AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿವೃತ್ತ ಐಪಿಎಸ್​ ಅಧಿಕಾರಿ ಕೆವಿಆರ್​ ಟ್ಯಾಗೋರ್​ ಕೋವಿಡ್​ಗೆ ಬಲಿ

ನಿವೃತ್ತ ಐಪಿಎಸ್​ ಅಧಿಕಾರಿ ಕೆವಿಆರ್​ ಟ್ಯಾಗೋರ್​ ಕೋವಿಡ್​ಗೆ ಬಲಿ

ನಿವೃತ್ತ ಐಪಿಎಸ್​ ಅಧಿಕಾರಿ ಕೆವಿಆರ್​ ಟ್ಯಾಗೋರ್​ ಕೋವಿಡ್​ಗೆ ಬಲಿ
ನಿವೃತ್ತ ಐಪಿಎಸ್​ ಅಧಿಕಾರಿ ಕೆವಿಆರ್​ ಟ್ಯಾಗೋರ್​ ಕೋವಿಡ್​ಗೆ ಬಲಿ
ಸಾಧು ಶ್ರೀನಾಥ್​
|

Updated on:May 12, 2021 | 3:01 PM

Share

ಬೆಂಗಳೂರು: ನಿವೃತ್ತ ಐಪಿಎಸ್​ ಅಧಿಕಾರಿ ಕೆವಿಆರ್​ ಟ್ಯಾಗೋರ್ ಅವರು​ ಕೋವಿಡ್​ನಿಂದ ಮೃತಪಟ್ಟಿದ್ದಾರೆ. ಕೆವಿಆರ್​ ಟ್ಯಾಗೋರ್ ಅವರು ರಾಜ್ಯ ಪೊಲೀಸ್​ ಡಿಜಿಪಿ ಆಗಿದ್ದರು. ವಾರ್ತಾ ಇಲಾಖೆ ನಿರ್ದೇಶಕರಾಗಿದ್ದರು.

ನಿವೃತ್ತ ಹಿರಿಯ ಪೋಲಿಸ್ ಅಧಿಕಾರಿ ಕೆ.ವಿ.ಆರ್. ಟಾಗೋರ್‌ ಅವರು PSCCA (ಸುಚಿತ್ರಾ ಟ್ರಸ್ಟ್) ಅಧ್ಯಕ್ಷರಾಗಿದ್ದರು. ಅವರು ಇಂದು ಬೆಳಿಗ್ಗೆ 10.30ರ ಸುಮಾರಿಗೆ ಕೋವಿಡ್ ಸಂಬಂಧಿಸಿದ ಅನಾರೋಗ್ಯದಿಂದ ಸಾಗರ್ ಅಪೋಲೊ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಕ್ರೀಡೆಯಲ್ಲಿ ಅಪಾರ ಒಲವು ಇದ್ದ ಕೆ.ವಿ.ಆರ್. ಟಾಗೋರ್‌ ಅವರು ವಾರ್ತಾ ಇಲಾಖೆ ನಿರ್ದೇಶಕರಾಗಿದ್ದಾಗ ನಡೆದ ನ್ಯಾಷನಲ್ ಗೇಮ್ಸ್​ ಅನ್ನು ಯಶಸ್ವಿಯಾಗಿ ನಡೆಸಿಕೊಟ್ಟಿದ್ದರು.​

(retired IPS officer, Karnataka State Former DGP KVR Tagore died of Covid-19)

Published On - 2:59 pm, Wed, 12 May 21

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ