AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನುಮಂತಯ್ಯನವರು ದೂರದೃಷ್ಟಿಯಿಂದ ವಿಧಾನ ಸೌಧಕ್ಕೆ ಒಂದೇ ಬಾಗಿಲು ಇಟ್ಟಿದ್ದಾರೆ: ಸಚಿವ ಅಶೋಕ್ ಈಗ್ಯಾಕೆ ಹೀಗಂದರು!?

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತು ಎತ್ತಿದರೆ ವಿಧಾನ ಸೌಧಕ್ಕೆ ಚಪ್ಪಡಿ ಆಗುತ್ತೇನೆ ಅಂತಾರೆ! ಮಾಜಿ ಸಿಎಂ ಕೆಂಗಲ್ ಹನುಮಂತಯ್ಯ ದೂರದೃಷ್ಟಿಯಿಂದ ಇಂತಹ ವ್ಯಕ್ತಿ ಹುಟ್ಟಬಹುದು ಅಂತಾನೇ ವಿಧಾನ ಸೌಧಕ್ಕೆ ಒಂದು ಬಾಗಿಲು ಇಡುವ ಬದಲು ನಾಲ್ಕು ಬಾಗಿಲು ಇಟ್ಟಿದ್ದಾರೆ. ಒಂದು ಬಾಗಿಲು ಇರಿಸಿದರೆ ಇವರು ಬೇರೆ ಚಪ್ಪಡಿ ತಂದು ಹಾಕಬಹುದು ಅಂತಾ ನಾಲ್ಕು ಬಾಗಿಲು ಮಾಡಿಸಿದ್ದಾರೆ. ಹಾಗಾಗಿ ಕಾಂಗ್ರೆಸ್​ ನಾಯಕ ಶಿವಕುಮಾರ್ ಗೆ ಈಗ ಯಾವುದೇ ದಿಕ್ಕು ಇಲ್ಲ. ಚುನಾವಣೆ ಮುಗಿದ ಬಳಿಕ ಅವರಿಗೆ […]

ಹನುಮಂತಯ್ಯನವರು ದೂರದೃಷ್ಟಿಯಿಂದ ವಿಧಾನ ಸೌಧಕ್ಕೆ ಒಂದೇ ಬಾಗಿಲು ಇಟ್ಟಿದ್ದಾರೆ: ಸಚಿವ ಅಶೋಕ್ ಈಗ್ಯಾಕೆ ಹೀಗಂದರು!?
ವಿಧಾನಸೌಧ (ಸಾಂದರ್ಭಿಕ ಚಿತ್ರ)
ಸಾಧು ಶ್ರೀನಾಥ್​
|

Updated on: Oct 28, 2020 | 11:39 AM

Share

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತು ಎತ್ತಿದರೆ ವಿಧಾನ ಸೌಧಕ್ಕೆ ಚಪ್ಪಡಿ ಆಗುತ್ತೇನೆ ಅಂತಾರೆ! ಮಾಜಿ ಸಿಎಂ ಕೆಂಗಲ್ ಹನುಮಂತಯ್ಯ ದೂರದೃಷ್ಟಿಯಿಂದ ಇಂತಹ ವ್ಯಕ್ತಿ ಹುಟ್ಟಬಹುದು ಅಂತಾನೇ ವಿಧಾನ ಸೌಧಕ್ಕೆ ಒಂದು ಬಾಗಿಲು ಇಡುವ ಬದಲು ನಾಲ್ಕು ಬಾಗಿಲು ಇಟ್ಟಿದ್ದಾರೆ. ಒಂದು ಬಾಗಿಲು ಇರಿಸಿದರೆ ಇವರು ಬೇರೆ ಚಪ್ಪಡಿ ತಂದು ಹಾಕಬಹುದು ಅಂತಾ ನಾಲ್ಕು ಬಾಗಿಲು ಮಾಡಿಸಿದ್ದಾರೆ. ಹಾಗಾಗಿ ಕಾಂಗ್ರೆಸ್​ ನಾಯಕ ಶಿವಕುಮಾರ್ ಗೆ ಈಗ ಯಾವುದೇ ದಿಕ್ಕು ಇಲ್ಲ. ಚುನಾವಣೆ ಮುಗಿದ ಬಳಿಕ ಅವರಿಗೆ ದೇವರೇ ದಿಕ್ಕು ಎಂದು ಸಚಿವ ಆರ್​ ಅಶೋಕ್ ಹೇಳಿದ್ದಾರೆ.

ನಮ್ಮಲ್ಲಿ ಯಡಿಯೂರಪ್ಪ ಒಬ್ಬರೇ ರಾಜಾ ಹುಲಿ ಉಪಚುನಾವಣೆ ಬಳಿಕ ಬಿಜೆಪಿಯಲ್ಲಿ ಆಂತರಿಕ ಕಲಹ ಜಾಸ್ತಿಯಾಗುತ್ತದೆ ಅಂತಾ ಡಿ.ಕೆ. ಶಿವಕುಮಾರ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವ ಅಶೋಕ್, ನಮ್ಮಲ್ಲಿ ಯಡಿಯೂರಪ್ಪ ಒಬ್ಬರೇ ರಾಜಾ ಹುಲಿ. ನಮ್ಮಲ್ಲಿ ಬೇರೆ ಯಾವುದೇ‌ ಹುಲಿಗಳು ಇಲ್ಲ. ಕಾಂಗ್ರೆಸ್ ನಲ್ಲಿ ಸುಮಾರು ಜನ‌ ನಾನೇ ಹುಲಿ ಹುಲಿ ಅಂತಾ ಹೇಳಿಕೊಳ್ಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಆರ್​​ಟಿಓ ಅಧಿಕಾರಿಗಳ ಮತ್ತೊಂದು ಕಳ್ಳಾಟ ಬಯಲು
ಆರ್​​ಟಿಓ ಅಧಿಕಾರಿಗಳ ಮತ್ತೊಂದು ಕಳ್ಳಾಟ ಬಯಲು
ಮೂರು ತಿಂಗಳಲ್ಲಿ 250 ಕೋಟಿ ಕಳೆದುಕೊಂಡಿದ್ದಾರೆ ನಿರ್ಮಾಪಕರು: ಕೆ ಮಂಜು
ಮೂರು ತಿಂಗಳಲ್ಲಿ 250 ಕೋಟಿ ಕಳೆದುಕೊಂಡಿದ್ದಾರೆ ನಿರ್ಮಾಪಕರು: ಕೆ ಮಂಜು
ಪಾಕ್ ಕ್ರಿಕೆಟ್ ಭವಿಷ್ಯ ಮೋದಿ ಕೈಯಲ್ಲಿದೆ; ರಮೀಜ್ ರಾಜಾ
ಪಾಕ್ ಕ್ರಿಕೆಟ್ ಭವಿಷ್ಯ ಮೋದಿ ಕೈಯಲ್ಲಿದೆ; ರಮೀಜ್ ರಾಜಾ
ಧರ್ಮರಾಯಸ್ವಾಮಿ ದೇಗುಲದ ಚಿನ್ನದ ನಕ್ಲೇಸ್ ಕಳ್ಳತನ ಪ್ರಕರಣಕ್ಕೆ ಬಿಗ್ ಟಿಸ್ಟ್
ಧರ್ಮರಾಯಸ್ವಾಮಿ ದೇಗುಲದ ಚಿನ್ನದ ನಕ್ಲೇಸ್ ಕಳ್ಳತನ ಪ್ರಕರಣಕ್ಕೆ ಬಿಗ್ ಟಿಸ್ಟ್
ಯಶ್ ತಾಯಿ ಮಾಡಿದ ಆರೋಪ ತಳ್ಳಿಹಾಕಿದ ಪಿಡಿಒ ನಟರಾಜ್; ವಿಡಿಯೋ ನೋಡಿ..
ಯಶ್ ತಾಯಿ ಮಾಡಿದ ಆರೋಪ ತಳ್ಳಿಹಾಕಿದ ಪಿಡಿಒ ನಟರಾಜ್; ವಿಡಿಯೋ ನೋಡಿ..
ಚೀಟಿ ಹೆಸರಲ್ಲಿ 4 ಕೋಟಿ ಮಕ್ಮಲ್​​ ಟೋಪಿ: ಕಣ್ಣೀರು ಹಾಕಿದ ಸಂತ್ರಸ್ತರು
ಚೀಟಿ ಹೆಸರಲ್ಲಿ 4 ಕೋಟಿ ಮಕ್ಮಲ್​​ ಟೋಪಿ: ಕಣ್ಣೀರು ಹಾಕಿದ ಸಂತ್ರಸ್ತರು
ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವು ರಕ್ಷಣೆ
ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 70ಕ್ಕೂ ಹೆಚ್ಚು ಗೋವು ರಕ್ಷಣೆ
ರೆಸಾರ್ಟ್​​ಗಾಗಿ ವೈದ್ಯನಿಂದ 2 ಎಕ್ರೆ ಪ್ರದೇಶದಲ್ಲಿದ್ದ ಮರಗಳ ಮಾರಣಹೋಮ!
ರೆಸಾರ್ಟ್​​ಗಾಗಿ ವೈದ್ಯನಿಂದ 2 ಎಕ್ರೆ ಪ್ರದೇಶದಲ್ಲಿದ್ದ ಮರಗಳ ಮಾರಣಹೋಮ!
ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು
ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ