AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆ ಮಳೆ: ಮನೆ, ಕಾರು, ಬೈಕ್ ಜಲಾವೃತ.. ಟೆರೇಸ್ ಮೇಲೆ ಕುಳಿತ ನಿವಾಸಿಗಳು!

ಬೆಂಗಳೂರು: ರಾಜಧಾನಿಯಲ್ಲಿ ನೆನ್ನೆ ತಡರಾತ್ರಿ ಸುರಿದ ಮಳೆ ಭಾರಿ ಅವಾಂತರವನ್ನು ಸೃಷ್ಟಿಸಿದೆ. ರಾತ್ರಿ ಸುರಿದ ಮಳೆಗೆ ಹೆಣ್ಣೂರು ಬಂಡೆಯ ವಡ್ಡರ ಪಾಳ್ಯ ಜಲಾವೃತಗೊಂಡಿದೆ. ಶಿರಡಿ ಸಾಯಿಬಾಬಾ ಟೆಂಪಲ್ ಸ್ಟ್ರೀಟ್​ನಲ್ಲಿ ಸುಮಾರು ನೂರಕ್ಕೂ ಹೆಚ್ಚು ಮನೆಗಳು ಮಳೆ ನೀರಿನಲ್ಲಿ ಮುಳುಗಿವೆ. ಮನೆಗಳು ಜಲಾವೃತಗೊಂಡ ಹಿನ್ನೆಲೆಯಲ್ಲಿ ನಿವಾಸಿಗಳು ಮಧ್ಯರಾತ್ರಿಯಿಂದ ಮನೆಯ ಟೆರೇಸ್ ಮೇಲೆಯೇ ಕುಳಿತಿದ್ದಾರೆ. ಚಳಿಯಲಿ, ಮಳೆಯಲ್ಲೇ ಜೀವವನ್ನು ಕೈಯಲ್ಲಿ ಹಿಡಿದು ರಾತ್ರಿ ಕಳೆದಿದ್ದಾರೆ. 20 ಕಾರುಗಳು, ಐವತ್ತಕ್ಕೂ ಹೆಚ್ಚು ಬೈಕ್​ಗಳು ನೀರಿನಲ್ಲಿ ಮುಳುಗಿವೆ. ಕಮ್ಮನಹಳ್ಳಿ, ನಾಗವಾರದಿಂದ ಬರುವ ರಾಜಕಾಲುವೆಯ […]

ಮಳೆ ಮಳೆ: ಮನೆ, ಕಾರು, ಬೈಕ್ ಜಲಾವೃತ.. ಟೆರೇಸ್ ಮೇಲೆ ಕುಳಿತ ನಿವಾಸಿಗಳು!
ಆಯೇಷಾ ಬಾನು
| Edited By: |

Updated on:Sep 09, 2020 | 9:29 AM

Share

ಬೆಂಗಳೂರು: ರಾಜಧಾನಿಯಲ್ಲಿ ನೆನ್ನೆ ತಡರಾತ್ರಿ ಸುರಿದ ಮಳೆ ಭಾರಿ ಅವಾಂತರವನ್ನು ಸೃಷ್ಟಿಸಿದೆ. ರಾತ್ರಿ ಸುರಿದ ಮಳೆಗೆ ಹೆಣ್ಣೂರು ಬಂಡೆಯ ವಡ್ಡರ ಪಾಳ್ಯ ಜಲಾವೃತಗೊಂಡಿದೆ. ಶಿರಡಿ ಸಾಯಿಬಾಬಾ ಟೆಂಪಲ್ ಸ್ಟ್ರೀಟ್​ನಲ್ಲಿ ಸುಮಾರು ನೂರಕ್ಕೂ ಹೆಚ್ಚು ಮನೆಗಳು ಮಳೆ ನೀರಿನಲ್ಲಿ ಮುಳುಗಿವೆ.

ಮನೆಗಳು ಜಲಾವೃತಗೊಂಡ ಹಿನ್ನೆಲೆಯಲ್ಲಿ ನಿವಾಸಿಗಳು ಮಧ್ಯರಾತ್ರಿಯಿಂದ ಮನೆಯ ಟೆರೇಸ್ ಮೇಲೆಯೇ ಕುಳಿತಿದ್ದಾರೆ. ಚಳಿಯಲಿ, ಮಳೆಯಲ್ಲೇ ಜೀವವನ್ನು ಕೈಯಲ್ಲಿ ಹಿಡಿದು ರಾತ್ರಿ ಕಳೆದಿದ್ದಾರೆ. 20 ಕಾರುಗಳು, ಐವತ್ತಕ್ಕೂ ಹೆಚ್ಚು ಬೈಕ್​ಗಳು ನೀರಿನಲ್ಲಿ ಮುಳುಗಿವೆ.

ಕಮ್ಮನಹಳ್ಳಿ, ನಾಗವಾರದಿಂದ ಬರುವ ರಾಜಕಾಲುವೆಯ ನೀರು ಓವರ್ ಫ್ಲೋ ಆಗಿ ಸಾಯಿಬಾಬಾ ಟೆಂಪಲ್ ಲೇಔಟ್​ಗೆ ನುಗ್ಗಿದರಿಂದ ಈ ಘಟನೆ ಸಂಭವಿಸಿದೆ.

Published On - 8:28 am, Wed, 9 September 20

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?