AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ನಡುವೆಯೂ ಜಾತ್ರೆಗೆ ಸಿದ್ಧತೆ, ಬೋರ್ ವೆಲ್ ಮಂಜನಿಗಾಗಿ ಪೊಲೀಸ್ ಹುಡುಕಾಟ

ಬೆಂಗಳೂರು: ಕಮಲ ನಗರದಲ್ಲಿ ಲಾಕ್​​ಡೌನ್​ ಉಲ್ಲಂಘಿಸಿ ಮಾರಮ್ಮ ಜಾತ್ರೆ ಮಾಡುವುದಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಹೀಗಾಗಿ ರಾತ್ರಿಯಿಡಿ ದೇವಸ್ಥಾನದ ಮುಂದೆ ಪೊಲೀಸರು ಜಮಾವಣೆಗೊಂಡಿದ್ದಾರೆ. ಸಚಿವ ಗೋಪಾಲಯ್ಯ, ಸ್ಥಳೀಯ ಶಾಸಕ ಜಾತ್ರೆ ಮಾಡುವುದು ಬೇಡ ಎಂದಿದ್ದರು. ಆದರೆ ಸಚಿವರ ಮಾತನ್ನು ದಿಕ್ಕರಿಸಿ ಜಾತ್ರೆ ಮಾಡುವುದಾಗಿ ಪಟ್ಟು ಹಿಡಿದಿದ್ದಾರೆ. ಮಂಜ ಅಲಿಯಾಸ್​ ಬೋರ್ ವೆಲ್ ಮಂಜ ಜಾತ್ರೆ ಮಾಡೇ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾನೆ. ಪೊಲೀಸರ ವಿರೋಧದ‌ ನಡುವೆಯೂ ಸ್ಥಳೀಯರು ಜಾತ್ರೆಗೆ ತಯಾರಿ ಮಾಡಿಕೊಂಡಿದ್ದಾರೆ. ಕರಗ ಮತ್ತು ಕೋಳಿ ಬಲಿ ಕೊಡುವ […]

ಲಾಕ್​ಡೌನ್​ ನಡುವೆಯೂ ಜಾತ್ರೆಗೆ ಸಿದ್ಧತೆ,  ಬೋರ್ ವೆಲ್ ಮಂಜನಿಗಾಗಿ ಪೊಲೀಸ್ ಹುಡುಕಾಟ
ಆಯೇಷಾ ಬಾನು
| Edited By: |

Updated on:Jul 26, 2020 | 3:58 PM

Share

ಬೆಂಗಳೂರು: ಕಮಲ ನಗರದಲ್ಲಿ ಲಾಕ್​​ಡೌನ್​ ಉಲ್ಲಂಘಿಸಿ ಮಾರಮ್ಮ ಜಾತ್ರೆ ಮಾಡುವುದಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಹೀಗಾಗಿ ರಾತ್ರಿಯಿಡಿ ದೇವಸ್ಥಾನದ ಮುಂದೆ ಪೊಲೀಸರು ಜಮಾವಣೆಗೊಂಡಿದ್ದಾರೆ.

ಸಚಿವ ಗೋಪಾಲಯ್ಯ, ಸ್ಥಳೀಯ ಶಾಸಕ ಜಾತ್ರೆ ಮಾಡುವುದು ಬೇಡ ಎಂದಿದ್ದರು. ಆದರೆ ಸಚಿವರ ಮಾತನ್ನು ದಿಕ್ಕರಿಸಿ ಜಾತ್ರೆ ಮಾಡುವುದಾಗಿ ಪಟ್ಟು ಹಿಡಿದಿದ್ದಾರೆ. ಮಂಜ ಅಲಿಯಾಸ್​ ಬೋರ್ ವೆಲ್ ಮಂಜ ಜಾತ್ರೆ ಮಾಡೇ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾನೆ.

ಪೊಲೀಸರ ವಿರೋಧದ‌ ನಡುವೆಯೂ ಸ್ಥಳೀಯರು ಜಾತ್ರೆಗೆ ತಯಾರಿ ಮಾಡಿಕೊಂಡಿದ್ದಾರೆ. ಕರಗ ಮತ್ತು ಕೋಳಿ ಬಲಿ ಕೊಡುವ ಪದ್ದತಿ ಇರುವ ಮಾರಮ್ಮ ದೇವಾಲಯದ ಮುಂದೆ ಕಂಬ ನೆಟ್ಟು ಜಾತ್ರೆಗೆ ಸಕಲ ಸಿದ್ಧತೆ ನಡೆದಿದೆ. ಸದ್ಯ ಈಗ ಮಂಜನಿಗಾಗಿ ಬಸವೇಶ್ವರನಗರ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Published On - 9:26 am, Sun, 26 July 20

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್