AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಗಳ ನಿರ್ಲಕ್ಷ್ಯಕ್ಕೆ ನಿವೃತ್ತ ಶಿಕ್ಷಕಿ ಬಲಿ

ಬೆಂಗಳೂರು: ಆಸ್ಪತ್ರೆಗೆ ದಾಖಲಿಸಿಕೊಳ್ಳದಿದ್ದಕ್ಕೆ ನಿವೃತ್ತ ಶಿಕ್ಷಕಿ ಕೊನೆಯುಸಿರೆಳೆದಿರುವ ಘಟನೆ ರಾಜಧಾನಿಯಲ್ಲಿ ನಡೆದಿದೆ. ಗಾಂಧಿನಗರದ ಮುನೇಶ್ವರ ಬ್ಲಾಕ್‌ನ ನಿವೃತ್ತ ಶಿಕ್ಷಕಿ ಲೋ ಬಿಪಿಯಿಂದ ತೀವ್ರ ಅಸ್ವಸ್ಥಗೊಂಡಿದ್ದರು. ಹೀಗಾಗಿ ಸಂಬಂಧಿಕರು ಮೊದಲು ವಿಕ್ಟೋರಿಯಾ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ರು. ಆಸ್ಪತ್ರೆ ಸಮಯ ಮುಗಿದಿದೆ ಎಂದು ದಾಖಲಿಸಿಕೊಂಡಿರಲಿಲ್ಲ. ಬಳಿಕ ಕೆ.ಸಿ.ಜನರಲ್‌ ಆಸ್ಪತ್ರೆಗೆ ಕರೆತಂದಿದ್ದಾರೆ. ಕೆ.ಸಿ.ಜನರಲ್‌ ಆಸ್ಪತ್ರೆಯಲ್ಲೂ ಅಡ್ಮಿಟ್‌ ಮಾಡಿಕೊಂಡಿರಲಿಲ್ಲ. ಕೋವಿಡ್‌ ಬಂದವರನ್ನು ಮಾತ್ರ ಸೇರಿಸಿಕೊಳ್ಳುತ್ತೇವೆ ಎಂದಿದ್ರು. ಅಮ್ಮನನ್ನ ಉಳಿಸಿಕೊಡಿ ಅಂತ ಮಗಳು ಅಂಗಾಲಾಚಿ ಬೇಡಿದರೂ ಆಸ್ಪತ್ರೆ ಸಿಬ್ಬಂದಿ ಚಿಕಿತ್ಸೆ ನೀಡಿಲ್ಲ. ಹೀಗಾಗಿ ಚಿಕಿತ್ಸೆ […]

ಆಸ್ಪತ್ರೆಗಳ ನಿರ್ಲಕ್ಷ್ಯಕ್ಕೆ ನಿವೃತ್ತ ಶಿಕ್ಷಕಿ ಬಲಿ
ಆಯೇಷಾ ಬಾನು
ಆಯೇಷಾ ಬಾನು|

Updated on: Jul 24, 2020 | 9:51 AM

Share

ಬೆಂಗಳೂರು: ಆಸ್ಪತ್ರೆಗೆ ದಾಖಲಿಸಿಕೊಳ್ಳದಿದ್ದಕ್ಕೆ ನಿವೃತ್ತ ಶಿಕ್ಷಕಿ ಕೊನೆಯುಸಿರೆಳೆದಿರುವ ಘಟನೆ ರಾಜಧಾನಿಯಲ್ಲಿ ನಡೆದಿದೆ. ಗಾಂಧಿನಗರದ ಮುನೇಶ್ವರ ಬ್ಲಾಕ್‌ನ ನಿವೃತ್ತ ಶಿಕ್ಷಕಿ ಲೋ ಬಿಪಿಯಿಂದ ತೀವ್ರ ಅಸ್ವಸ್ಥಗೊಂಡಿದ್ದರು. ಹೀಗಾಗಿ ಸಂಬಂಧಿಕರು ಮೊದಲು ವಿಕ್ಟೋರಿಯಾ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ರು.

ಆಸ್ಪತ್ರೆ ಸಮಯ ಮುಗಿದಿದೆ ಎಂದು ದಾಖಲಿಸಿಕೊಂಡಿರಲಿಲ್ಲ. ಬಳಿಕ ಕೆ.ಸಿ.ಜನರಲ್‌ ಆಸ್ಪತ್ರೆಗೆ ಕರೆತಂದಿದ್ದಾರೆ. ಕೆ.ಸಿ.ಜನರಲ್‌ ಆಸ್ಪತ್ರೆಯಲ್ಲೂ ಅಡ್ಮಿಟ್‌ ಮಾಡಿಕೊಂಡಿರಲಿಲ್ಲ. ಕೋವಿಡ್‌ ಬಂದವರನ್ನು ಮಾತ್ರ ಸೇರಿಸಿಕೊಳ್ಳುತ್ತೇವೆ ಎಂದಿದ್ರು. ಅಮ್ಮನನ್ನ ಉಳಿಸಿಕೊಡಿ ಅಂತ ಮಗಳು ಅಂಗಾಲಾಚಿ ಬೇಡಿದರೂ ಆಸ್ಪತ್ರೆ ಸಿಬ್ಬಂದಿ ಚಿಕಿತ್ಸೆ ನೀಡಿಲ್ಲ. ಹೀಗಾಗಿ ಚಿಕಿತ್ಸೆ ಸಿಗದಿದ್ದಕ್ಕೆ ನಿವೃತ್ತ ಶಿಕ್ಷಕಿ ಪ್ರಾಣಬಿಟ್ಟಿದ್ದಾರೆ. ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದಿದ್ದಕ್ಕೆ ಸಾವು ಸಂಭವಿಸಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​