AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನುಮಂತಯ್ಯನವರು ದೂರದೃಷ್ಟಿಯಿಂದ ವಿಧಾನ ಸೌಧಕ್ಕೆ ಒಂದೇ ಬಾಗಿಲು ಇಟ್ಟಿದ್ದಾರೆ: ಸಚಿವ ಅಶೋಕ್ ಈಗ್ಯಾಕೆ ಹೀಗಂದರು!?

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತು ಎತ್ತಿದರೆ ವಿಧಾನ ಸೌಧಕ್ಕೆ ಚಪ್ಪಡಿ ಆಗುತ್ತೇನೆ ಅಂತಾರೆ! ಮಾಜಿ ಸಿಎಂ ಕೆಂಗಲ್ ಹನುಮಂತಯ್ಯ ದೂರದೃಷ್ಟಿಯಿಂದ ಇಂತಹ ವ್ಯಕ್ತಿ ಹುಟ್ಟಬಹುದು ಅಂತಾನೇ ವಿಧಾನ ಸೌಧಕ್ಕೆ ಒಂದು ಬಾಗಿಲು ಇಡುವ ಬದಲು ನಾಲ್ಕು ಬಾಗಿಲು ಇಟ್ಟಿದ್ದಾರೆ. ಒಂದು ಬಾಗಿಲು ಇರಿಸಿದರೆ ಇವರು ಬೇರೆ ಚಪ್ಪಡಿ ತಂದು ಹಾಕಬಹುದು ಅಂತಾ ನಾಲ್ಕು ಬಾಗಿಲು ಮಾಡಿಸಿದ್ದಾರೆ. ಹಾಗಾಗಿ ಕಾಂಗ್ರೆಸ್​ ನಾಯಕ ಶಿವಕುಮಾರ್ ಗೆ ಈಗ ಯಾವುದೇ ದಿಕ್ಕು ಇಲ್ಲ. ಚುನಾವಣೆ ಮುಗಿದ ಬಳಿಕ ಅವರಿಗೆ […]

ಹನುಮಂತಯ್ಯನವರು ದೂರದೃಷ್ಟಿಯಿಂದ ವಿಧಾನ ಸೌಧಕ್ಕೆ ಒಂದೇ ಬಾಗಿಲು ಇಟ್ಟಿದ್ದಾರೆ: ಸಚಿವ ಅಶೋಕ್ ಈಗ್ಯಾಕೆ ಹೀಗಂದರು!?
ವಿಧಾನಸೌಧ (ಸಾಂದರ್ಭಿಕ ಚಿತ್ರ)
Follow us
ಸಾಧು ಶ್ರೀನಾಥ್​
|

Updated on: Oct 28, 2020 | 11:39 AM

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತು ಎತ್ತಿದರೆ ವಿಧಾನ ಸೌಧಕ್ಕೆ ಚಪ್ಪಡಿ ಆಗುತ್ತೇನೆ ಅಂತಾರೆ! ಮಾಜಿ ಸಿಎಂ ಕೆಂಗಲ್ ಹನುಮಂತಯ್ಯ ದೂರದೃಷ್ಟಿಯಿಂದ ಇಂತಹ ವ್ಯಕ್ತಿ ಹುಟ್ಟಬಹುದು ಅಂತಾನೇ ವಿಧಾನ ಸೌಧಕ್ಕೆ ಒಂದು ಬಾಗಿಲು ಇಡುವ ಬದಲು ನಾಲ್ಕು ಬಾಗಿಲು ಇಟ್ಟಿದ್ದಾರೆ. ಒಂದು ಬಾಗಿಲು ಇರಿಸಿದರೆ ಇವರು ಬೇರೆ ಚಪ್ಪಡಿ ತಂದು ಹಾಕಬಹುದು ಅಂತಾ ನಾಲ್ಕು ಬಾಗಿಲು ಮಾಡಿಸಿದ್ದಾರೆ. ಹಾಗಾಗಿ ಕಾಂಗ್ರೆಸ್​ ನಾಯಕ ಶಿವಕುಮಾರ್ ಗೆ ಈಗ ಯಾವುದೇ ದಿಕ್ಕು ಇಲ್ಲ. ಚುನಾವಣೆ ಮುಗಿದ ಬಳಿಕ ಅವರಿಗೆ ದೇವರೇ ದಿಕ್ಕು ಎಂದು ಸಚಿವ ಆರ್​ ಅಶೋಕ್ ಹೇಳಿದ್ದಾರೆ.

ನಮ್ಮಲ್ಲಿ ಯಡಿಯೂರಪ್ಪ ಒಬ್ಬರೇ ರಾಜಾ ಹುಲಿ ಉಪಚುನಾವಣೆ ಬಳಿಕ ಬಿಜೆಪಿಯಲ್ಲಿ ಆಂತರಿಕ ಕಲಹ ಜಾಸ್ತಿಯಾಗುತ್ತದೆ ಅಂತಾ ಡಿ.ಕೆ. ಶಿವಕುಮಾರ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವ ಅಶೋಕ್, ನಮ್ಮಲ್ಲಿ ಯಡಿಯೂರಪ್ಪ ಒಬ್ಬರೇ ರಾಜಾ ಹುಲಿ. ನಮ್ಮಲ್ಲಿ ಬೇರೆ ಯಾವುದೇ‌ ಹುಲಿಗಳು ಇಲ್ಲ. ಕಾಂಗ್ರೆಸ್ ನಲ್ಲಿ ಸುಮಾರು ಜನ‌ ನಾನೇ ಹುಲಿ ಹುಲಿ ಅಂತಾ ಹೇಳಿಕೊಳ್ಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?