AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಯವ್ಯ ಸಾರಿಗೆಯಿಂದ ಬಾರದ ಹಣ: ಬೇಸತ್ತ ನಿವೃತ್ತ ಚಾಲಕ ಆತ್ಮಹತ್ಯೆ

ಹಾವೇರಿ:ಇಲಾಖೆಯಿಂದ ಬರಬೇಕಾದ ಸೌಲಭ್ಯಗಳು ಸಮಯಕ್ಕೆ ಸರಿಯಾಗಿ ಸಿಗದೇದ್ದಕ್ಕೆ ಬೇಸತ್ತು, ವಾಯವ್ಯ ಸಾರಿಗೆ ಸಂಸ್ಥೆಯ ನಿವೃತ್ತ ಚಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಆರೋಪ ಕೇಳಿಬಂದಿದೆ. ಹಾವೇರಿ ನಗರದ ಹೊರವಲಯದಲ್ಲಿರುವ ವಾಯವ್ಯ ಸಾರಿಗೆ ಸಂಸ್ಥೆ ಡಿಪೋ ಬಳಿ ಈ ಘಟನೆ ಸಂಭವಿಸಿದ್ದು, ಶಿವಪ್ರಕಾಶ ಹೂಗಾರ (62) ನೇಣಿಗೆ ಶರಣಾದ ನಿವೃತ್ತ ನೌಕರ. ಹಾವೇರಿ ವಾಯವ್ಯ ಸಾರಿಗೆ ಸಂಸ್ಥೆಯ ಡಿಪೋದಲ್ಲಿ ಡ್ರೈವರ್ ಕೆಲಸ ಮಾಡಿ ಶಿವಪ್ರಕಾಶ್​ ನಿವೃತ್ತರಾಗಿದ್ದರು. ಇಲಾಖೆಯಿಂದ ಬರಬೇಕಾದ ಸೌಲಭ್ಯಗಳು ಸಮಯಕ್ಕೆ ಸರಿಯಾಗಿ ಸಿಗದ್ದಕ್ಕೆ ಬೇಸತ್ತು ಡಿಪೋ ಮುಂಭಾಗದಲ್ಲಿನ ಹೊಟೇಲ್​ನಲ್ಲಿ ನೇಣಿಗೆ […]

ವಾಯವ್ಯ ಸಾರಿಗೆಯಿಂದ ಬಾರದ ಹಣ: ಬೇಸತ್ತ ನಿವೃತ್ತ ಚಾಲಕ ಆತ್ಮಹತ್ಯೆ
ಸಾಧು ಶ್ರೀನಾಥ್​
|

Updated on: Sep 02, 2020 | 11:22 AM

Share

ಹಾವೇರಿ:ಇಲಾಖೆಯಿಂದ ಬರಬೇಕಾದ ಸೌಲಭ್ಯಗಳು ಸಮಯಕ್ಕೆ ಸರಿಯಾಗಿ ಸಿಗದೇದ್ದಕ್ಕೆ ಬೇಸತ್ತು, ವಾಯವ್ಯ ಸಾರಿಗೆ ಸಂಸ್ಥೆಯ ನಿವೃತ್ತ ಚಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಆರೋಪ ಕೇಳಿಬಂದಿದೆ.

ಹಾವೇರಿ ನಗರದ ಹೊರವಲಯದಲ್ಲಿರುವ ವಾಯವ್ಯ ಸಾರಿಗೆ ಸಂಸ್ಥೆ ಡಿಪೋ ಬಳಿ ಈ ಘಟನೆ ಸಂಭವಿಸಿದ್ದು, ಶಿವಪ್ರಕಾಶ ಹೂಗಾರ (62) ನೇಣಿಗೆ ಶರಣಾದ ನಿವೃತ್ತ ನೌಕರ. ಹಾವೇರಿ ವಾಯವ್ಯ ಸಾರಿಗೆ ಸಂಸ್ಥೆಯ ಡಿಪೋದಲ್ಲಿ ಡ್ರೈವರ್ ಕೆಲಸ ಮಾಡಿ ಶಿವಪ್ರಕಾಶ್​ ನಿವೃತ್ತರಾಗಿದ್ದರು.

ಇಲಾಖೆಯಿಂದ ಬರಬೇಕಾದ ಸೌಲಭ್ಯಗಳು ಸಮಯಕ್ಕೆ ಸರಿಯಾಗಿ ಸಿಗದ್ದಕ್ಕೆ ಬೇಸತ್ತು ಡಿಪೋ ಮುಂಭಾಗದಲ್ಲಿನ ಹೊಟೇಲ್​ನಲ್ಲಿ ನೇಣಿಗೆ ಶರಣಾಗಿದ್ದಾರೆ. ಆದರೆ ಶಿವಪ್ರಕಾಶ ಹೂಗಾರರ ಸಾವಿಗೆ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಮೃತನ ಸಂಬಂಧಿಕರು ಇಲಾಖೆ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶಿಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

Follow Us
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್