AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಂದಾನಗರಿಯಲ್ಲಿ ಮಸಣದ ಹಾದಿಯಾಯ್ತು ನರಕ ಸದೃಶ

ಬೆಳಗಾವಿ: ಜಲಾವೃತವಾದ ರಸ್ತೆಯಲ್ಲಿ ಮಸಣಕ್ಕೆ ಮೃತ ವ್ಯಕ್ತಿಯೊಬ್ಬನ ಶವ ಸಾಗಿಸಲು ಆತನ ಸಂಬಂಧಿಕರು ಪರದಾಡಿದ ದೃಶ್ಯ ಬೆಳಗಾವಿಯ ಸಾಯಿನಗರದಲ್ಲಿ ಕಂಡು ಬಂತು. ಬಡಾವಣೆಯ ಬಳಿ ಇರುವ ಬಳ್ಳಾರಿ ನಾಲೆ ಧಾರಾಕಾರ ಮಳೆಯಿಂದ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಆದ್ದರಿಂದ, ನಾಲೆಯಿಂದ ಬಡವಾಣೆಗೆ ನೀರು ನುಗ್ಗಿದ ಪರಿಣಾಮ ರಸ್ತೆ ಸಂಪೂರ್ಣವಾಗಿ ಜಲಾವೃತಗೊಂಡಿತ್ತು. ಇದರಿಂದ ಮೃತದೇಹ ಸಾಗಿಸುವ ವಾಹನಕ್ಕೆ ತೆರಳಲು ಅಡ್ಡಿಯಾಯ್ತು. ಕೊನೆಗೆ ಮೃತನ ಸಂಬಂಧಿಕರೇ ಹೆಗಲುಕೊಟ್ಟು ಶವವನ್ನು ಸಾಗಿಸಿದರು.

ಕುಂದಾನಗರಿಯಲ್ಲಿ ಮಸಣದ ಹಾದಿಯಾಯ್ತು ನರಕ ಸದೃಶ
KUSHAL V
| Edited By: |

Updated on:Aug 17, 2020 | 3:56 PM

Share

ಬೆಳಗಾವಿ: ಜಲಾವೃತವಾದ ರಸ್ತೆಯಲ್ಲಿ ಮಸಣಕ್ಕೆ ಮೃತ ವ್ಯಕ್ತಿಯೊಬ್ಬನ ಶವ ಸಾಗಿಸಲು ಆತನ ಸಂಬಂಧಿಕರು ಪರದಾಡಿದ ದೃಶ್ಯ ಬೆಳಗಾವಿಯ ಸಾಯಿನಗರದಲ್ಲಿ ಕಂಡು ಬಂತು.

ಬಡಾವಣೆಯ ಬಳಿ ಇರುವ ಬಳ್ಳಾರಿ ನಾಲೆ ಧಾರಾಕಾರ ಮಳೆಯಿಂದ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಆದ್ದರಿಂದ, ನಾಲೆಯಿಂದ ಬಡವಾಣೆಗೆ ನೀರು ನುಗ್ಗಿದ ಪರಿಣಾಮ ರಸ್ತೆ ಸಂಪೂರ್ಣವಾಗಿ ಜಲಾವೃತಗೊಂಡಿತ್ತು.

ಇದರಿಂದ ಮೃತದೇಹ ಸಾಗಿಸುವ ವಾಹನಕ್ಕೆ ತೆರಳಲು ಅಡ್ಡಿಯಾಯ್ತು. ಕೊನೆಗೆ ಮೃತನ ಸಂಬಂಧಿಕರೇ ಹೆಗಲುಕೊಟ್ಟು ಶವವನ್ನು ಸಾಗಿಸಿದರು.

Published On - 3:28 pm, Mon, 17 August 20

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ