AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘1928ರಲ್ಲಿ ಈ ಕೊರೊನಾ ಬಂದು ಹೋಗಿದೆ, ಸುಖಾಸುಮ್ಮನೆ ಯಾರನ್ನು ಕರೆದೊಯ್ಯುವುದಿಲ್ಲ’

ದಾವಣಗೆರೆ: ಕೊರೊನಾ ಹರಡದಂತೆ ತಡೆಯಲು ಸರ್ಕಾರ ಸಂಡೇ ಲಾಕ್​ಡೌನ್​ ಜಾರಿಗೊಳಿಸಿದೆ. ಆದರೆ, ಸಂಡೇ ಲಾಕ್​ಡೌನ್ ಉಲ್ಲಂಘಿಸಿ ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಬಿಜೆಪಿ ಶಾಸಕ ರೇಣುಕಾಚಾರ್ಯ ಬೆಂಬಲಿಗರೊಂದಿಗೆ ಸುತ್ತಾಟ ನಡೆಸಿರುವ ಘಟನೆ ಜಿಲ್ಲೆಯ ಕೆಂಚಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಸೀಲ್​​ಡೌನ್ ಪ್ರದೇಶದಲ್ಲಿ ಓಡಾಟ, ಜನರಿಗೆ ಕೊರೊನಾ ಪಾಠ ಸೀಲ್​ಡೌನ್ ಆಗಿರುವ ನ್ಯಾಮತಿ ತಾಲೂಕಿನ ಕೆಂಚಿಕೊಪ್ಪ ಗ್ರಾಮ ಪ್ರದೇಶದಲ್ಲಿ ತಮ್ಮ ಬೆಂಬಲಿಗರ ಜೊತೆ ಶಾಸಕ ಎಂ.ಪಿ‌.ರೇಣುಕಾಚಾರ್ಯ ಇವತ್ತು ಸುತ್ತಾಡಿದರು. ಕೆಂಚಿಕೊಪ್ಪ ಗ್ರಾಮದಲ್ಲಿ‌ ನಾಲ್ವರಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ರೇಣುಕಾಚಾರ್ಯ ಭೇಟಿಕೊಟ್ಟಿದ್ದರು. […]

‘1928ರಲ್ಲಿ ಈ ಕೊರೊನಾ ಬಂದು ಹೋಗಿದೆ, ಸುಖಾಸುಮ್ಮನೆ ಯಾರನ್ನು ಕರೆದೊಯ್ಯುವುದಿಲ್ಲ’
KUSHAL V
| Edited By: |

Updated on:Jul 12, 2020 | 2:43 PM

Share

ದಾವಣಗೆರೆ: ಕೊರೊನಾ ಹರಡದಂತೆ ತಡೆಯಲು ಸರ್ಕಾರ ಸಂಡೇ ಲಾಕ್​ಡೌನ್​ ಜಾರಿಗೊಳಿಸಿದೆ. ಆದರೆ, ಸಂಡೇ ಲಾಕ್​ಡೌನ್ ಉಲ್ಲಂಘಿಸಿ ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಬಿಜೆಪಿ ಶಾಸಕ ರೇಣುಕಾಚಾರ್ಯ ಬೆಂಬಲಿಗರೊಂದಿಗೆ ಸುತ್ತಾಟ ನಡೆಸಿರುವ ಘಟನೆ ಜಿಲ್ಲೆಯ ಕೆಂಚಿಕೊಪ್ಪ ಗ್ರಾಮದಲ್ಲಿ ನಡೆದಿದೆ.

ಸೀಲ್​​ಡೌನ್ ಪ್ರದೇಶದಲ್ಲಿ ಓಡಾಟ, ಜನರಿಗೆ ಕೊರೊನಾ ಪಾಠ ಸೀಲ್​ಡೌನ್ ಆಗಿರುವ ನ್ಯಾಮತಿ ತಾಲೂಕಿನ ಕೆಂಚಿಕೊಪ್ಪ ಗ್ರಾಮ ಪ್ರದೇಶದಲ್ಲಿ ತಮ್ಮ ಬೆಂಬಲಿಗರ ಜೊತೆ ಶಾಸಕ ಎಂ.ಪಿ‌.ರೇಣುಕಾಚಾರ್ಯ ಇವತ್ತು ಸುತ್ತಾಡಿದರು. ಕೆಂಚಿಕೊಪ್ಪ ಗ್ರಾಮದಲ್ಲಿ‌ ನಾಲ್ವರಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ರೇಣುಕಾಚಾರ್ಯ ಭೇಟಿಕೊಟ್ಟಿದ್ದರು. ಇದಲ್ಲದೆ, ಅಲ್ಲಿನ ಸ್ಥಳೀಯರಿಗೆ ಕೊರೊನಾ ಬಗ್ಗೆ ಪಾಠ ಮಾಡಲು ಸಹ ಮುಂದಾದರು.

1928ರಲ್ಲಿ ಈ ಕೊರೊನಾ ವೈರಸ್ ಬಂದು ಹೋಗಿದೆ. ಸುಖಾಸುಮ್ಮನೆ ಯಾರನ್ನೂ ಕರೆದೊಯ್ಯುವುದಿಲ್ಲ ಎಂದು ಅಲ್ಲಿನ ಜನರಿಗೆ ರೇಣುಕಾಚಾರ್ಯ ಧೈರ್ಯ ತುಂಬಲು ಮುಂದಾದರು. ಅಚ್ಚರಿಯೆಂದರೆ ಕೊರೊನಾ ವೈರಸ್​ ಜಗತ್ತಿನಲ್ಲಿ ಪತ್ತೆಯಾಗಿದ್ದು ಇತ್ತೀಚೆಗಷ್ಟೇ. ಹೀಗಾಗಿ, ಈ ಹಿಂದೆ ವೈರಸ್​ ಕಂಡು ಬರಲು ಹೇಗೆ ಸಾಧ್ಯ ಎಂದು ಸ್ಥಳೀಯರು ಅಚ್ಚರಿಪಟ್ಟರು.

Published On - 12:32 pm, Sun, 12 July 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ