AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ ಜಿಲ್ಲೆಯಲ್ಲಿ ದಂಪತಿ ಮೇಲೆ ಮಾಜಿ ಯೋಧನಿಂದ ಮಾರಣಾಂತಿಕ ಹಲ್ಲೆ

ವಿನೋದಮ್ಮ ಮತ್ತು ರವಿ ಮಾಜಿ ಯೋಧನ ಮನೆಗೆ ಹೋಗುವ ದಾರಿಯಲ್ಲಿ ದಾರಿಯಲ್ಲಿ ಜಾನುವಾರು ಕಟ್ಟುತ್ತಿದ್ದರು. ಇದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಗಲಾಟೆಯಾಗಿ ಪೊಲೀಸ್ ಕೇಸ್ ಕೂಡ ಆಗಿತ್ತು.

ಹಾಸನ ಜಿಲ್ಲೆಯಲ್ಲಿ ದಂಪತಿ ಮೇಲೆ ಮಾಜಿ ಯೋಧನಿಂದ ಮಾರಣಾಂತಿಕ ಹಲ್ಲೆ
ಪ್ರಾತಿನಿಧಿಕ ಚಿತ್ರ
ಅರುಣ್​ ಕುಮಾರ್​ ಬೆಳ್ಳಿ
|

Updated on:Jan 11, 2021 | 10:58 PM

Share

ಹಾಸನ: ಚನ್ನರಾಯಪಟ್ಟಣ ತಾಲ್ಲೂಕಿನ ಹಿರಿಸಾವೆ ಗ್ರಾಮದ ನಿವೃತ್ತ ಯೋಧ ಚಂದ್ರಮೂರ್ತಿ ಎಂಬಾತ ರಸ್ತೆಯಲ್ಲಿ ಜಾನುವಾರು ಕಟ್ಟುವ ವಿಚಾರದಲ್ಲಿ ತನ್ನ ಓಣಿಯಲ್ಲೇ ವಾಸಿಸುವ ವಿನೋದಮ್ಮ ಹಾಗೂ ರವಿ ದಂಪತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ.

ವಿನೋದಮ್ಮ ಮತ್ತು ರವಿ ಮಾಜಿ ಯೋಧನ ಮನೆಗೆ ಹೋಗುವ ದಾರಿಯಲ್ಲಿ ದಾರಿಯಲ್ಲಿ ಜಾನುವಾರು ಕಟ್ಟುತ್ತಿದ್ದರು. ಇದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಗಲಾಟೆಯಾಗಿ ಪೊಲೀಸ್ ಕೇಸ್ ಕೂಡ ಆಗಿತ್ತು. ಅಷ್ಟಾಗಿಯೂ ದಂಪತಿಗಳು ದನಕರುಗಳ್ನು ಕಟ್ಟುವುದು ಮುಂದುವರಿಸಿದಾಗ ರೊಚ್ಚಿಗೆದ್ದ ಚಂದ್ರಮೂರ್ತಿ ಇಂದು ಅವರ ಮೇಲೆ ಆಯುಧವೊಂದರಿಂದ ಹಲ್ಲೆ ನಡೆಸಿದ್ದಾನೆ. ಹಿರಿಸಾವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಚಂದ್ರಮೂರ್ತಿ ಹಾಗು ಆತನ ಪತ್ನಿ ಲತಾದೇವಿಯನ್ನು ಬಂಧಿಸಿದ್ದಾರೆ.

ತೀವ್ರವಾಗಿ ಗಾಯಗೊಂಡಿರುವ ವಿನೋದಮ್ಮ ಮತ್ತು ರವಿಯನ್ನು ಚನ್ನರಾಯಪಟ್ಟಣದ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.

Published On - 10:07 pm, Mon, 11 January 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್