AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DCM ಲಕ್ಷಣ ಸವದಿ ಕ್ಷೇತ್ರದಲ್ಲಿ ಇದೆಂಥ ಅಂತ್ಯಸಂಸ್ಕಾರ..

ಬೆಳಗಾವಿ: ರಾಜ್ಯದಲ್ಲಿ ಸೋಂಕಿತರ ಅಂತ್ಯಕ್ರಿಯೆ ವೇಳೆ ಆಡಳಿತವು ಸಾಕಷ್ಟು ಎಡವಟ್ಟುಗಳನ್ನು ಮಾಡಿವೆ. ಇದರ ಬೆನ್ನಲ್ಲೇ ಡಿಸಿಎಂ‌ ಲಕ್ಷಣ ಸವದಿ ತವರು ಕ್ಷೇತ್ರವಾದ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಇಂಥದ್ದೇ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.  ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 54 ವರ್ಷದ ಕೊರೊನಾ ಶಂಕಿತನನ್ನ ಕಳೆದ ನಾಲ್ಕು ದಿನಗಳ ಹಿಂದೆ ಅಥಣಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಆತ ಸಾವನ್ನಪ್ಪಿದ್ದ ಎಂದು ತಿಳಿದುಬಂದಿದೆ. ಈ ವೇಳೆ ಶಂಕಿತನ ಅಂತ್ಯಕ್ರಿಯೆ ಮಾಡಲು ಮುಂದಾಗದ ಆಸ್ಪತ್ರೆ ಸಿಬ್ಬಂದಿ […]

DCM ಲಕ್ಷಣ ಸವದಿ ಕ್ಷೇತ್ರದಲ್ಲಿ ಇದೆಂಥ ಅಂತ್ಯಸಂಸ್ಕಾರ..
KUSHAL V
| Edited By: ಸಾಧು ಶ್ರೀನಾಥ್​|

Updated on: Jul 04, 2020 | 12:14 PM

Share

ಬೆಳಗಾವಿ: ರಾಜ್ಯದಲ್ಲಿ ಸೋಂಕಿತರ ಅಂತ್ಯಕ್ರಿಯೆ ವೇಳೆ ಆಡಳಿತವು ಸಾಕಷ್ಟು ಎಡವಟ್ಟುಗಳನ್ನು ಮಾಡಿವೆ. ಇದರ ಬೆನ್ನಲ್ಲೇ ಡಿಸಿಎಂ‌ ಲಕ್ಷಣ ಸವದಿ ತವರು ಕ್ಷೇತ್ರವಾದ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಇಂಥದ್ದೇ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.

 ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 54 ವರ್ಷದ ಕೊರೊನಾ ಶಂಕಿತನನ್ನ ಕಳೆದ ನಾಲ್ಕು ದಿನಗಳ ಹಿಂದೆ ಅಥಣಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಆತ ಸಾವನ್ನಪ್ಪಿದ್ದ ಎಂದು ತಿಳಿದುಬಂದಿದೆ. ಈ ವೇಳೆ ಶಂಕಿತನ ಅಂತ್ಯಕ್ರಿಯೆ ಮಾಡಲು ಮುಂದಾಗದ ಆಸ್ಪತ್ರೆ ಸಿಬ್ಬಂದಿ ಪೋಸ್ಟ್ ಮಾರ್ಟ್ಂ ಮಾಡಿ ನೇರವಾಗಿ ಶವವನ್ನ ಕುಟುಂಬಸ್ಥರಿಗೆ ಹಸ್ತಾಂತರಿಸಿ ಕೈತೊಳೆದುಕೊಂಡಿದ್ದಾರೆ.

ಕೊನೆಗೆ, ತಮ್ಮ ಸ್ವಂತ ಹಣದಲ್ಲೇ PPE ಕಿಟ್​ಗಳನ್ನ ಖರೀದಿಸಿದ ಕುಟುಂಬಸ್ಥರು ಬೆಡ್​ಶೀಟ್​ನಲ್ಲೇ ಮೃತದೇಹವನ್ನ ಹೊತ್ತೊಯ್ದು ನಿನ್ನೆ ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಿಸಿದರು. ಈ ಮಧ್ಯೆ ಹ್ಯಾಂಡ್ ಗ್ಲೌಸ್ ಕೂಡ ಧರಿಸದೆ ಕೆಲ ಸಂಬಂಧಿಗಳು ಸಹ ಭಾಗಿಯಾದರು. ಆದರೆ, ಆರೋಗ್ಯ ಅಧಿಕಾರಿಗಳು ಇತ್ತ ಸುಳಿಯಲೇ ಇಲ್ಲ ಎಂದು ಮೃತನ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow Us
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!