AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘1928ರಲ್ಲಿ ಈ ಕೊರೊನಾ ಬಂದು ಹೋಗಿದೆ, ಸುಖಾಸುಮ್ಮನೆ ಯಾರನ್ನು ಕರೆದೊಯ್ಯುವುದಿಲ್ಲ’

ದಾವಣಗೆರೆ: ಕೊರೊನಾ ಹರಡದಂತೆ ತಡೆಯಲು ಸರ್ಕಾರ ಸಂಡೇ ಲಾಕ್​ಡೌನ್​ ಜಾರಿಗೊಳಿಸಿದೆ. ಆದರೆ, ಸಂಡೇ ಲಾಕ್​ಡೌನ್ ಉಲ್ಲಂಘಿಸಿ ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಬಿಜೆಪಿ ಶಾಸಕ ರೇಣುಕಾಚಾರ್ಯ ಬೆಂಬಲಿಗರೊಂದಿಗೆ ಸುತ್ತಾಟ ನಡೆಸಿರುವ ಘಟನೆ ಜಿಲ್ಲೆಯ ಕೆಂಚಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಸೀಲ್​​ಡೌನ್ ಪ್ರದೇಶದಲ್ಲಿ ಓಡಾಟ, ಜನರಿಗೆ ಕೊರೊನಾ ಪಾಠ ಸೀಲ್​ಡೌನ್ ಆಗಿರುವ ನ್ಯಾಮತಿ ತಾಲೂಕಿನ ಕೆಂಚಿಕೊಪ್ಪ ಗ್ರಾಮ ಪ್ರದೇಶದಲ್ಲಿ ತಮ್ಮ ಬೆಂಬಲಿಗರ ಜೊತೆ ಶಾಸಕ ಎಂ.ಪಿ‌.ರೇಣುಕಾಚಾರ್ಯ ಇವತ್ತು ಸುತ್ತಾಡಿದರು. ಕೆಂಚಿಕೊಪ್ಪ ಗ್ರಾಮದಲ್ಲಿ‌ ನಾಲ್ವರಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ರೇಣುಕಾಚಾರ್ಯ ಭೇಟಿಕೊಟ್ಟಿದ್ದರು. […]

‘1928ರಲ್ಲಿ ಈ ಕೊರೊನಾ ಬಂದು ಹೋಗಿದೆ, ಸುಖಾಸುಮ್ಮನೆ ಯಾರನ್ನು ಕರೆದೊಯ್ಯುವುದಿಲ್ಲ’
KUSHAL V
| Updated By: |

Updated on:Jul 12, 2020 | 2:43 PM

Share

ದಾವಣಗೆರೆ: ಕೊರೊನಾ ಹರಡದಂತೆ ತಡೆಯಲು ಸರ್ಕಾರ ಸಂಡೇ ಲಾಕ್​ಡೌನ್​ ಜಾರಿಗೊಳಿಸಿದೆ. ಆದರೆ, ಸಂಡೇ ಲಾಕ್​ಡೌನ್ ಉಲ್ಲಂಘಿಸಿ ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಬಿಜೆಪಿ ಶಾಸಕ ರೇಣುಕಾಚಾರ್ಯ ಬೆಂಬಲಿಗರೊಂದಿಗೆ ಸುತ್ತಾಟ ನಡೆಸಿರುವ ಘಟನೆ ಜಿಲ್ಲೆಯ ಕೆಂಚಿಕೊಪ್ಪ ಗ್ರಾಮದಲ್ಲಿ ನಡೆದಿದೆ.

ಸೀಲ್​​ಡೌನ್ ಪ್ರದೇಶದಲ್ಲಿ ಓಡಾಟ, ಜನರಿಗೆ ಕೊರೊನಾ ಪಾಠ ಸೀಲ್​ಡೌನ್ ಆಗಿರುವ ನ್ಯಾಮತಿ ತಾಲೂಕಿನ ಕೆಂಚಿಕೊಪ್ಪ ಗ್ರಾಮ ಪ್ರದೇಶದಲ್ಲಿ ತಮ್ಮ ಬೆಂಬಲಿಗರ ಜೊತೆ ಶಾಸಕ ಎಂ.ಪಿ‌.ರೇಣುಕಾಚಾರ್ಯ ಇವತ್ತು ಸುತ್ತಾಡಿದರು. ಕೆಂಚಿಕೊಪ್ಪ ಗ್ರಾಮದಲ್ಲಿ‌ ನಾಲ್ವರಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ರೇಣುಕಾಚಾರ್ಯ ಭೇಟಿಕೊಟ್ಟಿದ್ದರು. ಇದಲ್ಲದೆ, ಅಲ್ಲಿನ ಸ್ಥಳೀಯರಿಗೆ ಕೊರೊನಾ ಬಗ್ಗೆ ಪಾಠ ಮಾಡಲು ಸಹ ಮುಂದಾದರು.

1928ರಲ್ಲಿ ಈ ಕೊರೊನಾ ವೈರಸ್ ಬಂದು ಹೋಗಿದೆ. ಸುಖಾಸುಮ್ಮನೆ ಯಾರನ್ನೂ ಕರೆದೊಯ್ಯುವುದಿಲ್ಲ ಎಂದು ಅಲ್ಲಿನ ಜನರಿಗೆ ರೇಣುಕಾಚಾರ್ಯ ಧೈರ್ಯ ತುಂಬಲು ಮುಂದಾದರು. ಅಚ್ಚರಿಯೆಂದರೆ ಕೊರೊನಾ ವೈರಸ್​ ಜಗತ್ತಿನಲ್ಲಿ ಪತ್ತೆಯಾಗಿದ್ದು ಇತ್ತೀಚೆಗಷ್ಟೇ. ಹೀಗಾಗಿ, ಈ ಹಿಂದೆ ವೈರಸ್​ ಕಂಡು ಬರಲು ಹೇಗೆ ಸಾಧ್ಯ ಎಂದು ಸ್ಥಳೀಯರು ಅಚ್ಚರಿಪಟ್ಟರು.

Published On - 12:32 pm, Sun, 12 July 20

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್