AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನುಮಂತಯ್ಯನವರು ದೂರದೃಷ್ಟಿಯಿಂದ ವಿಧಾನ ಸೌಧಕ್ಕೆ ಒಂದೇ ಬಾಗಿಲು ಇಟ್ಟಿದ್ದಾರೆ: ಸಚಿವ ಅಶೋಕ್ ಈಗ್ಯಾಕೆ ಹೀಗಂದರು!?

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತು ಎತ್ತಿದರೆ ವಿಧಾನ ಸೌಧಕ್ಕೆ ಚಪ್ಪಡಿ ಆಗುತ್ತೇನೆ ಅಂತಾರೆ! ಮಾಜಿ ಸಿಎಂ ಕೆಂಗಲ್ ಹನುಮಂತಯ್ಯ ದೂರದೃಷ್ಟಿಯಿಂದ ಇಂತಹ ವ್ಯಕ್ತಿ ಹುಟ್ಟಬಹುದು ಅಂತಾನೇ ವಿಧಾನ ಸೌಧಕ್ಕೆ ಒಂದು ಬಾಗಿಲು ಇಡುವ ಬದಲು ನಾಲ್ಕು ಬಾಗಿಲು ಇಟ್ಟಿದ್ದಾರೆ. ಒಂದು ಬಾಗಿಲು ಇರಿಸಿದರೆ ಇವರು ಬೇರೆ ಚಪ್ಪಡಿ ತಂದು ಹಾಕಬಹುದು ಅಂತಾ ನಾಲ್ಕು ಬಾಗಿಲು ಮಾಡಿಸಿದ್ದಾರೆ. ಹಾಗಾಗಿ ಕಾಂಗ್ರೆಸ್​ ನಾಯಕ ಶಿವಕುಮಾರ್ ಗೆ ಈಗ ಯಾವುದೇ ದಿಕ್ಕು ಇಲ್ಲ. ಚುನಾವಣೆ ಮುಗಿದ ಬಳಿಕ ಅವರಿಗೆ […]

ಹನುಮಂತಯ್ಯನವರು ದೂರದೃಷ್ಟಿಯಿಂದ ವಿಧಾನ ಸೌಧಕ್ಕೆ ಒಂದೇ ಬಾಗಿಲು ಇಟ್ಟಿದ್ದಾರೆ: ಸಚಿವ ಅಶೋಕ್ ಈಗ್ಯಾಕೆ ಹೀಗಂದರು!?
ವಿಧಾನಸೌಧ (ಸಾಂದರ್ಭಿಕ ಚಿತ್ರ)
ಸಾಧು ಶ್ರೀನಾಥ್​
|

Updated on: Oct 28, 2020 | 11:39 AM

Share

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತು ಎತ್ತಿದರೆ ವಿಧಾನ ಸೌಧಕ್ಕೆ ಚಪ್ಪಡಿ ಆಗುತ್ತೇನೆ ಅಂತಾರೆ! ಮಾಜಿ ಸಿಎಂ ಕೆಂಗಲ್ ಹನುಮಂತಯ್ಯ ದೂರದೃಷ್ಟಿಯಿಂದ ಇಂತಹ ವ್ಯಕ್ತಿ ಹುಟ್ಟಬಹುದು ಅಂತಾನೇ ವಿಧಾನ ಸೌಧಕ್ಕೆ ಒಂದು ಬಾಗಿಲು ಇಡುವ ಬದಲು ನಾಲ್ಕು ಬಾಗಿಲು ಇಟ್ಟಿದ್ದಾರೆ. ಒಂದು ಬಾಗಿಲು ಇರಿಸಿದರೆ ಇವರು ಬೇರೆ ಚಪ್ಪಡಿ ತಂದು ಹಾಕಬಹುದು ಅಂತಾ ನಾಲ್ಕು ಬಾಗಿಲು ಮಾಡಿಸಿದ್ದಾರೆ. ಹಾಗಾಗಿ ಕಾಂಗ್ರೆಸ್​ ನಾಯಕ ಶಿವಕುಮಾರ್ ಗೆ ಈಗ ಯಾವುದೇ ದಿಕ್ಕು ಇಲ್ಲ. ಚುನಾವಣೆ ಮುಗಿದ ಬಳಿಕ ಅವರಿಗೆ ದೇವರೇ ದಿಕ್ಕು ಎಂದು ಸಚಿವ ಆರ್​ ಅಶೋಕ್ ಹೇಳಿದ್ದಾರೆ.

ನಮ್ಮಲ್ಲಿ ಯಡಿಯೂರಪ್ಪ ಒಬ್ಬರೇ ರಾಜಾ ಹುಲಿ ಉಪಚುನಾವಣೆ ಬಳಿಕ ಬಿಜೆಪಿಯಲ್ಲಿ ಆಂತರಿಕ ಕಲಹ ಜಾಸ್ತಿಯಾಗುತ್ತದೆ ಅಂತಾ ಡಿ.ಕೆ. ಶಿವಕುಮಾರ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವ ಅಶೋಕ್, ನಮ್ಮಲ್ಲಿ ಯಡಿಯೂರಪ್ಪ ಒಬ್ಬರೇ ರಾಜಾ ಹುಲಿ. ನಮ್ಮಲ್ಲಿ ಬೇರೆ ಯಾವುದೇ‌ ಹುಲಿಗಳು ಇಲ್ಲ. ಕಾಂಗ್ರೆಸ್ ನಲ್ಲಿ ಸುಮಾರು ಜನ‌ ನಾನೇ ಹುಲಿ ಹುಲಿ ಅಂತಾ ಹೇಳಿಕೊಳ್ಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ