AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಡಿಹಳ್ಳಿಯಲ್ಲಿ ಮಾಜಿ ಯೋಧ ಪುಟ್ಟಸ್ವಾಮಯ್ಯ ಹತ್ಯೆ

ಹಾಸನ: ಆಸ್ತಿ ವಿಚಾರಕ್ಕಾಗಿ ಮಾಜಿ ಯೋಧ ಪುಟ್ಟಸ್ವಾಮಯ್ಯನ ಹತ್ಯೆ ಮಾಡಿರುವ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಕೋಡಿಹಳ್ಳಿ ಬಳಿ ನಡೆದಿದೆ. ಆಸ್ತಿ ವಿಚಾರಕ್ಕಾಗಿ ಸೋದರರ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ ಎಂದು ಕೆಲ ಮಂದಿ ಶಂಕಿಸುತ್ತಿದ್ದಾರೆ. ಮೃತ ಪುಟ್ಟಸ್ವಾಮಯ್ಯನ ಅಣ್ಣನ ಮಗ ಯೋಗನರಸಿಂಹ ವಿರುದ್ಧ ಕೊಲೆ ಮಾಡಿದ ಆರೋಪ ಕೇಳಿ ಬಂದಿದೆ. ಆಸ್ತಿ ಹಂಚಿಕೆ ಬಗ್ಗೆ ಪಂಚಾಯಿತಿಯಲ್ಲಿ ಜಗಳ ಶುರುವಾಗಿತ್ತು. ಈ ವೇಳೆ ಪುಟ್ಟಸ್ವಾಮಯ್ಯ ಮತ್ತು ಯೋಗನರಸಿಂಹ ನಡುವೆ ಮಾತಿನ ಚಕಮಕಿ ತಾರಕಕ್ಕೇರಿ ಕೈಕೈ ಮಿಲಾಯಿಸುವ ಹಂತಕ್ಕೆ […]

ಕೋಡಿಹಳ್ಳಿಯಲ್ಲಿ ಮಾಜಿ ಯೋಧ ಪುಟ್ಟಸ್ವಾಮಯ್ಯ ಹತ್ಯೆ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Aug 17, 2020 | 2:02 PM

Share

ಹಾಸನ: ಆಸ್ತಿ ವಿಚಾರಕ್ಕಾಗಿ ಮಾಜಿ ಯೋಧ ಪುಟ್ಟಸ್ವಾಮಯ್ಯನ ಹತ್ಯೆ ಮಾಡಿರುವ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಕೋಡಿಹಳ್ಳಿ ಬಳಿ ನಡೆದಿದೆ.

ಆಸ್ತಿ ವಿಚಾರಕ್ಕಾಗಿ ಸೋದರರ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ ಎಂದು ಕೆಲ ಮಂದಿ ಶಂಕಿಸುತ್ತಿದ್ದಾರೆ. ಮೃತ ಪುಟ್ಟಸ್ವಾಮಯ್ಯನ ಅಣ್ಣನ ಮಗ ಯೋಗನರಸಿಂಹ ವಿರುದ್ಧ ಕೊಲೆ ಮಾಡಿದ ಆರೋಪ ಕೇಳಿ ಬಂದಿದೆ. ಆಸ್ತಿ ಹಂಚಿಕೆ ಬಗ್ಗೆ ಪಂಚಾಯಿತಿಯಲ್ಲಿ ಜಗಳ ಶುರುವಾಗಿತ್ತು.

ಈ ವೇಳೆ ಪುಟ್ಟಸ್ವಾಮಯ್ಯ ಮತ್ತು ಯೋಗನರಸಿಂಹ ನಡುವೆ ಮಾತಿನ ಚಕಮಕಿ ತಾರಕಕ್ಕೇರಿ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು. ಆ ವೇಳೆ, ಮರ್ಮಾಂಗಕ್ಕೆ ಪೆಟ್ಟುಬಿದ್ದು ಪುಟ್ಟಸ್ವಾಮಯ್ಯ ಅಗ್ರಹಾರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮೃತಪಟ್ಟಿದ್ದಾರೆ ಎಂದು ಸಂಬಂಧಿಕರು ತಿಳಿಸಿದ್ದಾರೆ. ಹೀಗಾಗಿ ಈ ಸಾವಿಗೆ ಯೋಗನರಸಿಂಹನೇ ಕಾರಣ ಎಂದು ಆರೋಪಿಸಲಾಗಿದೆ. ಹೊಳೆನರಸೀಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Follow Us
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್