AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೇಬಿನಲ್ಲಿ ಒಂದು ನಯಾ ಪೈಸೆ ಇಲ್ಲ, ದಂಡ ಹೇಗೆ ಕಟ್ಟೋಣ: ಮಾರ್ಷಲ್‌ಗಳ ವಿರುದ್ಧ ತಿರುಗಿಬಿದ್ದ ಜನ

ಬೆಂಗಳೂರು: ಮಾಸ್ಕ್ ಧರಿಸದವರಿಗೆ 1,000 ರೂಪಾಯಿ ದಂಡ ವಿಧಿಸಿದ ಹಿನ್ನೆಲೆಯಲ್ಲಿ BBMP ಮಾರ್ಷಲ್‌ಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕಿರುವ ಘಟನೆ T.ದಾಸರಹಳ್ಳಿ ಪೈಪ್‌ಲೈನ್ ರಸ್ತೆಯಲ್ಲಿ ನಡೆದಿದೆ. 6 ತಿಂಗಳಿಂದ ಮನೆ ಬಾಡಿಗೆ ಕಟ್ಟಿಲ್ಲ, ವಿದ್ಯುತ್ ಬಿಲ್ ಕಟ್ಟಿಲ್ಲ. ಜೇಬಿನಲ್ಲಿ ಒಂದು ಪೈಸೆಯೂ ಇಲ್ಲ. ಹಾಗಿರುವಾಗ ದಂಡ ಹೇಗೆ ಕಟ್ಟೋಣ ಹೇಳಿ ಅಂತಾ BBMP ಮಾರ್ಷಲ್‌ಗಳ ವಿರುದ್ಧ ಜನರು ತಿರುಗಿಬಿದ್ದಿದ್ದಾರೆ. ಹಾಗಾಗಿ, ದಂಡ ಪಾವತಿಸದವರನ್ನ ಪೊಲೀಸರು ಠಾಣೆಗೆ ಕರೆದೊಯ್ದರು. ರಾಜ್ಯ ಸರ್ಕಾರವೇ ನಮಗೆ ಉಚಿತವಾಗಿ ಮಾಸ್ಕ್ ನೀಡಲಿ. ಮಾಸ್ಕ್ […]

ಜೇಬಿನಲ್ಲಿ ಒಂದು ನಯಾ ಪೈಸೆ ಇಲ್ಲ, ದಂಡ ಹೇಗೆ ಕಟ್ಟೋಣ: ಮಾರ್ಷಲ್‌ಗಳ ವಿರುದ್ಧ ತಿರುಗಿಬಿದ್ದ ಜನ
KUSHAL V
| Edited By: |

Updated on: Oct 03, 2020 | 3:08 PM

Share

ಬೆಂಗಳೂರು: ಮಾಸ್ಕ್ ಧರಿಸದವರಿಗೆ 1,000 ರೂಪಾಯಿ ದಂಡ ವಿಧಿಸಿದ ಹಿನ್ನೆಲೆಯಲ್ಲಿ BBMP ಮಾರ್ಷಲ್‌ಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕಿರುವ ಘಟನೆ T.ದಾಸರಹಳ್ಳಿ ಪೈಪ್‌ಲೈನ್ ರಸ್ತೆಯಲ್ಲಿ ನಡೆದಿದೆ. 6 ತಿಂಗಳಿಂದ ಮನೆ ಬಾಡಿಗೆ ಕಟ್ಟಿಲ್ಲ, ವಿದ್ಯುತ್ ಬಿಲ್ ಕಟ್ಟಿಲ್ಲ. ಜೇಬಿನಲ್ಲಿ ಒಂದು ಪೈಸೆಯೂ ಇಲ್ಲ. ಹಾಗಿರುವಾಗ ದಂಡ ಹೇಗೆ ಕಟ್ಟೋಣ ಹೇಳಿ ಅಂತಾ BBMP ಮಾರ್ಷಲ್‌ಗಳ ವಿರುದ್ಧ ಜನರು ತಿರುಗಿಬಿದ್ದಿದ್ದಾರೆ. ಹಾಗಾಗಿ, ದಂಡ ಪಾವತಿಸದವರನ್ನ ಪೊಲೀಸರು ಠಾಣೆಗೆ ಕರೆದೊಯ್ದರು.

ರಾಜ್ಯ ಸರ್ಕಾರವೇ ನಮಗೆ ಉಚಿತವಾಗಿ ಮಾಸ್ಕ್ ನೀಡಲಿ. ಮಾಸ್ಕ್ ಕೊಟ್ಟು ಆನಂತರ ಕಡ್ಡಾಯ ಮಾಡಲಿ ಎಂದು ಜನ ಕಿಡಿಕಾರಿದ್ದಾರೆ. ಕೇವಲ ದಂಡ ವಸೂಲಿಮಾಡಿದರೆ ಏನು ಪ್ರಯೋಜನವಿಲ್ಲ ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?