AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಗಳ ನಿರ್ಲಕ್ಷ್ಯಕ್ಕೆ ನಿವೃತ್ತ ಶಿಕ್ಷಕಿ ಬಲಿ

ಬೆಂಗಳೂರು: ಆಸ್ಪತ್ರೆಗೆ ದಾಖಲಿಸಿಕೊಳ್ಳದಿದ್ದಕ್ಕೆ ನಿವೃತ್ತ ಶಿಕ್ಷಕಿ ಕೊನೆಯುಸಿರೆಳೆದಿರುವ ಘಟನೆ ರಾಜಧಾನಿಯಲ್ಲಿ ನಡೆದಿದೆ. ಗಾಂಧಿನಗರದ ಮುನೇಶ್ವರ ಬ್ಲಾಕ್‌ನ ನಿವೃತ್ತ ಶಿಕ್ಷಕಿ ಲೋ ಬಿಪಿಯಿಂದ ತೀವ್ರ ಅಸ್ವಸ್ಥಗೊಂಡಿದ್ದರು. ಹೀಗಾಗಿ ಸಂಬಂಧಿಕರು ಮೊದಲು ವಿಕ್ಟೋರಿಯಾ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ರು. ಆಸ್ಪತ್ರೆ ಸಮಯ ಮುಗಿದಿದೆ ಎಂದು ದಾಖಲಿಸಿಕೊಂಡಿರಲಿಲ್ಲ. ಬಳಿಕ ಕೆ.ಸಿ.ಜನರಲ್‌ ಆಸ್ಪತ್ರೆಗೆ ಕರೆತಂದಿದ್ದಾರೆ. ಕೆ.ಸಿ.ಜನರಲ್‌ ಆಸ್ಪತ್ರೆಯಲ್ಲೂ ಅಡ್ಮಿಟ್‌ ಮಾಡಿಕೊಂಡಿರಲಿಲ್ಲ. ಕೋವಿಡ್‌ ಬಂದವರನ್ನು ಮಾತ್ರ ಸೇರಿಸಿಕೊಳ್ಳುತ್ತೇವೆ ಎಂದಿದ್ರು. ಅಮ್ಮನನ್ನ ಉಳಿಸಿಕೊಡಿ ಅಂತ ಮಗಳು ಅಂಗಾಲಾಚಿ ಬೇಡಿದರೂ ಆಸ್ಪತ್ರೆ ಸಿಬ್ಬಂದಿ ಚಿಕಿತ್ಸೆ ನೀಡಿಲ್ಲ. ಹೀಗಾಗಿ ಚಿಕಿತ್ಸೆ […]

ಆಸ್ಪತ್ರೆಗಳ ನಿರ್ಲಕ್ಷ್ಯಕ್ಕೆ ನಿವೃತ್ತ ಶಿಕ್ಷಕಿ ಬಲಿ
ಆಯೇಷಾ ಬಾನು
ಆಯೇಷಾ ಬಾನು|

Updated on: Jul 24, 2020 | 9:51 AM

Share

ಬೆಂಗಳೂರು: ಆಸ್ಪತ್ರೆಗೆ ದಾಖಲಿಸಿಕೊಳ್ಳದಿದ್ದಕ್ಕೆ ನಿವೃತ್ತ ಶಿಕ್ಷಕಿ ಕೊನೆಯುಸಿರೆಳೆದಿರುವ ಘಟನೆ ರಾಜಧಾನಿಯಲ್ಲಿ ನಡೆದಿದೆ. ಗಾಂಧಿನಗರದ ಮುನೇಶ್ವರ ಬ್ಲಾಕ್‌ನ ನಿವೃತ್ತ ಶಿಕ್ಷಕಿ ಲೋ ಬಿಪಿಯಿಂದ ತೀವ್ರ ಅಸ್ವಸ್ಥಗೊಂಡಿದ್ದರು. ಹೀಗಾಗಿ ಸಂಬಂಧಿಕರು ಮೊದಲು ವಿಕ್ಟೋರಿಯಾ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ರು.

ಆಸ್ಪತ್ರೆ ಸಮಯ ಮುಗಿದಿದೆ ಎಂದು ದಾಖಲಿಸಿಕೊಂಡಿರಲಿಲ್ಲ. ಬಳಿಕ ಕೆ.ಸಿ.ಜನರಲ್‌ ಆಸ್ಪತ್ರೆಗೆ ಕರೆತಂದಿದ್ದಾರೆ. ಕೆ.ಸಿ.ಜನರಲ್‌ ಆಸ್ಪತ್ರೆಯಲ್ಲೂ ಅಡ್ಮಿಟ್‌ ಮಾಡಿಕೊಂಡಿರಲಿಲ್ಲ. ಕೋವಿಡ್‌ ಬಂದವರನ್ನು ಮಾತ್ರ ಸೇರಿಸಿಕೊಳ್ಳುತ್ತೇವೆ ಎಂದಿದ್ರು. ಅಮ್ಮನನ್ನ ಉಳಿಸಿಕೊಡಿ ಅಂತ ಮಗಳು ಅಂಗಾಲಾಚಿ ಬೇಡಿದರೂ ಆಸ್ಪತ್ರೆ ಸಿಬ್ಬಂದಿ ಚಿಕಿತ್ಸೆ ನೀಡಿಲ್ಲ. ಹೀಗಾಗಿ ಚಿಕಿತ್ಸೆ ಸಿಗದಿದ್ದಕ್ಕೆ ನಿವೃತ್ತ ಶಿಕ್ಷಕಿ ಪ್ರಾಣಬಿಟ್ಟಿದ್ದಾರೆ. ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದಿದ್ದಕ್ಕೆ ಸಾವು ಸಂಭವಿಸಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ