಿದಂತಾಗಿದೆ. ಎಲ್ಲೆಡೆಯೂ ಆಸ್ಪತ್ರೆಗಳಲ್ಲಿ ಕೊವಿಡ್​ ಮತ್ತು ಇತರೆ ರೋಗಿಗಳನ್ನ ದಾಖಲಿಸಿಕೊಳ್ಳುತ್ತಿಲ್ಲ. ಹೀಗಾಗಿ, ನಗರದ ಪೇಷಂಟ್​ಗಳು ಪರದಾಡುವ ಸ್ಥಿತಿ ಎದುರಾಗಿದೆ. ಅಂತೆಯೇ, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ವೃದ್ಧನೊಬ್ಬನಿಗೆ ಆಸ್ಪತ್ರೆಯಲ್ಲಿ ಅಡ್ಮಿಷನ್​ ಸಿಗದೆ ಪರದಾಡಿದ ಘಟನೆ ನಗರದಲ್ಲಿ ನಡೆದಿದೆ.

80 ವರ್ಷದ ವೃದ್ದನನ್ನ ಅಡ್ಮಿಟ್​ ಮಾಡಲು ಆತನ ಕುಟುಂಬಸ್ಥರ ಬೆಳಗ್ಗೆಯಿಂದ 3-4 ಆಸ್ಪತ್ರೆಗಳನ್ನ  ಸುತ್ತಾಡಿದ್ದರು. ಆದರೆ, ಯಾರು ಕೂಡ ವೃದ್ಧನನ್ನು ದಾಖಲಿಸಿಕೊಂಡಿರಲಿಲ್ಲ. ಇದರಿಂದ ಮನನೊಂದ ವೃದ್ಧನ ಕುಟುಂಬಸ್ಥರು ಕೊನೆಗೆ ಆತನನ್ನ ಌಂಬುಲೆನ್ಸ್​​ನಲ್ಲೇ ರಾಜಭವನಕ್ಕೆ ಕರೆತಂದರು.

ದಯಮಾಡಿ ಯಾರಾದ್ರೂ ನಮಗೆ ಸಹಾಯ ಮಾಡಿ ಎಂದು ಗೇಟ್​ ಬಳಿಯಿದ್ದ ಭದ್ರತಾ ಸಿಬ್ಬಂದಿಗೆ ಮೊರೆಯಿಟ್ಟರು. ಕೊನೆಗೆ ಇವರ ಮನವಿಗೆ ಸ್ಪಂದಿಸಿದ ರಾಜಭವನದ ಭದ್ರತಾ ಸಿಬ್ಬಂದಿ ವೃದ್ಧನನ್ನ ಸಂಜಯ್ ಗಾಂಧಿ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಸೂಚಿಸಿದರು. ಹೀಗಾಗಿ, ಕುಟುಂಬಸ್ಥರು ಸಂಜಯ್ ಗಾಂಧಿ ಆಸ್ಪತ್ರೆಗೆ ತೆರಳಿ ವೃದ್ಧರನ್ನು ಅಲ್ಲಿ ದಾಖಲಿಸಿದರು.

Published On - 1:08 pm, Sun, 19 July 20

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್