ಮಹಿಳಾ ವಾರಿಯರ್​ಗೆ ನಿವೃತ್ತ IPS ಅಜಯ್ ಕುಮಾರ್ ಸಿಂಗ್‌ ಸನ್ಮಾನ

ಬೆಂಗಳೂರು: ಕೊರೊನಾ ಹಾವಳಿಯ ನಡುವೆಯೂ ಎದೆಗುಂದದೆ ಕಾರ್ಯನಿರ್ವಹಿಸಿದ್ದ ಕೋವಿಡ್​ ವಾರಿಯರ್​ಗೆ ನಿವೃತ್ತ ಐಪಿಎಸ್ ಅಧಿಕಾರಿ ಅಜಯ್ ಕುಮಾರ್ ಸಿಂಗ್ ಸನ್ಮಾನ ಮಾಡಿದ್ದಾರೆ. ಕೋವಿಡ್ ಸಮಯದಲ್ಲಿ ಸಾಕಷ್ಟು ಕೆಲಸ ಮಾಡಿದ್ದ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಮಹಿಳಾ ಹೆಡ್ ಕಾನ್ಸ್‌ಟೇಬಲ್ ಆಗಿ ಕೆಲಸ ಮಾಡ್ತಿದ್ದ ಚೆನ್ನಮ್ಮ ಎಂಬುವವರಿಗೆ ನಿವೃತ್ತ ಐಪಿಎಸ್ ಅಧಿಕಾರಿ ಅಜಯ್ ಕುಮಾರ್ ಸಿಂಗ್ ಸನ್ಮಾನ ಮಾಡಿದರು. ಸನ್ಮಾನದ ಜೊತೆಗೆ ಐದು ಸಾವಿರ ಕ್ಯಾಶ್ ರಿವಾರ್ಡ್ ನೀಡಿ ಮಹಿಳಾ ಹೆಡ್ ಕಾನ್ಸ್‌ಟೇಬಲ್ ಚೆನ್ನಮ್ಮ ಅವರ ಮನೋಬಲವನ್ನು ಹೆಚ್ಚಿಸಿದ್ದಾರೆ.

ಮಹಿಳಾ ವಾರಿಯರ್​ಗೆ ನಿವೃತ್ತ IPS ಅಜಯ್ ಕುಮಾರ್ ಸಿಂಗ್‌ ಸನ್ಮಾನ
Edited By: ಸಾಧು ಶ್ರೀನಾಥ್​

Updated on: Nov 21, 2020 | 2:22 PM

ಬೆಂಗಳೂರು: ಕೊರೊನಾ ಹಾವಳಿಯ ನಡುವೆಯೂ ಎದೆಗುಂದದೆ ಕಾರ್ಯನಿರ್ವಹಿಸಿದ್ದ ಕೋವಿಡ್​ ವಾರಿಯರ್​ಗೆ ನಿವೃತ್ತ ಐಪಿಎಸ್ ಅಧಿಕಾರಿ ಅಜಯ್ ಕುಮಾರ್ ಸಿಂಗ್ ಸನ್ಮಾನ ಮಾಡಿದ್ದಾರೆ.

ಕೋವಿಡ್ ಸಮಯದಲ್ಲಿ ಸಾಕಷ್ಟು ಕೆಲಸ ಮಾಡಿದ್ದ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಮಹಿಳಾ ಹೆಡ್ ಕಾನ್ಸ್‌ಟೇಬಲ್ ಆಗಿ ಕೆಲಸ ಮಾಡ್ತಿದ್ದ ಚೆನ್ನಮ್ಮ ಎಂಬುವವರಿಗೆ ನಿವೃತ್ತ ಐಪಿಎಸ್ ಅಧಿಕಾರಿ ಅಜಯ್ ಕುಮಾರ್ ಸಿಂಗ್ ಸನ್ಮಾನ ಮಾಡಿದರು.

ಸನ್ಮಾನದ ಜೊತೆಗೆ ಐದು ಸಾವಿರ ಕ್ಯಾಶ್ ರಿವಾರ್ಡ್ ನೀಡಿ ಮಹಿಳಾ ಹೆಡ್ ಕಾನ್ಸ್‌ಟೇಬಲ್ ಚೆನ್ನಮ್ಮ ಅವರ ಮನೋಬಲವನ್ನು ಹೆಚ್ಚಿಸಿದ್ದಾರೆ.

pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us