AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನುಮಂತಯ್ಯನವರು ದೂರದೃಷ್ಟಿಯಿಂದ ವಿಧಾನ ಸೌಧಕ್ಕೆ ಒಂದೇ ಬಾಗಿಲು ಇಟ್ಟಿದ್ದಾರೆ: ಸಚಿವ ಅಶೋಕ್ ಈಗ್ಯಾಕೆ ಹೀಗಂದರು!?

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತು ಎತ್ತಿದರೆ ವಿಧಾನ ಸೌಧಕ್ಕೆ ಚಪ್ಪಡಿ ಆಗುತ್ತೇನೆ ಅಂತಾರೆ! ಮಾಜಿ ಸಿಎಂ ಕೆಂಗಲ್ ಹನುಮಂತಯ್ಯ ದೂರದೃಷ್ಟಿಯಿಂದ ಇಂತಹ ವ್ಯಕ್ತಿ ಹುಟ್ಟಬಹುದು ಅಂತಾನೇ ವಿಧಾನ ಸೌಧಕ್ಕೆ ಒಂದು ಬಾಗಿಲು ಇಡುವ ಬದಲು ನಾಲ್ಕು ಬಾಗಿಲು ಇಟ್ಟಿದ್ದಾರೆ. ಒಂದು ಬಾಗಿಲು ಇರಿಸಿದರೆ ಇವರು ಬೇರೆ ಚಪ್ಪಡಿ ತಂದು ಹಾಕಬಹುದು ಅಂತಾ ನಾಲ್ಕು ಬಾಗಿಲು ಮಾಡಿಸಿದ್ದಾರೆ. ಹಾಗಾಗಿ ಕಾಂಗ್ರೆಸ್​ ನಾಯಕ ಶಿವಕುಮಾರ್ ಗೆ ಈಗ ಯಾವುದೇ ದಿಕ್ಕು ಇಲ್ಲ. ಚುನಾವಣೆ ಮುಗಿದ ಬಳಿಕ ಅವರಿಗೆ […]

ಹನುಮಂತಯ್ಯನವರು ದೂರದೃಷ್ಟಿಯಿಂದ ವಿಧಾನ ಸೌಧಕ್ಕೆ ಒಂದೇ ಬಾಗಿಲು ಇಟ್ಟಿದ್ದಾರೆ: ಸಚಿವ ಅಶೋಕ್ ಈಗ್ಯಾಕೆ ಹೀಗಂದರು!?
ವಿಧಾನಸೌಧ (ಸಾಂದರ್ಭಿಕ ಚಿತ್ರ)
ಸಾಧು ಶ್ರೀನಾಥ್​
|

Updated on: Oct 28, 2020 | 11:39 AM

Share

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತು ಎತ್ತಿದರೆ ವಿಧಾನ ಸೌಧಕ್ಕೆ ಚಪ್ಪಡಿ ಆಗುತ್ತೇನೆ ಅಂತಾರೆ! ಮಾಜಿ ಸಿಎಂ ಕೆಂಗಲ್ ಹನುಮಂತಯ್ಯ ದೂರದೃಷ್ಟಿಯಿಂದ ಇಂತಹ ವ್ಯಕ್ತಿ ಹುಟ್ಟಬಹುದು ಅಂತಾನೇ ವಿಧಾನ ಸೌಧಕ್ಕೆ ಒಂದು ಬಾಗಿಲು ಇಡುವ ಬದಲು ನಾಲ್ಕು ಬಾಗಿಲು ಇಟ್ಟಿದ್ದಾರೆ. ಒಂದು ಬಾಗಿಲು ಇರಿಸಿದರೆ ಇವರು ಬೇರೆ ಚಪ್ಪಡಿ ತಂದು ಹಾಕಬಹುದು ಅಂತಾ ನಾಲ್ಕು ಬಾಗಿಲು ಮಾಡಿಸಿದ್ದಾರೆ. ಹಾಗಾಗಿ ಕಾಂಗ್ರೆಸ್​ ನಾಯಕ ಶಿವಕುಮಾರ್ ಗೆ ಈಗ ಯಾವುದೇ ದಿಕ್ಕು ಇಲ್ಲ. ಚುನಾವಣೆ ಮುಗಿದ ಬಳಿಕ ಅವರಿಗೆ ದೇವರೇ ದಿಕ್ಕು ಎಂದು ಸಚಿವ ಆರ್​ ಅಶೋಕ್ ಹೇಳಿದ್ದಾರೆ.

ನಮ್ಮಲ್ಲಿ ಯಡಿಯೂರಪ್ಪ ಒಬ್ಬರೇ ರಾಜಾ ಹುಲಿ ಉಪಚುನಾವಣೆ ಬಳಿಕ ಬಿಜೆಪಿಯಲ್ಲಿ ಆಂತರಿಕ ಕಲಹ ಜಾಸ್ತಿಯಾಗುತ್ತದೆ ಅಂತಾ ಡಿ.ಕೆ. ಶಿವಕುಮಾರ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವ ಅಶೋಕ್, ನಮ್ಮಲ್ಲಿ ಯಡಿಯೂರಪ್ಪ ಒಬ್ಬರೇ ರಾಜಾ ಹುಲಿ. ನಮ್ಮಲ್ಲಿ ಬೇರೆ ಯಾವುದೇ‌ ಹುಲಿಗಳು ಇಲ್ಲ. ಕಾಂಗ್ರೆಸ್ ನಲ್ಲಿ ಸುಮಾರು ಜನ‌ ನಾನೇ ಹುಲಿ ಹುಲಿ ಅಂತಾ ಹೇಳಿಕೊಳ್ಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ