AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DCM ಲಕ್ಷಣ ಸವದಿ ಕ್ಷೇತ್ರದಲ್ಲಿ ಇದೆಂಥ ಅಂತ್ಯಸಂಸ್ಕಾರ..

ಬೆಳಗಾವಿ: ರಾಜ್ಯದಲ್ಲಿ ಸೋಂಕಿತರ ಅಂತ್ಯಕ್ರಿಯೆ ವೇಳೆ ಆಡಳಿತವು ಸಾಕಷ್ಟು ಎಡವಟ್ಟುಗಳನ್ನು ಮಾಡಿವೆ. ಇದರ ಬೆನ್ನಲ್ಲೇ ಡಿಸಿಎಂ‌ ಲಕ್ಷಣ ಸವದಿ ತವರು ಕ್ಷೇತ್ರವಾದ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಇಂಥದ್ದೇ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.  ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 54 ವರ್ಷದ ಕೊರೊನಾ ಶಂಕಿತನನ್ನ ಕಳೆದ ನಾಲ್ಕು ದಿನಗಳ ಹಿಂದೆ ಅಥಣಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಆತ ಸಾವನ್ನಪ್ಪಿದ್ದ ಎಂದು ತಿಳಿದುಬಂದಿದೆ. ಈ ವೇಳೆ ಶಂಕಿತನ ಅಂತ್ಯಕ್ರಿಯೆ ಮಾಡಲು ಮುಂದಾಗದ ಆಸ್ಪತ್ರೆ ಸಿಬ್ಬಂದಿ […]

DCM ಲಕ್ಷಣ ಸವದಿ ಕ್ಷೇತ್ರದಲ್ಲಿ ಇದೆಂಥ ಅಂತ್ಯಸಂಸ್ಕಾರ..
KUSHAL V
| Edited By: |

Updated on: Jul 04, 2020 | 12:14 PM

Share

ಬೆಳಗಾವಿ: ರಾಜ್ಯದಲ್ಲಿ ಸೋಂಕಿತರ ಅಂತ್ಯಕ್ರಿಯೆ ವೇಳೆ ಆಡಳಿತವು ಸಾಕಷ್ಟು ಎಡವಟ್ಟುಗಳನ್ನು ಮಾಡಿವೆ. ಇದರ ಬೆನ್ನಲ್ಲೇ ಡಿಸಿಎಂ‌ ಲಕ್ಷಣ ಸವದಿ ತವರು ಕ್ಷೇತ್ರವಾದ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಇಂಥದ್ದೇ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.

 ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 54 ವರ್ಷದ ಕೊರೊನಾ ಶಂಕಿತನನ್ನ ಕಳೆದ ನಾಲ್ಕು ದಿನಗಳ ಹಿಂದೆ ಅಥಣಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಆತ ಸಾವನ್ನಪ್ಪಿದ್ದ ಎಂದು ತಿಳಿದುಬಂದಿದೆ. ಈ ವೇಳೆ ಶಂಕಿತನ ಅಂತ್ಯಕ್ರಿಯೆ ಮಾಡಲು ಮುಂದಾಗದ ಆಸ್ಪತ್ರೆ ಸಿಬ್ಬಂದಿ ಪೋಸ್ಟ್ ಮಾರ್ಟ್ಂ ಮಾಡಿ ನೇರವಾಗಿ ಶವವನ್ನ ಕುಟುಂಬಸ್ಥರಿಗೆ ಹಸ್ತಾಂತರಿಸಿ ಕೈತೊಳೆದುಕೊಂಡಿದ್ದಾರೆ.

ಕೊನೆಗೆ, ತಮ್ಮ ಸ್ವಂತ ಹಣದಲ್ಲೇ PPE ಕಿಟ್​ಗಳನ್ನ ಖರೀದಿಸಿದ ಕುಟುಂಬಸ್ಥರು ಬೆಡ್​ಶೀಟ್​ನಲ್ಲೇ ಮೃತದೇಹವನ್ನ ಹೊತ್ತೊಯ್ದು ನಿನ್ನೆ ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಿಸಿದರು. ಈ ಮಧ್ಯೆ ಹ್ಯಾಂಡ್ ಗ್ಲೌಸ್ ಕೂಡ ಧರಿಸದೆ ಕೆಲ ಸಂಬಂಧಿಗಳು ಸಹ ಭಾಗಿಯಾದರು. ಆದರೆ, ಆರೋಗ್ಯ ಅಧಿಕಾರಿಗಳು ಇತ್ತ ಸುಳಿಯಲೇ ಇಲ್ಲ ಎಂದು ಮೃತನ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ