AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾನು ಓದಿದ ಶಾಲೆಗೆ ಕಟ್ಟಡ ಕಟ್ಟಿಸಿಕೊಟ್ರು.. ಕೋಟೆನಾಡಿನ ನಿವೃತ್ತ ನೌಕರ ಮಾಡಿದ ಕೆಲಸ ಜನ ಮೆಚ್ಚುಗೆಗೆ ಪಾತ್ರ

ಬಹುತೇಕ ಜನರು ಸರ್ಕಾರಿ ಶಾಲೆಗಳ‌‌ು ಅಂದ್ರೆ ನೋಡೋವ ರೀತಿಯೇ ಬೇರೆ. ಆದ್ರೆ,‌ ಕೋಟೆನಾಡಿನ ನಿವೃತ್ತ ನೌಕರ ಮಾಡಿದ ಕೆಲಸ ಜನ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅವರ ಕೆಲಸ ಸಾಕಷ್ಟು ಜನರಿಗೆ ಮಾದರಿಯಾಗಿದೆ.

ತಾನು ಓದಿದ ಶಾಲೆಗೆ ಕಟ್ಟಡ ಕಟ್ಟಿಸಿಕೊಟ್ರು.. ಕೋಟೆನಾಡಿನ ನಿವೃತ್ತ ನೌಕರ ಮಾಡಿದ ಕೆಲಸ ಜನ ಮೆಚ್ಚುಗೆಗೆ ಪಾತ್ರ
ನಿವೃತ್ತ ನೌಕರ ಸಣ್ಣಕ್ಕಿ ಪ್ರಹ್ಲಾದ್ ನಿರ್ಮಾಣ ಮಾಡಿಕೊಟ್ಟ ಶಾಲಾ ಕಟ್ಟಡ
ಆಯೇಷಾ ಬಾನು
|

Updated on: Jan 22, 2021 | 8:07 AM

Share

ಚಿತ್ರದುರ್ಗ: ದಂಡಿನ ಕುರುಬರಹಟ್ಟಿ ಗ್ರಾಮದಲ್ಲಿ ಸುಮಾರು ಆರು ದಶಕಗಳ ಹಿಂದೆ ನಿರ್ಮಾಣವಾಗಿದ್ದ ಗ್ರಾಮದ ಶಾಲಾ ಕಟ್ಟಡ ಶಿಥಿಲಾವಸ್ಥೆ ತಲುಪಿತ್ತು. ಇದನ್ನ ಕಂಡ ಗ್ರಾಮದ ರೈಲ್ವೆ ಇಲಾಖೆ ನಿವೃತ್ತ ನೌಕರ ಸಣ್ಣಕ್ಕಿ ಪ್ರಹ್ಲಾದ್, ತಾನು ಓದಿದ ಶಾಲೆಗೆ ಒಳ್ಳೆಯ ಕಟ್ಟಡವಿರಲಿ ಅಂತಾ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಕಟ್ಟಡ ನಿರ್ಮಾಣ ಮಾಡಿಕೊಟ್ಟಿದ್ದಾರೆ.

ಇನ್ನು ಸಣ್ಣಕ್ಕಿ ಪ್ರಹ್ಲಾದ್ ಅವರ ಕಾರ್ಯಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮೆಚ್ಚುಗೆ ಸೂಚಿಸಿದ್ದಾರೆ. ಅಂತೆಯೇ ಖುದ್ದಾಗಿ ಗ್ರಾಮಕ್ಕೆ ಬಂದು ಶಾಲಾ ಕಟ್ಟಡ ವೀಕ್ಷಿಸಿ ಉದ್ಘಾಟನೆಗೊಳಿಸಿದ್ದಾರೆ. ಶಿಕ್ಷಣ ಸಚಿವರಿಗೆ ಸ್ಥಳೀಯ ಶಾಸಕ‌ ಜಿ.ಹೆಚ್.ತಿಪ್ಪಾರೆಡ್ಡಿ ಮತ್ತು ಅಧಿಕಾರಿಗಳು ಸಾಥ್ ನೀಡಿದ್ರು.

ಒಟ್ನಲ್ಲಿ ಸರ್ಕಾರಿ ಶಾಲೆಗಳ ಬಗ್ಗೆ ಯಾರು ಹೆಚ್ಚು ತಲೆ ಕೆಡಿಸಿಕೊಳ್ಳಲ್ಲ. ತಮ್ಮ ಮಕ್ಕಳನ್ನ ಖಾಸಗಿ ಶಾಲೆಯಲ್ಲಿ ಓದಿಸುತ್ತಾ ತಮ್ಮ ಪಾಡಿಗೆ ಇರ್ತಾರೆ. ಇಂತಹದರಲ್ಲಿ ಈ ನಿವೃತ್ತ ನೌಕರ ಪ್ರಹ್ಲಾದ್ ಕಾರ್ಯ ನಿಜಕ್ಕೂ ಶ್ಲಾಘನೀಯ.

ಗ್ರಾಮೀಣ ಭಾಗದಲ್ಲಿ ವಿದ್ಯಾರ್ಥಿಗಳಿಗೆ ಬಸ್ ಇಲ್ಲ; ಸಮಸ್ಯೆ ಪರಿಹರಿಸುವ ಭರವಸೆ ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್