AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘1928ರಲ್ಲಿ ಈ ಕೊರೊನಾ ಬಂದು ಹೋಗಿದೆ, ಸುಖಾಸುಮ್ಮನೆ ಯಾರನ್ನು ಕರೆದೊಯ್ಯುವುದಿಲ್ಲ’

ದಾವಣಗೆರೆ: ಕೊರೊನಾ ಹರಡದಂತೆ ತಡೆಯಲು ಸರ್ಕಾರ ಸಂಡೇ ಲಾಕ್​ಡೌನ್​ ಜಾರಿಗೊಳಿಸಿದೆ. ಆದರೆ, ಸಂಡೇ ಲಾಕ್​ಡೌನ್ ಉಲ್ಲಂಘಿಸಿ ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಬಿಜೆಪಿ ಶಾಸಕ ರೇಣುಕಾಚಾರ್ಯ ಬೆಂಬಲಿಗರೊಂದಿಗೆ ಸುತ್ತಾಟ ನಡೆಸಿರುವ ಘಟನೆ ಜಿಲ್ಲೆಯ ಕೆಂಚಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಸೀಲ್​​ಡೌನ್ ಪ್ರದೇಶದಲ್ಲಿ ಓಡಾಟ, ಜನರಿಗೆ ಕೊರೊನಾ ಪಾಠ ಸೀಲ್​ಡೌನ್ ಆಗಿರುವ ನ್ಯಾಮತಿ ತಾಲೂಕಿನ ಕೆಂಚಿಕೊಪ್ಪ ಗ್ರಾಮ ಪ್ರದೇಶದಲ್ಲಿ ತಮ್ಮ ಬೆಂಬಲಿಗರ ಜೊತೆ ಶಾಸಕ ಎಂ.ಪಿ‌.ರೇಣುಕಾಚಾರ್ಯ ಇವತ್ತು ಸುತ್ತಾಡಿದರು. ಕೆಂಚಿಕೊಪ್ಪ ಗ್ರಾಮದಲ್ಲಿ‌ ನಾಲ್ವರಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ರೇಣುಕಾಚಾರ್ಯ ಭೇಟಿಕೊಟ್ಟಿದ್ದರು. […]

‘1928ರಲ್ಲಿ ಈ ಕೊರೊನಾ ಬಂದು ಹೋಗಿದೆ, ಸುಖಾಸುಮ್ಮನೆ ಯಾರನ್ನು ಕರೆದೊಯ್ಯುವುದಿಲ್ಲ’
KUSHAL V
| Edited By: |

Updated on:Jul 12, 2020 | 2:43 PM

Share

ದಾವಣಗೆರೆ: ಕೊರೊನಾ ಹರಡದಂತೆ ತಡೆಯಲು ಸರ್ಕಾರ ಸಂಡೇ ಲಾಕ್​ಡೌನ್​ ಜಾರಿಗೊಳಿಸಿದೆ. ಆದರೆ, ಸಂಡೇ ಲಾಕ್​ಡೌನ್ ಉಲ್ಲಂಘಿಸಿ ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಬಿಜೆಪಿ ಶಾಸಕ ರೇಣುಕಾಚಾರ್ಯ ಬೆಂಬಲಿಗರೊಂದಿಗೆ ಸುತ್ತಾಟ ನಡೆಸಿರುವ ಘಟನೆ ಜಿಲ್ಲೆಯ ಕೆಂಚಿಕೊಪ್ಪ ಗ್ರಾಮದಲ್ಲಿ ನಡೆದಿದೆ.

ಸೀಲ್​​ಡೌನ್ ಪ್ರದೇಶದಲ್ಲಿ ಓಡಾಟ, ಜನರಿಗೆ ಕೊರೊನಾ ಪಾಠ ಸೀಲ್​ಡೌನ್ ಆಗಿರುವ ನ್ಯಾಮತಿ ತಾಲೂಕಿನ ಕೆಂಚಿಕೊಪ್ಪ ಗ್ರಾಮ ಪ್ರದೇಶದಲ್ಲಿ ತಮ್ಮ ಬೆಂಬಲಿಗರ ಜೊತೆ ಶಾಸಕ ಎಂ.ಪಿ‌.ರೇಣುಕಾಚಾರ್ಯ ಇವತ್ತು ಸುತ್ತಾಡಿದರು. ಕೆಂಚಿಕೊಪ್ಪ ಗ್ರಾಮದಲ್ಲಿ‌ ನಾಲ್ವರಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ರೇಣುಕಾಚಾರ್ಯ ಭೇಟಿಕೊಟ್ಟಿದ್ದರು. ಇದಲ್ಲದೆ, ಅಲ್ಲಿನ ಸ್ಥಳೀಯರಿಗೆ ಕೊರೊನಾ ಬಗ್ಗೆ ಪಾಠ ಮಾಡಲು ಸಹ ಮುಂದಾದರು.

1928ರಲ್ಲಿ ಈ ಕೊರೊನಾ ವೈರಸ್ ಬಂದು ಹೋಗಿದೆ. ಸುಖಾಸುಮ್ಮನೆ ಯಾರನ್ನೂ ಕರೆದೊಯ್ಯುವುದಿಲ್ಲ ಎಂದು ಅಲ್ಲಿನ ಜನರಿಗೆ ರೇಣುಕಾಚಾರ್ಯ ಧೈರ್ಯ ತುಂಬಲು ಮುಂದಾದರು. ಅಚ್ಚರಿಯೆಂದರೆ ಕೊರೊನಾ ವೈರಸ್​ ಜಗತ್ತಿನಲ್ಲಿ ಪತ್ತೆಯಾಗಿದ್ದು ಇತ್ತೀಚೆಗಷ್ಟೇ. ಹೀಗಾಗಿ, ಈ ಹಿಂದೆ ವೈರಸ್​ ಕಂಡು ಬರಲು ಹೇಗೆ ಸಾಧ್ಯ ಎಂದು ಸ್ಥಳೀಯರು ಅಚ್ಚರಿಪಟ್ಟರು.

Published On - 12:32 pm, Sun, 12 July 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್