AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಯವ್ಯ ಸಾರಿಗೆಯಿಂದ ಬಾರದ ಹಣ: ಬೇಸತ್ತ ನಿವೃತ್ತ ಚಾಲಕ ಆತ್ಮಹತ್ಯೆ

ಹಾವೇರಿ:ಇಲಾಖೆಯಿಂದ ಬರಬೇಕಾದ ಸೌಲಭ್ಯಗಳು ಸಮಯಕ್ಕೆ ಸರಿಯಾಗಿ ಸಿಗದೇದ್ದಕ್ಕೆ ಬೇಸತ್ತು, ವಾಯವ್ಯ ಸಾರಿಗೆ ಸಂಸ್ಥೆಯ ನಿವೃತ್ತ ಚಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಆರೋಪ ಕೇಳಿಬಂದಿದೆ. ಹಾವೇರಿ ನಗರದ ಹೊರವಲಯದಲ್ಲಿರುವ ವಾಯವ್ಯ ಸಾರಿಗೆ ಸಂಸ್ಥೆ ಡಿಪೋ ಬಳಿ ಈ ಘಟನೆ ಸಂಭವಿಸಿದ್ದು, ಶಿವಪ್ರಕಾಶ ಹೂಗಾರ (62) ನೇಣಿಗೆ ಶರಣಾದ ನಿವೃತ್ತ ನೌಕರ. ಹಾವೇರಿ ವಾಯವ್ಯ ಸಾರಿಗೆ ಸಂಸ್ಥೆಯ ಡಿಪೋದಲ್ಲಿ ಡ್ರೈವರ್ ಕೆಲಸ ಮಾಡಿ ಶಿವಪ್ರಕಾಶ್​ ನಿವೃತ್ತರಾಗಿದ್ದರು. ಇಲಾಖೆಯಿಂದ ಬರಬೇಕಾದ ಸೌಲಭ್ಯಗಳು ಸಮಯಕ್ಕೆ ಸರಿಯಾಗಿ ಸಿಗದ್ದಕ್ಕೆ ಬೇಸತ್ತು ಡಿಪೋ ಮುಂಭಾಗದಲ್ಲಿನ ಹೊಟೇಲ್​ನಲ್ಲಿ ನೇಣಿಗೆ […]

ವಾಯವ್ಯ ಸಾರಿಗೆಯಿಂದ ಬಾರದ ಹಣ: ಬೇಸತ್ತ ನಿವೃತ್ತ ಚಾಲಕ ಆತ್ಮಹತ್ಯೆ
ಸಾಧು ಶ್ರೀನಾಥ್​
|

Updated on: Sep 02, 2020 | 11:22 AM

Share

ಹಾವೇರಿ:ಇಲಾಖೆಯಿಂದ ಬರಬೇಕಾದ ಸೌಲಭ್ಯಗಳು ಸಮಯಕ್ಕೆ ಸರಿಯಾಗಿ ಸಿಗದೇದ್ದಕ್ಕೆ ಬೇಸತ್ತು, ವಾಯವ್ಯ ಸಾರಿಗೆ ಸಂಸ್ಥೆಯ ನಿವೃತ್ತ ಚಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಆರೋಪ ಕೇಳಿಬಂದಿದೆ.

ಹಾವೇರಿ ನಗರದ ಹೊರವಲಯದಲ್ಲಿರುವ ವಾಯವ್ಯ ಸಾರಿಗೆ ಸಂಸ್ಥೆ ಡಿಪೋ ಬಳಿ ಈ ಘಟನೆ ಸಂಭವಿಸಿದ್ದು, ಶಿವಪ್ರಕಾಶ ಹೂಗಾರ (62) ನೇಣಿಗೆ ಶರಣಾದ ನಿವೃತ್ತ ನೌಕರ. ಹಾವೇರಿ ವಾಯವ್ಯ ಸಾರಿಗೆ ಸಂಸ್ಥೆಯ ಡಿಪೋದಲ್ಲಿ ಡ್ರೈವರ್ ಕೆಲಸ ಮಾಡಿ ಶಿವಪ್ರಕಾಶ್​ ನಿವೃತ್ತರಾಗಿದ್ದರು.

ಇಲಾಖೆಯಿಂದ ಬರಬೇಕಾದ ಸೌಲಭ್ಯಗಳು ಸಮಯಕ್ಕೆ ಸರಿಯಾಗಿ ಸಿಗದ್ದಕ್ಕೆ ಬೇಸತ್ತು ಡಿಪೋ ಮುಂಭಾಗದಲ್ಲಿನ ಹೊಟೇಲ್​ನಲ್ಲಿ ನೇಣಿಗೆ ಶರಣಾಗಿದ್ದಾರೆ. ಆದರೆ ಶಿವಪ್ರಕಾಶ ಹೂಗಾರರ ಸಾವಿಗೆ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಮೃತನ ಸಂಬಂಧಿಕರು ಇಲಾಖೆ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶಿಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ