AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ವಾರಿಯರ್​ಗೆ ನಿವೃತ್ತ IPS ಅಜಯ್ ಕುಮಾರ್ ಸಿಂಗ್‌ ಸನ್ಮಾನ

ಬೆಂಗಳೂರು: ಕೊರೊನಾ ಹಾವಳಿಯ ನಡುವೆಯೂ ಎದೆಗುಂದದೆ ಕಾರ್ಯನಿರ್ವಹಿಸಿದ್ದ ಕೋವಿಡ್​ ವಾರಿಯರ್​ಗೆ ನಿವೃತ್ತ ಐಪಿಎಸ್ ಅಧಿಕಾರಿ ಅಜಯ್ ಕುಮಾರ್ ಸಿಂಗ್ ಸನ್ಮಾನ ಮಾಡಿದ್ದಾರೆ. ಕೋವಿಡ್ ಸಮಯದಲ್ಲಿ ಸಾಕಷ್ಟು ಕೆಲಸ ಮಾಡಿದ್ದ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಮಹಿಳಾ ಹೆಡ್ ಕಾನ್ಸ್‌ಟೇಬಲ್ ಆಗಿ ಕೆಲಸ ಮಾಡ್ತಿದ್ದ ಚೆನ್ನಮ್ಮ ಎಂಬುವವರಿಗೆ ನಿವೃತ್ತ ಐಪಿಎಸ್ ಅಧಿಕಾರಿ ಅಜಯ್ ಕುಮಾರ್ ಸಿಂಗ್ ಸನ್ಮಾನ ಮಾಡಿದರು. ಸನ್ಮಾನದ ಜೊತೆಗೆ ಐದು ಸಾವಿರ ಕ್ಯಾಶ್ ರಿವಾರ್ಡ್ ನೀಡಿ ಮಹಿಳಾ ಹೆಡ್ ಕಾನ್ಸ್‌ಟೇಬಲ್ ಚೆನ್ನಮ್ಮ ಅವರ ಮನೋಬಲವನ್ನು ಹೆಚ್ಚಿಸಿದ್ದಾರೆ.

ಮಹಿಳಾ ವಾರಿಯರ್​ಗೆ ನಿವೃತ್ತ IPS ಅಜಯ್ ಕುಮಾರ್ ಸಿಂಗ್‌ ಸನ್ಮಾನ
ಪೃಥ್ವಿಶಂಕರ
| Edited By: |

Updated on: Nov 21, 2020 | 2:22 PM

Share

ಬೆಂಗಳೂರು: ಕೊರೊನಾ ಹಾವಳಿಯ ನಡುವೆಯೂ ಎದೆಗುಂದದೆ ಕಾರ್ಯನಿರ್ವಹಿಸಿದ್ದ ಕೋವಿಡ್​ ವಾರಿಯರ್​ಗೆ ನಿವೃತ್ತ ಐಪಿಎಸ್ ಅಧಿಕಾರಿ ಅಜಯ್ ಕುಮಾರ್ ಸಿಂಗ್ ಸನ್ಮಾನ ಮಾಡಿದ್ದಾರೆ.

ಕೋವಿಡ್ ಸಮಯದಲ್ಲಿ ಸಾಕಷ್ಟು ಕೆಲಸ ಮಾಡಿದ್ದ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಮಹಿಳಾ ಹೆಡ್ ಕಾನ್ಸ್‌ಟೇಬಲ್ ಆಗಿ ಕೆಲಸ ಮಾಡ್ತಿದ್ದ ಚೆನ್ನಮ್ಮ ಎಂಬುವವರಿಗೆ ನಿವೃತ್ತ ಐಪಿಎಸ್ ಅಧಿಕಾರಿ ಅಜಯ್ ಕುಮಾರ್ ಸಿಂಗ್ ಸನ್ಮಾನ ಮಾಡಿದರು.

ಸನ್ಮಾನದ ಜೊತೆಗೆ ಐದು ಸಾವಿರ ಕ್ಯಾಶ್ ರಿವಾರ್ಡ್ ನೀಡಿ ಮಹಿಳಾ ಹೆಡ್ ಕಾನ್ಸ್‌ಟೇಬಲ್ ಚೆನ್ನಮ್ಮ ಅವರ ಮನೋಬಲವನ್ನು ಹೆಚ್ಚಿಸಿದ್ದಾರೆ.

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ